AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB vs MI ಪಂದ್ಯ: ಉಭಯ ತಂಡಗಳಿಗೂ ನಿರ್ಣಾಯಕ

IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್.

TV9 Web
| Edited By: |

Updated on: May 08, 2023 | 7:22 PM

Share
IPL 2023 RCB vs MI: ಐಪಿಎಲ್​ನ 54ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ ಮ್ಯಾಚ್ ಎಂಬುದು ವಿಶೇಷ.

IPL 2023 RCB vs MI: ಐಪಿಎಲ್​ನ 54ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ ಮ್ಯಾಚ್ ಎಂಬುದು ವಿಶೇಷ.

1 / 8
ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್​-4 ಹಂತಕ್ಕೇರಬಹುದು. ಅಲ್ಲದೆ ಭರ್ಜರಿ ಜಯ ಸಾಧಿಸುವ ಮೂಲಕ ನೆಟ್​ ರನ್​ ರೇಟ್ (-0.209)​ ಅನ್ನು ಪ್ಲಸ್ ಮಾಡಿಕೊಳ್ಳಬಹುದು.

ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್​-4 ಹಂತಕ್ಕೇರಬಹುದು. ಅಲ್ಲದೆ ಭರ್ಜರಿ ಜಯ ಸಾಧಿಸುವ ಮೂಲಕ ನೆಟ್​ ರನ್​ ರೇಟ್ (-0.209)​ ಅನ್ನು ಪ್ಲಸ್ ಮಾಡಿಕೊಳ್ಳಬಹುದು.

2 / 8
ಒಂದು ವೇಳೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಸೋತರೆ ಪ್ಲೇಆಫ್ ಹಾದಿಯು ಮತ್ತಷ್ಟು ಕಠಿಣವಾಗಲಿದೆ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದರೂ ನೆಟ್ ರನ್​ ರೇಟ್ ಆಧಾರದ ಮೇಲೆ ಪ್ಲೇಆಫ್ ಪ್ರವೇಶಿಸಬೇಕಾಗಿ ಬರಬಹುದು. ಹೀಗಾಗಿ ಆರ್​ಸಿಬಿ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ನೇರವಾಗಿ ಪ್ಲೇಆಫ್ ಹಂತಕ್ಕೇರುವ ಇರಾದೆಯಲ್ಲಿದೆ.

ಒಂದು ವೇಳೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಸೋತರೆ ಪ್ಲೇಆಫ್ ಹಾದಿಯು ಮತ್ತಷ್ಟು ಕಠಿಣವಾಗಲಿದೆ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದರೂ ನೆಟ್ ರನ್​ ರೇಟ್ ಆಧಾರದ ಮೇಲೆ ಪ್ಲೇಆಫ್ ಪ್ರವೇಶಿಸಬೇಕಾಗಿ ಬರಬಹುದು. ಹೀಗಾಗಿ ಆರ್​ಸಿಬಿ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ನೇರವಾಗಿ ಪ್ಲೇಆಫ್ ಹಂತಕ್ಕೇರುವ ಇರಾದೆಯಲ್ಲಿದೆ.

3 / 8
ಇನ್ನೊಂದೆಡೆ ಈ ಪಂದ್ಯವು ಮುಂಬೈ ಇಂಡಿಯನ್ಸ್ ಪಾಲಿಗೂ ತುಂಬಾ ಮಹತ್ವದ್ದು. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ 6ನೇ ಸ್ಥಾನದಲ್ಲಿದೆ. ಒಂದು ವೇಳೆ ಆರ್​ಸಿಬಿ ವಿರುದ್ಧ ಗೆದ್ದರೆ 4ನೇ ಸ್ಥಾನಕ್ಕೇರುವ ಅವಕಾಶವನ್ನು ಹೊಂದಿದೆ.

ಇನ್ನೊಂದೆಡೆ ಈ ಪಂದ್ಯವು ಮುಂಬೈ ಇಂಡಿಯನ್ಸ್ ಪಾಲಿಗೂ ತುಂಬಾ ಮಹತ್ವದ್ದು. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ 6ನೇ ಸ್ಥಾನದಲ್ಲಿದೆ. ಒಂದು ವೇಳೆ ಆರ್​ಸಿಬಿ ವಿರುದ್ಧ ಗೆದ್ದರೆ 4ನೇ ಸ್ಥಾನಕ್ಕೇರುವ ಅವಕಾಶವನ್ನು ಹೊಂದಿದೆ.

4 / 8
ಅದರಲ್ಲೂ ಆರ್​ಸಿಬಿ ವಿರುದ್ಧದ ಗೆಲುವು ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಏಕೆಂದರೆ ಇತ್ತ ಆರ್​ಸಿಬಿ ಸೋತರೆ ನೆಟ್ ರನ್​ ರೇಟ್ ಮತ್ತಷ್ಟು ಮೈನಸ್ ಆಗಲಿದ್ದು, ಇದರಿಂದ ಮುಂದಿನ ಪಂದ್ಯಗಳನ್ನು ಗೆದ್ದು ಮುಂಬೈಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಾಗಲಿದೆ.

ಅದರಲ್ಲೂ ಆರ್​ಸಿಬಿ ವಿರುದ್ಧದ ಗೆಲುವು ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಏಕೆಂದರೆ ಇತ್ತ ಆರ್​ಸಿಬಿ ಸೋತರೆ ನೆಟ್ ರನ್​ ರೇಟ್ ಮತ್ತಷ್ಟು ಮೈನಸ್ ಆಗಲಿದ್ದು, ಇದರಿಂದ ಮುಂದಿನ ಪಂದ್ಯಗಳನ್ನು ಗೆದ್ದು ಮುಂಬೈಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಾಗಲಿದೆ.

5 / 8
ಹೀಗಾಗಿ ಮೇ 9 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಇದರಲ್ಲಿ ಯಾರು ಗೆದ್ದು ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ ಕಾದು ನೋಡೋಣ.

ಹೀಗಾಗಿ ಮೇ 9 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಇದರಲ್ಲಿ ಯಾರು ಗೆದ್ದು ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ ಕಾದು ನೋಡೋಣ.

6 / 8
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

8 / 8
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ