AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಮುಂದಿನ ಎದುರಾಳಿ ಯಾರು? ಈಗಲೇ ಚಿಂತೆ ಶುರುವಾಗಿದ್ದೇಕೆ?

IPL 2023 Kannada: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಆರ್​ಸಿಬಿ ಕೆಕೆಆರ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸಿಎಸ್​ಕೆ ವಿರುದ್ಧ ಸೋಲನುಭವಿಸಿದೆ. ಇದೀಗ RCB ತಂಡವು ಮುಂದಿನ ಪಂದ್ಯಕ್ಕಾಗಿ ಸಜ್ಜಾಗಿದೆ.

TV9 Web
| Edited By: |

Updated on: Apr 18, 2023 | 10:07 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯನ್ನು ಭರ್ಜರಿ ಜಯದೊಂದಿಗೆ ಶುರು ಮಾಡಿದ್ದ ಆರ್​ಸಿಬಿ ಇದೀಗ ಸೋಲುಗಳಿಂದ ಕಂಗೆಟ್ಟಿದೆ. ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 2 ಬಾರಿ ಮಾತ್ರ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯನ್ನು ಭರ್ಜರಿ ಜಯದೊಂದಿಗೆ ಶುರು ಮಾಡಿದ್ದ ಆರ್​ಸಿಬಿ ಇದೀಗ ಸೋಲುಗಳಿಂದ ಕಂಗೆಟ್ಟಿದೆ. ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 2 ಬಾರಿ ಮಾತ್ರ.

1 / 7
ಅಂದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಆರ್​ಸಿಬಿ ಕೆಕೆಆರ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸಿಎಸ್​ಕೆ ವಿರುದ್ಧ ಸೋಲನುಭವಿಸಿದೆ. ಇದೀಗ ಆರ್​ಸಿಬಿ ತಂಡವು ಮುಂದಿನ ಪಂದ್ಯಕ್ಕಾಗಿ ಸಜ್ಜಾಗಿದೆ.

ಅಂದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಆರ್​ಸಿಬಿ ಕೆಕೆಆರ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸಿಎಸ್​ಕೆ ವಿರುದ್ಧ ಸೋಲನುಭವಿಸಿದೆ. ಇದೀಗ ಆರ್​ಸಿಬಿ ತಂಡವು ಮುಂದಿನ ಪಂದ್ಯಕ್ಕಾಗಿ ಸಜ್ಜಾಗಿದೆ.

2 / 7
ಆರ್​ಸಿಬಿ ತಂಡದ ಮುಂದಿನ ಎದುರಾಳಿ ಪಂಜಾಬ್ ಕಿಂಗ್ಸ್. ಅತ್ತ ಆಡಿರುವ 5 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು 3 ರಲ್ಲಿ ಜಯ ಸಾಧಿಸಿದೆ. ಆದರೆ ಇಲ್ಲಿ ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿರುವುದು ಅವೇ ಮ್ಯಾಚ್.

ಆರ್​ಸಿಬಿ ತಂಡದ ಮುಂದಿನ ಎದುರಾಳಿ ಪಂಜಾಬ್ ಕಿಂಗ್ಸ್. ಅತ್ತ ಆಡಿರುವ 5 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು 3 ರಲ್ಲಿ ಜಯ ಸಾಧಿಸಿದೆ. ಆದರೆ ಇಲ್ಲಿ ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿರುವುದು ಅವೇ ಮ್ಯಾಚ್.

3 / 7
ಅಂದರೆ ಆರ್​ಸಿಬಿ ಮುಂದಿನ ಪಂದ್ಯವನ್ನು ಪಂಜಾಬ್ ಕಿಂಗ್ಸ್ ತಂಡದ ಹೋಮ್​ ಗ್ರೌಂಡ್ ಮೊಹಾಲಿಯಲ್ಲಿ ಆಡಬೇಕಿದೆ. ಇತ್ತ ಹೋಮ್ ಗ್ರೌಂಡ್​ನಲ್ಲಿ ಆಡಿರುವ 4 ಪಂದ್ಯಗಳಲ್ಲಿ ಆರ್​​ಸಿಬಿ 2 ರಲ್ಲಿ ಸೋತು, 2 ರಲ್ಲಿ ಗೆದ್ದಿದೆ.

ಅಂದರೆ ಆರ್​ಸಿಬಿ ಮುಂದಿನ ಪಂದ್ಯವನ್ನು ಪಂಜಾಬ್ ಕಿಂಗ್ಸ್ ತಂಡದ ಹೋಮ್​ ಗ್ರೌಂಡ್ ಮೊಹಾಲಿಯಲ್ಲಿ ಆಡಬೇಕಿದೆ. ಇತ್ತ ಹೋಮ್ ಗ್ರೌಂಡ್​ನಲ್ಲಿ ಆಡಿರುವ 4 ಪಂದ್ಯಗಳಲ್ಲಿ ಆರ್​​ಸಿಬಿ 2 ರಲ್ಲಿ ಸೋತು, 2 ರಲ್ಲಿ ಗೆದ್ದಿದೆ.

4 / 7
ಇನ್ನು ಕೆಕೆಆರ್ ವಿರುದ್ದ ಕೊಲ್ಕತ್ತಾದಲ್ಲಿ ನಡೆದ ಪಂದ್ಯ ಹೀನಾಯವಾಗಿ ಸೋಲನುಭವಿಸಿತ್ತು. ಅಂದರೆ ಹೋಮ್​ ಗ್ರೌಂಡ್​ನಲ್ಲೇ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಆರ್​ಸಿಬಿಗೆ ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದಿಂದ ಭರ್ಜರಿ ಪೈಪೋಟಿ ಎದುರಾಗಲಿದೆ.

ಇನ್ನು ಕೆಕೆಆರ್ ವಿರುದ್ದ ಕೊಲ್ಕತ್ತಾದಲ್ಲಿ ನಡೆದ ಪಂದ್ಯ ಹೀನಾಯವಾಗಿ ಸೋಲನುಭವಿಸಿತ್ತು. ಅಂದರೆ ಹೋಮ್​ ಗ್ರೌಂಡ್​ನಲ್ಲೇ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಆರ್​ಸಿಬಿಗೆ ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದಿಂದ ಭರ್ಜರಿ ಪೈಪೋಟಿ ಎದುರಾಗಲಿದೆ.

5 / 7
ಏಕೆಂದರೆ ಪಂಜಾಬ್ ಕಿಂಗ್ಸ್​ ಮೊಹಾಲಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇಲ್ಲಿ ಆಡಿರುವ 2 ಪಂದ್ಯಗಳಲ್ಲಿ 1 ರಲ್ಲಿ ಜಯ ಸಾಧಿಸಿದೆ, ಮತ್ತೊಂದು ಪಂದ್ಯದಲ್ಲಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಹಾಗೆಯೇ ಎದುರಾಳಿಗಳ ತವರಿನಲ್ಲಿ ನಡೆದ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದೆ. ಇದೇ ಆತ್ಮ ವಿಶ್ವಾಸದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ತವರಿನಲ್ಲಿ ಕಣಕ್ಕಿಳಿಯಲಿದೆ.

ಏಕೆಂದರೆ ಪಂಜಾಬ್ ಕಿಂಗ್ಸ್​ ಮೊಹಾಲಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇಲ್ಲಿ ಆಡಿರುವ 2 ಪಂದ್ಯಗಳಲ್ಲಿ 1 ರಲ್ಲಿ ಜಯ ಸಾಧಿಸಿದೆ, ಮತ್ತೊಂದು ಪಂದ್ಯದಲ್ಲಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಹಾಗೆಯೇ ಎದುರಾಳಿಗಳ ತವರಿನಲ್ಲಿ ನಡೆದ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದೆ. ಇದೇ ಆತ್ಮ ವಿಶ್ವಾಸದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ತವರಿನಲ್ಲಿ ಕಣಕ್ಕಿಳಿಯಲಿದೆ.

6 / 7
ಇತ್ತ ತವರು ಮೈದಾನದಲ್ಲಿನ 3ನೇ ಸೋಲಿನ ಬಳಿಕ ಆರ್​ಸಿಬಿ ಮೊಹಾಲಿಯಲ್ಲಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಹೀಗಾಗಿ ಏಪ್ರಿಲ್ 20 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇತ್ತ ತವರು ಮೈದಾನದಲ್ಲಿನ 3ನೇ ಸೋಲಿನ ಬಳಿಕ ಆರ್​ಸಿಬಿ ಮೊಹಾಲಿಯಲ್ಲಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಹೀಗಾಗಿ ಏಪ್ರಿಲ್ 20 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

7 / 7
Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ