IPL 2023: RCB ಪರ ಕನ್ನಡಿಗ ಪಾದಾರ್ಪಣೆ

IPL 2023 RCB vs DC: ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆರ್​ಸಿಬಿ ತಂಡವು ಮೊದಲು ಬ್ಯಾಟ್ ಮಾಡಲಿದೆ.

| Updated By: ಝಾಹಿರ್ ಯೂಸುಫ್

Updated on:Apr 15, 2023 | 3:42 PM

IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದದ ಮೂಲಕ ಕನ್ನಡಿಗ ವೈಶಾಖ್ ವಿಜಯಕುಮಾರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದಾರೆ.

IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದದ ಮೂಲಕ ಕನ್ನಡಿಗ ವೈಶಾಖ್ ವಿಜಯಕುಮಾರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದಾರೆ.

1 / 7
ಈ ಬಾರಿಯ ಆರ್​ಸಿಬಿ ಬಳಗಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕರ್ನಾಟಕ ವೇಗಿ ವೈಶಾಖ್​ಗೆ ತವರು ಮೈದಾನದಲ್ಲೇ ಚೊಚ್ಚಲ ಪಂದ್ಯವಾಡುವ ಅವಕಾಶ ಲಭಿಸಿದೆ. ಈ ಹಿಂದೆ ಆರ್​ಸಿಬಿ ತಂಡದಲ್ಲಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ಕನ್ನಡಿಗನನ್ನು ಆರ್​ಸಿಬಿ ಫ್ರಾಂಚೈಸಿ ಆಯ್ಕೆ ಮಾಡಿತ್ತು.

ಈ ಬಾರಿಯ ಆರ್​ಸಿಬಿ ಬಳಗಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕರ್ನಾಟಕ ವೇಗಿ ವೈಶಾಖ್​ಗೆ ತವರು ಮೈದಾನದಲ್ಲೇ ಚೊಚ್ಚಲ ಪಂದ್ಯವಾಡುವ ಅವಕಾಶ ಲಭಿಸಿದೆ. ಈ ಹಿಂದೆ ಆರ್​ಸಿಬಿ ತಂಡದಲ್ಲಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ಕನ್ನಡಿಗನನ್ನು ಆರ್​ಸಿಬಿ ಫ್ರಾಂಚೈಸಿ ಆಯ್ಕೆ ಮಾಡಿತ್ತು.

2 / 7
ಕರ್ನಾಟಕ ತಂಡದ ಪ್ರಮುಖ ವೇಗ ಬೌಲರ್ ಆಗಿ ಗುರುತಿಸಿಕೊಂಡಿರುವ ವೈಶಾಖ್ 10 ಪ್ರಥಮ ದರ್ಜೆ ಪಂದ್ಯಗಳಿಂದ ಒಟ್ಟು 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹಾಗೆಯೇ 7 ಲೀಸ್ಟ್ ಎ ಪಂದ್ಯಗಳಿಂದ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ 14 ಟಿ20 ಪಂದ್ಯಗಳಿಂದ 22 ವಿಕೆಟ್ ಪಡೆದಿರುವ 26 ವರ್ಷದ ವೈಶಾಖ್ ಈ ಹಿಂದೆ ಕರ್ನಾಟಕ, ಮಂಗಳೂರು ಯುನೈಟೆಡ್ ಹಾಗೂ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು.

ಕರ್ನಾಟಕ ತಂಡದ ಪ್ರಮುಖ ವೇಗ ಬೌಲರ್ ಆಗಿ ಗುರುತಿಸಿಕೊಂಡಿರುವ ವೈಶಾಖ್ 10 ಪ್ರಥಮ ದರ್ಜೆ ಪಂದ್ಯಗಳಿಂದ ಒಟ್ಟು 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹಾಗೆಯೇ 7 ಲೀಸ್ಟ್ ಎ ಪಂದ್ಯಗಳಿಂದ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ 14 ಟಿ20 ಪಂದ್ಯಗಳಿಂದ 22 ವಿಕೆಟ್ ಪಡೆದಿರುವ 26 ವರ್ಷದ ವೈಶಾಖ್ ಈ ಹಿಂದೆ ಕರ್ನಾಟಕ, ಮಂಗಳೂರು ಯುನೈಟೆಡ್ ಹಾಗೂ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು.

3 / 7
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್​ನಲ್ಲಿ ವೈಶಾಖ್ ವಿಜಯಕುಮಾರ್ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್​ನಲ್ಲಿ ವೈಶಾಖ್ ವಿಜಯಕುಮಾರ್ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.

4 / 7
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆರ್​ಸಿಬಿ ತಂಡವು ಮೊದಲು ಬ್ಯಾಟ್ ಮಾಡಲಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆರ್​ಸಿಬಿ ತಂಡವು ಮೊದಲು ಬ್ಯಾಟ್ ಮಾಡಲಿದೆ.

5 / 7
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಯಶ್ ಧುಲ್, ಮನೀಶ್ ಪಾಂಡೆ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಲಲಿತ್ ಯಾದವ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಮುಸ್ತಾಫಿಜುರ್ ರೆಹಮಾನ್

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಯಶ್ ಧುಲ್, ಮನೀಶ್ ಪಾಂಡೆ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಲಲಿತ್ ಯಾದವ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಮುಸ್ತಾಫಿಜುರ್ ರೆಹಮಾನ್

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್.

7 / 7

Published On - 3:42 pm, Sat, 15 April 23

Follow us
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ