Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮತ್ತೆ ಮುಖಾಮುಖಿಯಾಗಲಿದೆಯಾ RCB vs LSG

IPL 2023 Kannada: ಏಪ್ರಿಲ್ 10 ರಂದು ಬೆಂಗಳೂರಿನಲ್ಲಿ ನಡೆದ RCB vs LSG ನಡುವಣ ಪಂದ್ಯ. ಈ ಪಂದ್ಯದಲ್ಲಿ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿದ ಲಕ್ನೋ ಆಟಗಾರರು ಮೈಮರೆತು ಸಂಭ್ರಮಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on:May 02, 2023 | 10:52 PM

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ಪ್ರಮುಖ ತಂಡಗಳ ಪ್ಲೇಆಫ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರದೊಂದಿಗೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ಪ್ರಮುಖ ತಂಡಗಳ ಪ್ಲೇಆಫ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರದೊಂದಿಗೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಈ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿದ ಲಕ್ನೋ ಆಟಗಾರರು ಮೈಮರೆತು ಸಂಭ್ರಮಿಸಿದ್ದರು. ಅಲ್ಲದೆ LSG ತಂಡದ ಮೆಂಟರ್ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಕೆಣಕಿದ್ದರು.

ಈ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿದ ಲಕ್ನೋ ಆಟಗಾರರು ಮೈಮರೆತು ಸಂಭ್ರಮಿಸಿದ್ದರು. ಅಲ್ಲದೆ LSG ತಂಡದ ಮೆಂಟರ್ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಕೆಣಕಿದ್ದರು.

2 / 7
ಆದರೆ ನಿರೀಕ್ಷೆಯಂತೆ 2ನೇ ಮುಖಾಮುಖಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಸೇಡು ತೀರಿಸಿಕೊಂಡಿತು. ಅದರಲ್ಲೂ ಏಟಿಗೆ ಎದಿರೇಟು ಎಂಬಂತೆ ಮುಟ್ಟಿ ನೋಡಿಕೊಳ್ಳುವಂತಹ ಸಂಭ್ರಮದ ಮೂಲಕ ವಿರಾಟ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

ಆದರೆ ನಿರೀಕ್ಷೆಯಂತೆ 2ನೇ ಮುಖಾಮುಖಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಸೇಡು ತೀರಿಸಿಕೊಂಡಿತು. ಅದರಲ್ಲೂ ಏಟಿಗೆ ಎದಿರೇಟು ಎಂಬಂತೆ ಮುಟ್ಟಿ ನೋಡಿಕೊಳ್ಳುವಂತಹ ಸಂಭ್ರಮದ ಮೂಲಕ ವಿರಾಟ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

3 / 7
ಇದೀಗ ಉಭಯ ತಂಡಗಳ ನಡುವಣ ಮತ್ತೊಂದು ಮುಖಾಮುಖಿಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಕಾತುರತೆ ಹೆಚ್ಚಲು ಮುಖ್ಯ ಕಾರಣ ಪ್ರಸ್ತುತ ಪಾಯಿಂಟ್ಸ್ ಟೇಬಲ್​. ಅಂದರೆ ಪ್ಲೇಆಫ್ ರೇಸ್​ನಲ್ಲಿ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದು, ಹೀಗಾಗಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದೀಗ ಉಭಯ ತಂಡಗಳ ನಡುವಣ ಮತ್ತೊಂದು ಮುಖಾಮುಖಿಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಕಾತುರತೆ ಹೆಚ್ಚಲು ಮುಖ್ಯ ಕಾರಣ ಪ್ರಸ್ತುತ ಪಾಯಿಂಟ್ಸ್ ಟೇಬಲ್​. ಅಂದರೆ ಪ್ಲೇಆಫ್ ರೇಸ್​ನಲ್ಲಿ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದು, ಹೀಗಾಗಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 7
ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಬಹುದು. ಹಾಗೆಯೇ ಆರ್​ಸಿಬಿ ಉಳಿದಿರುವ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಬಹುದು.

ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಬಹುದು. ಹಾಗೆಯೇ ಆರ್​ಸಿಬಿ ಉಳಿದಿರುವ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಬಹುದು.

5 / 7
ಇದಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರೆ, ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಜಯ ಸಾಧಿಸಿ, 2ನೇ ಕ್ವಾಲಿಫೈಯರ್ ಗೆದ್ದು ಫೈನಲ್​ಗೆ ಎಂಟ್ರಿ ಕೊಡಬೇಕು. ಹೀಗೆ ನಡೆದರೂ ಉಭಯ ತಂಡಗಳು ಮುಖಾಮುಖಿಯಾಗಲಿದೆ.

ಇದಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರೆ, ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಜಯ ಸಾಧಿಸಿ, 2ನೇ ಕ್ವಾಲಿಫೈಯರ್ ಗೆದ್ದು ಫೈನಲ್​ಗೆ ಎಂಟ್ರಿ ಕೊಡಬೇಕು. ಹೀಗೆ ನಡೆದರೂ ಉಭಯ ತಂಡಗಳು ಮುಖಾಮುಖಿಯಾಗಲಿದೆ.

6 / 7
ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದರೆ ಹಾಗೂ ಆರ್​ಸಿಬಿ 4ನೇ ಸ್ಥಾನ ಪಡೆದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಒಂದು ವೇಳೆ ಲಕ್ನೋ 2ನೇ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೆ, ಎಲಿಮಿನೇಟರ್​ನಲ್ಲಿ ಗೆದ್ದು ಆರ್​ಸಿಬಿ 2ನೇ ಕ್ವಾಲಿಫೈಯರ್​ನಲ್ಲಿ ಲಕ್ನೋ ತಂಡದ ವಿರುದ್ಧ ಸೆಣಸಬಹುದು.

ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದರೆ ಹಾಗೂ ಆರ್​ಸಿಬಿ 4ನೇ ಸ್ಥಾನ ಪಡೆದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಒಂದು ವೇಳೆ ಲಕ್ನೋ 2ನೇ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೆ, ಎಲಿಮಿನೇಟರ್​ನಲ್ಲಿ ಗೆದ್ದು ಆರ್​ಸಿಬಿ 2ನೇ ಕ್ವಾಲಿಫೈಯರ್​ನಲ್ಲಿ ಲಕ್ನೋ ತಂಡದ ವಿರುದ್ಧ ಸೆಣಸಬಹುದು.

7 / 7

Published On - 10:07 pm, Tue, 2 May 23

Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್