AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಗ್ರೀನ್​ ಗೇಮ್ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಮಾಹಿತಿ

IPL 2023 Kannada: 2011 ರಿಂದ ಐಪಿಎಲ್​ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ RCB ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ.

TV9 Web
| Edited By: |

Updated on: Apr 13, 2023 | 8:30 PM

Share
IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿ ಶುಭಾರಂಭ ಮಾಡಿದ್ದ ರೆಡ್ ಆರ್ಮಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿರುವ ಆರ್​ಸಿಬಿ ಗ್ರೀನ್ ಗೇಮ್​ಗಾಗಿ ಡೇಟ್ ಫಿಕ್ಸ್ ಮಾಡಿದೆ.

IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿ ಶುಭಾರಂಭ ಮಾಡಿದ್ದ ರೆಡ್ ಆರ್ಮಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿರುವ ಆರ್​ಸಿಬಿ ಗ್ರೀನ್ ಗೇಮ್​ಗಾಗಿ ಡೇಟ್ ಫಿಕ್ಸ್ ಮಾಡಿದೆ.

1 / 6
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಆದರೆ ಆರ್​ಸಿಬಿ ಗ್ರೀನ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವುದು ಏಪ್ರಿಲ್ 23 ರಂದು. ಅದು ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಆದರೆ ಆರ್​ಸಿಬಿ ಗ್ರೀನ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವುದು ಏಪ್ರಿಲ್ 23 ರಂದು. ಅದು ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

2 / 6
ಏಪ್ರಿಲ್ 23 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಮೂಲಕ ತವರು ಮೈದಾನದಲ್ಲಿ ಆರ್​ಸಿಬಿ ಫ್ರಾಂಚೈಸಿ ಗೋ ಗ್ರೀನ್ ಅಭಿಯಾನ ನಡೆಸಲಿದೆ.

ಏಪ್ರಿಲ್ 23 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಮೂಲಕ ತವರು ಮೈದಾನದಲ್ಲಿ ಆರ್​ಸಿಬಿ ಫ್ರಾಂಚೈಸಿ ಗೋ ಗ್ರೀನ್ ಅಭಿಯಾನ ನಡೆಸಲಿದೆ.

3 / 6
2011 ರಿಂದ ಐಪಿಎಲ್​ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ ಆರ್​ಸಿಬಿ ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ. ಇದರ ಮೂಲ ಉದ್ದೇಶ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು. ಅದರಲ್ಲೂ ಮರಗಳನ್ನು ಉಳಿಸಿ-ಬೆಳೆಸಿ ಎಂಬ ಸಂದೇಶ ಸಾರಲು ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ.

2011 ರಿಂದ ಐಪಿಎಲ್​ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ ಆರ್​ಸಿಬಿ ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ. ಇದರ ಮೂಲ ಉದ್ದೇಶ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು. ಅದರಲ್ಲೂ ಮರಗಳನ್ನು ಉಳಿಸಿ-ಬೆಳೆಸಿ ಎಂಬ ಸಂದೇಶ ಸಾರಲು ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ.

4 / 6
ಇದಾಗ್ಯೂ 2021 ರ ಐಪಿಎಲ್​ ವೇಳೆ ಆರ್​ಸಿಬಿ ಗ್ರೀನ್ ಜೆರ್ಸಿ ಬದಲಿಗೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು ಎಂಬುದು ವಿಶೇಷ. ಅಂದು ಕೊರೋನಾ ವಾರಿಯರ್ಸ್​ಗೆ ಗೌರವ ಸೂಚಿಸುವ ಸಲುವಾಗಿ ಆರ್​ಸಿಬಿ ಪಿಪಿಐ ಕಿಟ್​ ಬಣ್ಣದ ಜೆರ್ಸಿಯಲ್ಲಿ ಕೆಕೆಆರ್ ವಿರುದ್ಧ ಪಂದ್ಯವಾಡಿತ್ತು.

ಇದಾಗ್ಯೂ 2021 ರ ಐಪಿಎಲ್​ ವೇಳೆ ಆರ್​ಸಿಬಿ ಗ್ರೀನ್ ಜೆರ್ಸಿ ಬದಲಿಗೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು ಎಂಬುದು ವಿಶೇಷ. ಅಂದು ಕೊರೋನಾ ವಾರಿಯರ್ಸ್​ಗೆ ಗೌರವ ಸೂಚಿಸುವ ಸಲುವಾಗಿ ಆರ್​ಸಿಬಿ ಪಿಪಿಐ ಕಿಟ್​ ಬಣ್ಣದ ಜೆರ್ಸಿಯಲ್ಲಿ ಕೆಕೆಆರ್ ವಿರುದ್ಧ ಪಂದ್ಯವಾಡಿತ್ತು.

5 / 6
ಇದೀಗ 4 ವರ್ಷಗಳ ಬಳಿಕ ಮತ್ತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದ್ದು, ಈ ಬಾರಿ ಫಾಫ್ ಡುಪ್ಲೆಸಿಸ್ ಪಡೆಯ ಎದುರಾಳಿ ರಾಜಸ್ಥಾನ್ ರಾಯಲ್ಸ್ ಎಂಬುದಷ್ಟೇ ವ್ಯತ್ಯಾಸ.

ಇದೀಗ 4 ವರ್ಷಗಳ ಬಳಿಕ ಮತ್ತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದ್ದು, ಈ ಬಾರಿ ಫಾಫ್ ಡುಪ್ಲೆಸಿಸ್ ಪಡೆಯ ಎದುರಾಳಿ ರಾಜಸ್ಥಾನ್ ರಾಯಲ್ಸ್ ಎಂಬುದಷ್ಟೇ ವ್ಯತ್ಯಾಸ.

6 / 6
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್