AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲ ಪಂದ್ಯಕ್ಕೆ RCB ತಂಡದ ಮೂವರು ಆಟಗಾರರು ಅಲಭ್ಯ..?

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್.

TV9 Web
| Updated By: ಝಾಹಿರ್ ಯೂಸುಫ್|

Updated on: Mar 29, 2023 | 8:30 PM

Share
IPL 2023: ಐಪಿಎಲ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದೆ. ಶುಕ್ರವಾರದಿಂದ ಶುರುವಾಗಲಿರುವ ಐಪಿಎಲ್ ಸೀಸನ್ 16 ರ ಮೊದಲ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023: ಐಪಿಎಲ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದೆ. ಶುಕ್ರವಾರದಿಂದ ಶುರುವಾಗಲಿರುವ ಐಪಿಎಲ್ ಸೀಸನ್ 16 ರ ಮೊದಲ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

2 / 7
ಹೌದು, ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ.

ಹೌದು, ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ.

3 / 7
ಇನ್ನು ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಹಸರಂಗ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದ್ದಾರೆ. ಈ ಸರಣಿಯ ಬಳಿಕ ಶ್ರೀಲಂಕಾ ಟಿ20 ಸರಣಿ ಕೂಡ ಆಡಬೇಕಿದೆ. ಹೀಗಾಗಿ ವನಿಂದು ಹಸರಂಗ ಆರ್​ಸಿಬಿಯ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಇನ್ನು ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಹಸರಂಗ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದ್ದಾರೆ. ಈ ಸರಣಿಯ ಬಳಿಕ ಶ್ರೀಲಂಕಾ ಟಿ20 ಸರಣಿ ಕೂಡ ಆಡಬೇಕಿದೆ. ಹೀಗಾಗಿ ವನಿಂದು ಹಸರಂಗ ಆರ್​ಸಿಬಿಯ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

4 / 7
ಹಾಗೆಯೇ ಆರ್​ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಕಾಲಿನ ಗಾಯದ ಸಮಸ್ಯೆಯ ಕಾರಣ ಹ್ಯಾಝಲ್​ವುಡ್ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವಾರಗಳೇ ಕಳೆದರೂ ಅವರು ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಜೋಶ್ ಹ್ಯಾಝಲ್​ವುಡ್ ಕೂಡ ಆರ್​ಸಿಬಿ ತಂಡದ ಕೆಲ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

ಹಾಗೆಯೇ ಆರ್​ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಕಾಲಿನ ಗಾಯದ ಸಮಸ್ಯೆಯ ಕಾರಣ ಹ್ಯಾಝಲ್​ವುಡ್ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವಾರಗಳೇ ಕಳೆದರೂ ಅವರು ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಜೋಶ್ ಹ್ಯಾಝಲ್​ವುಡ್ ಕೂಡ ಆರ್​ಸಿಬಿ ತಂಡದ ಕೆಲ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

5 / 7
ಒಟ್ಟಿನಲ್ಲಿ ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯದಲ್ಲಿ ಮೂವರು ಸ್ಟಾರ್ ಆಟಗಾರರ ಸೇವೆಯನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದು ಆರ್​ಸಿಬಿ ತಂಡದ ಪಾಲಿಗೆ ಹಿನ್ನಡೆಯಾಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯದಲ್ಲಿ ಮೂವರು ಸ್ಟಾರ್ ಆಟಗಾರರ ಸೇವೆಯನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದು ಆರ್​ಸಿಬಿ ತಂಡದ ಪಾಲಿಗೆ ಹಿನ್ನಡೆಯಾಗಲಿದೆಯಾ ಕಾದು ನೋಡಬೇಕಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!