AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಮುಂದಿನ ಎದುರಾಳಿ ಯಾರು? ಈಗಲೇ ಚಿಂತೆ ಶುರುವಾಗಿದ್ದೇಕೆ?

IPL 2023 Kannada: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಆರ್​ಸಿಬಿ ಕೆಕೆಆರ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸಿಎಸ್​ಕೆ ವಿರುದ್ಧ ಸೋಲನುಭವಿಸಿದೆ. ಇದೀಗ RCB ತಂಡವು ಮುಂದಿನ ಪಂದ್ಯಕ್ಕಾಗಿ ಸಜ್ಜಾಗಿದೆ.

TV9 Web
| Edited By: |

Updated on: Apr 18, 2023 | 10:07 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯನ್ನು ಭರ್ಜರಿ ಜಯದೊಂದಿಗೆ ಶುರು ಮಾಡಿದ್ದ ಆರ್​ಸಿಬಿ ಇದೀಗ ಸೋಲುಗಳಿಂದ ಕಂಗೆಟ್ಟಿದೆ. ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 2 ಬಾರಿ ಮಾತ್ರ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯನ್ನು ಭರ್ಜರಿ ಜಯದೊಂದಿಗೆ ಶುರು ಮಾಡಿದ್ದ ಆರ್​ಸಿಬಿ ಇದೀಗ ಸೋಲುಗಳಿಂದ ಕಂಗೆಟ್ಟಿದೆ. ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 2 ಬಾರಿ ಮಾತ್ರ.

1 / 7
ಅಂದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಆರ್​ಸಿಬಿ ಕೆಕೆಆರ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸಿಎಸ್​ಕೆ ವಿರುದ್ಧ ಸೋಲನುಭವಿಸಿದೆ. ಇದೀಗ ಆರ್​ಸಿಬಿ ತಂಡವು ಮುಂದಿನ ಪಂದ್ಯಕ್ಕಾಗಿ ಸಜ್ಜಾಗಿದೆ.

ಅಂದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಆರ್​ಸಿಬಿ ಕೆಕೆಆರ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸಿಎಸ್​ಕೆ ವಿರುದ್ಧ ಸೋಲನುಭವಿಸಿದೆ. ಇದೀಗ ಆರ್​ಸಿಬಿ ತಂಡವು ಮುಂದಿನ ಪಂದ್ಯಕ್ಕಾಗಿ ಸಜ್ಜಾಗಿದೆ.

2 / 7
ಆರ್​ಸಿಬಿ ತಂಡದ ಮುಂದಿನ ಎದುರಾಳಿ ಪಂಜಾಬ್ ಕಿಂಗ್ಸ್. ಅತ್ತ ಆಡಿರುವ 5 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು 3 ರಲ್ಲಿ ಜಯ ಸಾಧಿಸಿದೆ. ಆದರೆ ಇಲ್ಲಿ ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿರುವುದು ಅವೇ ಮ್ಯಾಚ್.

ಆರ್​ಸಿಬಿ ತಂಡದ ಮುಂದಿನ ಎದುರಾಳಿ ಪಂಜಾಬ್ ಕಿಂಗ್ಸ್. ಅತ್ತ ಆಡಿರುವ 5 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು 3 ರಲ್ಲಿ ಜಯ ಸಾಧಿಸಿದೆ. ಆದರೆ ಇಲ್ಲಿ ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿರುವುದು ಅವೇ ಮ್ಯಾಚ್.

3 / 7
ಅಂದರೆ ಆರ್​ಸಿಬಿ ಮುಂದಿನ ಪಂದ್ಯವನ್ನು ಪಂಜಾಬ್ ಕಿಂಗ್ಸ್ ತಂಡದ ಹೋಮ್​ ಗ್ರೌಂಡ್ ಮೊಹಾಲಿಯಲ್ಲಿ ಆಡಬೇಕಿದೆ. ಇತ್ತ ಹೋಮ್ ಗ್ರೌಂಡ್​ನಲ್ಲಿ ಆಡಿರುವ 4 ಪಂದ್ಯಗಳಲ್ಲಿ ಆರ್​​ಸಿಬಿ 2 ರಲ್ಲಿ ಸೋತು, 2 ರಲ್ಲಿ ಗೆದ್ದಿದೆ.

ಅಂದರೆ ಆರ್​ಸಿಬಿ ಮುಂದಿನ ಪಂದ್ಯವನ್ನು ಪಂಜಾಬ್ ಕಿಂಗ್ಸ್ ತಂಡದ ಹೋಮ್​ ಗ್ರೌಂಡ್ ಮೊಹಾಲಿಯಲ್ಲಿ ಆಡಬೇಕಿದೆ. ಇತ್ತ ಹೋಮ್ ಗ್ರೌಂಡ್​ನಲ್ಲಿ ಆಡಿರುವ 4 ಪಂದ್ಯಗಳಲ್ಲಿ ಆರ್​​ಸಿಬಿ 2 ರಲ್ಲಿ ಸೋತು, 2 ರಲ್ಲಿ ಗೆದ್ದಿದೆ.

4 / 7
ಇನ್ನು ಕೆಕೆಆರ್ ವಿರುದ್ದ ಕೊಲ್ಕತ್ತಾದಲ್ಲಿ ನಡೆದ ಪಂದ್ಯ ಹೀನಾಯವಾಗಿ ಸೋಲನುಭವಿಸಿತ್ತು. ಅಂದರೆ ಹೋಮ್​ ಗ್ರೌಂಡ್​ನಲ್ಲೇ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಆರ್​ಸಿಬಿಗೆ ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದಿಂದ ಭರ್ಜರಿ ಪೈಪೋಟಿ ಎದುರಾಗಲಿದೆ.

ಇನ್ನು ಕೆಕೆಆರ್ ವಿರುದ್ದ ಕೊಲ್ಕತ್ತಾದಲ್ಲಿ ನಡೆದ ಪಂದ್ಯ ಹೀನಾಯವಾಗಿ ಸೋಲನುಭವಿಸಿತ್ತು. ಅಂದರೆ ಹೋಮ್​ ಗ್ರೌಂಡ್​ನಲ್ಲೇ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಆರ್​ಸಿಬಿಗೆ ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದಿಂದ ಭರ್ಜರಿ ಪೈಪೋಟಿ ಎದುರಾಗಲಿದೆ.

5 / 7
ಏಕೆಂದರೆ ಪಂಜಾಬ್ ಕಿಂಗ್ಸ್​ ಮೊಹಾಲಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇಲ್ಲಿ ಆಡಿರುವ 2 ಪಂದ್ಯಗಳಲ್ಲಿ 1 ರಲ್ಲಿ ಜಯ ಸಾಧಿಸಿದೆ, ಮತ್ತೊಂದು ಪಂದ್ಯದಲ್ಲಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಹಾಗೆಯೇ ಎದುರಾಳಿಗಳ ತವರಿನಲ್ಲಿ ನಡೆದ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದೆ. ಇದೇ ಆತ್ಮ ವಿಶ್ವಾಸದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ತವರಿನಲ್ಲಿ ಕಣಕ್ಕಿಳಿಯಲಿದೆ.

ಏಕೆಂದರೆ ಪಂಜಾಬ್ ಕಿಂಗ್ಸ್​ ಮೊಹಾಲಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇಲ್ಲಿ ಆಡಿರುವ 2 ಪಂದ್ಯಗಳಲ್ಲಿ 1 ರಲ್ಲಿ ಜಯ ಸಾಧಿಸಿದೆ, ಮತ್ತೊಂದು ಪಂದ್ಯದಲ್ಲಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಹಾಗೆಯೇ ಎದುರಾಳಿಗಳ ತವರಿನಲ್ಲಿ ನಡೆದ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದೆ. ಇದೇ ಆತ್ಮ ವಿಶ್ವಾಸದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ತವರಿನಲ್ಲಿ ಕಣಕ್ಕಿಳಿಯಲಿದೆ.

6 / 7
ಇತ್ತ ತವರು ಮೈದಾನದಲ್ಲಿನ 3ನೇ ಸೋಲಿನ ಬಳಿಕ ಆರ್​ಸಿಬಿ ಮೊಹಾಲಿಯಲ್ಲಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಹೀಗಾಗಿ ಏಪ್ರಿಲ್ 20 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇತ್ತ ತವರು ಮೈದಾನದಲ್ಲಿನ 3ನೇ ಸೋಲಿನ ಬಳಿಕ ಆರ್​ಸಿಬಿ ಮೊಹಾಲಿಯಲ್ಲಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಹೀಗಾಗಿ ಏಪ್ರಿಲ್ 20 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

7 / 7
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ