AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್ ಗೆದ್ದರೆ, RCB ಎಷ್ಟು ಅಂತರದಿಂದ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2023 Kannada: ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 21, 2023 | 4:22 PM

IPL 2023: ಐಪಿಎಲ್​ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ - ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಆರ್​ಸಿಬಿ - ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.

IPL 2023: ಐಪಿಎಲ್​ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ - ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಆರ್​ಸಿಬಿ - ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.

1 / 9
ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

2 / 9
ಇಲ್ಲಿ ಎಸ್​ಆರ್​ಹೆಚ್​ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ 16 ಪಾಯಿಂಟ್ಸ್​​ನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಆದರೆ ಅತ್ತ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಮುಂಬೈ ಇಂಡಿಯನ್ಸ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬಹುದು.

ಇಲ್ಲಿ ಎಸ್​ಆರ್​ಹೆಚ್​ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ 16 ಪಾಯಿಂಟ್ಸ್​​ನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಆದರೆ ಅತ್ತ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಮುಂಬೈ ಇಂಡಿಯನ್ಸ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬಹುದು.

3 / 9
ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

4 / 9
ಅದರಂತೆ ಮುಂಬೈ ಇಂಡಿಯನ್ಸ್ ಚೇಸಿಂಗ್ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್​ಗೆ ಇಳಿಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ನಿರ್ದಿಷ್ಟ ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಚೇಸ್ ಮಾಡಿದರೆ ಆರ್​ಸಿಬಿಗಿಂತ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬಹುದು. ಈ ಲೆಕ್ಕಾಚಾರಗಳು ಯಾವುವು, ಈ ಮಾಸ್ಟರ್​ ಪ್ಲ್ಯಾನ್​ ಆರ್​ಸಿಬಿ ಹೇಗೆ ಉತ್ತರ ನೀಡಬಹುದು ಎಂಬುದನ್ನು ನೋಡೋಣ..

ಅದರಂತೆ ಮುಂಬೈ ಇಂಡಿಯನ್ಸ್ ಚೇಸಿಂಗ್ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್​ಗೆ ಇಳಿಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ನಿರ್ದಿಷ್ಟ ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಚೇಸ್ ಮಾಡಿದರೆ ಆರ್​ಸಿಬಿಗಿಂತ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬಹುದು. ಈ ಲೆಕ್ಕಾಚಾರಗಳು ಯಾವುವು, ಈ ಮಾಸ್ಟರ್​ ಪ್ಲ್ಯಾನ್​ ಆರ್​ಸಿಬಿ ಹೇಗೆ ಉತ್ತರ ನೀಡಬಹುದು ಎಂಬುದನ್ನು ನೋಡೋಣ..

5 / 9
ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಿದರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 40 ರನ್​ಗಳ ಅಂತರದಿಂದ ಗೆಲ್ಲಲೇಬೇಕು.

ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಿದರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 40 ರನ್​ಗಳ ಅಂತರದಿಂದ ಗೆಲ್ಲಲೇಬೇಕು.

6 / 9
ಒಂದು ವೇಳೆ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್​ ನೀಡಿದ ಗುರಿಯನ್ನು ಬೆನ್ನತ್ತಲು 10 ಓವರ್ ತೆಗೆದುಕೊಂಡರೆ, ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲ್ಲಬೇಕು.

ಒಂದು ವೇಳೆ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್​ ನೀಡಿದ ಗುರಿಯನ್ನು ಬೆನ್ನತ್ತಲು 10 ಓವರ್ ತೆಗೆದುಕೊಂಡರೆ, ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲ್ಲಬೇಕು.

7 / 9
ಇನ್ನು ಎಸ್​ಆರ್​​ಹೆಚ್ ತಂಡದ ಟಾರ್ಗೆಟ್​ ಅನ್ನು ಬೆನ್ನತ್ತಲು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು 12 ಓವರ್​ ಅಥವಾ ಅದಕ್ಕಿಂತ ಹೆಚ್ಚಿನ ಓವರ್​ ತೆಗೆದುಕೊಂಡರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಸಾಕು.

ಇನ್ನು ಎಸ್​ಆರ್​​ಹೆಚ್ ತಂಡದ ಟಾರ್ಗೆಟ್​ ಅನ್ನು ಬೆನ್ನತ್ತಲು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು 12 ಓವರ್​ ಅಥವಾ ಅದಕ್ಕಿಂತ ಹೆಚ್ಚಿನ ಓವರ್​ ತೆಗೆದುಕೊಂಡರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಸಾಕು.

8 / 9
ಅಂದರೆ ಎಸ್​ಆರ್​ಹೆಚ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ 12 ಓವರ್ ಬ್ಯಾಟಿಂಗ್ ಮಾಡಿದ್ರೆ, ಅತ್ತ ಆರ್​ಸಿಬಿ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

ಅಂದರೆ ಎಸ್​ಆರ್​ಹೆಚ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ 12 ಓವರ್ ಬ್ಯಾಟಿಂಗ್ ಮಾಡಿದ್ರೆ, ಅತ್ತ ಆರ್​ಸಿಬಿ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

9 / 9
Follow us
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ