IPL 2023: ಮುಂಬೈ ಇಂಡಿಯನ್ಸ್ ಗೆದ್ದರೆ, RCB ಎಷ್ಟು ಅಂತರದಿಂದ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2023 Kannada: ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

| Updated By: ಝಾಹಿರ್ ಯೂಸುಫ್

Updated on: May 21, 2023 | 4:22 PM

IPL 2023: ಐಪಿಎಲ್​ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ - ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಆರ್​ಸಿಬಿ - ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.

IPL 2023: ಐಪಿಎಲ್​ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ - ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಆರ್​ಸಿಬಿ - ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.

1 / 9
ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

2 / 9
ಇಲ್ಲಿ ಎಸ್​ಆರ್​ಹೆಚ್​ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ 16 ಪಾಯಿಂಟ್ಸ್​​ನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಆದರೆ ಅತ್ತ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಮುಂಬೈ ಇಂಡಿಯನ್ಸ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬಹುದು.

ಇಲ್ಲಿ ಎಸ್​ಆರ್​ಹೆಚ್​ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ 16 ಪಾಯಿಂಟ್ಸ್​​ನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಆದರೆ ಅತ್ತ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಮುಂಬೈ ಇಂಡಿಯನ್ಸ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬಹುದು.

3 / 9
ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

4 / 9
ಅದರಂತೆ ಮುಂಬೈ ಇಂಡಿಯನ್ಸ್ ಚೇಸಿಂಗ್ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್​ಗೆ ಇಳಿಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ನಿರ್ದಿಷ್ಟ ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಚೇಸ್ ಮಾಡಿದರೆ ಆರ್​ಸಿಬಿಗಿಂತ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬಹುದು. ಈ ಲೆಕ್ಕಾಚಾರಗಳು ಯಾವುವು, ಈ ಮಾಸ್ಟರ್​ ಪ್ಲ್ಯಾನ್​ ಆರ್​ಸಿಬಿ ಹೇಗೆ ಉತ್ತರ ನೀಡಬಹುದು ಎಂಬುದನ್ನು ನೋಡೋಣ..

ಅದರಂತೆ ಮುಂಬೈ ಇಂಡಿಯನ್ಸ್ ಚೇಸಿಂಗ್ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್​ಗೆ ಇಳಿಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ನಿರ್ದಿಷ್ಟ ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಚೇಸ್ ಮಾಡಿದರೆ ಆರ್​ಸಿಬಿಗಿಂತ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬಹುದು. ಈ ಲೆಕ್ಕಾಚಾರಗಳು ಯಾವುವು, ಈ ಮಾಸ್ಟರ್​ ಪ್ಲ್ಯಾನ್​ ಆರ್​ಸಿಬಿ ಹೇಗೆ ಉತ್ತರ ನೀಡಬಹುದು ಎಂಬುದನ್ನು ನೋಡೋಣ..

5 / 9
ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಿದರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 40 ರನ್​ಗಳ ಅಂತರದಿಂದ ಗೆಲ್ಲಲೇಬೇಕು.

ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಿದರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 40 ರನ್​ಗಳ ಅಂತರದಿಂದ ಗೆಲ್ಲಲೇಬೇಕು.

6 / 9
ಒಂದು ವೇಳೆ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್​ ನೀಡಿದ ಗುರಿಯನ್ನು ಬೆನ್ನತ್ತಲು 10 ಓವರ್ ತೆಗೆದುಕೊಂಡರೆ, ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲ್ಲಬೇಕು.

ಒಂದು ವೇಳೆ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್​ ನೀಡಿದ ಗುರಿಯನ್ನು ಬೆನ್ನತ್ತಲು 10 ಓವರ್ ತೆಗೆದುಕೊಂಡರೆ, ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲ್ಲಬೇಕು.

7 / 9
ಇನ್ನು ಎಸ್​ಆರ್​​ಹೆಚ್ ತಂಡದ ಟಾರ್ಗೆಟ್​ ಅನ್ನು ಬೆನ್ನತ್ತಲು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು 12 ಓವರ್​ ಅಥವಾ ಅದಕ್ಕಿಂತ ಹೆಚ್ಚಿನ ಓವರ್​ ತೆಗೆದುಕೊಂಡರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಸಾಕು.

ಇನ್ನು ಎಸ್​ಆರ್​​ಹೆಚ್ ತಂಡದ ಟಾರ್ಗೆಟ್​ ಅನ್ನು ಬೆನ್ನತ್ತಲು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು 12 ಓವರ್​ ಅಥವಾ ಅದಕ್ಕಿಂತ ಹೆಚ್ಚಿನ ಓವರ್​ ತೆಗೆದುಕೊಂಡರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಸಾಕು.

8 / 9
ಅಂದರೆ ಎಸ್​ಆರ್​ಹೆಚ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ 12 ಓವರ್ ಬ್ಯಾಟಿಂಗ್ ಮಾಡಿದ್ರೆ, ಅತ್ತ ಆರ್​ಸಿಬಿ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

ಅಂದರೆ ಎಸ್​ಆರ್​ಹೆಚ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ 12 ಓವರ್ ಬ್ಯಾಟಿಂಗ್ ಮಾಡಿದ್ರೆ, ಅತ್ತ ಆರ್​ಸಿಬಿ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

9 / 9
Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್