AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿಗೆ ಬಿಗ್ ಶಾಕ್! ಕೆಕೆಆರ್ ವಿರುದ್ಧ ಸ್ಟಾರ್ ವೇಗಿ ಅಲಭ್ಯ

IPL 2023: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಇಂಜುರಿಗೆ ಒಳಗಾಗಿದ್ದ ವೇಗದ ಬೌಲರ್ ರೀಸ್ ಟೋಪ್ಲಿ ಕೆಕೆಆರ್ ವಿರುದ್ಧ ಆಡುವುದಿಲ್ಲ ಎಂದು ಇನ್​ಸೈಡ್ ಸ್ಫೋರ್ಟ್​ ವರದಿ ಮಾಡಿದೆ.

ಪೃಥ್ವಿಶಂಕರ
|

Updated on:Apr 03, 2023 | 3:23 PM

ಆಡಿದ ಮೊದಲ ಪಂದ್ಯದಲ್ಲೇ 5ಬಾರಿಯ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಅರ್ಧಶತಕದ ನೆರವಿನಿಂದ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಆದರೆ, ಈ ಗೆಲುವಿನ ಸಂಭ್ರಮದಲ್ಲಿದ್ದ ಆರ್‌ಸಿಬಿಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಆಡಿದ ಮೊದಲ ಪಂದ್ಯದಲ್ಲೇ 5ಬಾರಿಯ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಅರ್ಧಶತಕದ ನೆರವಿನಿಂದ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಆದರೆ, ಈ ಗೆಲುವಿನ ಸಂಭ್ರಮದಲ್ಲಿದ್ದ ಆರ್‌ಸಿಬಿಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

1 / 7
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಇಂಜುರಿಗೆ ಒಳಗಾಗಿದ್ದ ವೇಗದ ಬೌಲರ್ ರೀಸ್ ಟೋಪ್ಲಿ ಕೆಕೆಆರ್ ವಿರುದ್ಧ ಆಡುವುದಿಲ್ಲ ಎಂದು ಇನ್​ಸೈಡ್ ಸ್ಫೋರ್ಟ್​ ವರದಿ ಮಾಡಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಇಂಜುರಿಗೆ ಒಳಗಾಗಿದ್ದ ವೇಗದ ಬೌಲರ್ ರೀಸ್ ಟೋಪ್ಲಿ ಕೆಕೆಆರ್ ವಿರುದ್ಧ ಆಡುವುದಿಲ್ಲ ಎಂದು ಇನ್​ಸೈಡ್ ಸ್ಫೋರ್ಟ್​ ವರದಿ ಮಾಡಿದೆ.

2 / 7
ಮುಂಬೈ ಇನ್ನಿಂಗ್ಸ್​ನ 8 ನೇ ಓವರ್‌ನಲ್ಲಿ ಶಾರ್ಟ್ ಫೈನ್ ಲೆಗ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡ ಟೋಪ್ಲಿ ಮೈದಾನದಿಂದ ಹೊರಹೋಗಿದ್ದರು. ಹೀಗಾಗಿ ಟೋಪ್ಲಿ ಟೂರ್ನಿಯಿಂದಲೇ ಹೊರಬೀಳುವ ಆತಂಕ ಎದುರಾಗಿತ್ತು. ಆದರೆ ಈ ಬಗ್ಗೆ ಅಪ್​ಡೇಟ್ ನೀಡಿರುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್, ಟೋಪ್ಲಿ ಅವರನ್ನು ಸ್ಕ್ಯಾನಿಂಗ್​ಗೆ ಕರೆದೊಯ್ಯಲಾಗಿದೆ. ಅದೃಷ್ಟವಶಾತ್ ಅಂದುಕೊಂಡಷ್ಟು ನೋವಿಲ್ಲ. ಸಧ್ಯಕ್ಕೆ ಟೋಪ್ಲಿ ಫಿಟ್‌ನೆಸ್ ಬಗ್ಗೆ ಯಾವುದೇ ಅಪ್‌ಡೇಟ್ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ಮುಂಬೈ ಇನ್ನಿಂಗ್ಸ್​ನ 8 ನೇ ಓವರ್‌ನಲ್ಲಿ ಶಾರ್ಟ್ ಫೈನ್ ಲೆಗ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡ ಟೋಪ್ಲಿ ಮೈದಾನದಿಂದ ಹೊರಹೋಗಿದ್ದರು. ಹೀಗಾಗಿ ಟೋಪ್ಲಿ ಟೂರ್ನಿಯಿಂದಲೇ ಹೊರಬೀಳುವ ಆತಂಕ ಎದುರಾಗಿತ್ತು. ಆದರೆ ಈ ಬಗ್ಗೆ ಅಪ್​ಡೇಟ್ ನೀಡಿರುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್, ಟೋಪ್ಲಿ ಅವರನ್ನು ಸ್ಕ್ಯಾನಿಂಗ್​ಗೆ ಕರೆದೊಯ್ಯಲಾಗಿದೆ. ಅದೃಷ್ಟವಶಾತ್ ಅಂದುಕೊಂಡಷ್ಟು ನೋವಿಲ್ಲ. ಸಧ್ಯಕ್ಕೆ ಟೋಪ್ಲಿ ಫಿಟ್‌ನೆಸ್ ಬಗ್ಗೆ ಯಾವುದೇ ಅಪ್‌ಡೇಟ್ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

3 / 7
ಟೋಪ್ಲಿ ಇಂಜುರಿಯೊಂದಿಗೆ ಆರ್​ಸಿಬಿ ಪಾಳಯದಲ್ಲಿ ಗಾಯಗೊಂಡವರ ಸಂಖ್ಯೆ 4ಕ್ಕೇರಿದೆ. ಹಾಗಿದ್ದರೆ ಇಂಜುರಿಗಳೊಗಾಗಿರುವ ಆರ್​ಸಿಬಿಯ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

ಟೋಪ್ಲಿ ಇಂಜುರಿಯೊಂದಿಗೆ ಆರ್​ಸಿಬಿ ಪಾಳಯದಲ್ಲಿ ಗಾಯಗೊಂಡವರ ಸಂಖ್ಯೆ 4ಕ್ಕೇರಿದೆ. ಹಾಗಿದ್ದರೆ ಇಂಜುರಿಗಳೊಗಾಗಿರುವ ಆರ್​ಸಿಬಿಯ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

4 / 7
ಟೋಪ್ಲಿಗೂ ಮೊದಲು ಇಂಜುರಿಗೊಳಗಾಗಿದ್ದ  ಆಸೀಸ್ ವೇಗಿ ಜೋಶ್ ಹ್ಯಾಜಲ್‌ವುಡ್, ಸೀಸನ್​ನ ಮೊದಲಾರ್ಧಕ್ಕೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಟೋಪ್ಲಿಗೂ ಮೊದಲು ಇಂಜುರಿಗೊಳಗಾಗಿದ್ದ ಆಸೀಸ್ ವೇಗಿ ಜೋಶ್ ಹ್ಯಾಜಲ್‌ವುಡ್, ಸೀಸನ್​ನ ಮೊದಲಾರ್ಧಕ್ಕೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 7
ಇವರೊಂದಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ ಪಾಟಿದರ್ ಕೂಡ ಇಂಜುರಿಗೆ ಒಳಗಾಗಿದ್ದು ಆರಂಭಿಕ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಇವರೊಂದಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ ಪಾಟಿದರ್ ಕೂಡ ಇಂಜುರಿಗೆ ಒಳಗಾಗಿದ್ದು ಆರಂಭಿಕ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದಾರೆ.

6 / 7
ಇನ್ನು ಮೊದಲ ಬಾರಿಗೆ ಆರ್​ಸಿಬಿ ಸೇರಿಕೊಂಡಿದ್ದ ವಿಲ್ ಜಾಕ್ಸ್ ಕೂಡ ಇಂಜುರಿಯಿಂದಾಗಿ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದೀಗ ವೇಗಿ ಟೋಪ್ಲಿ ಇಂಜುರಿಗೊಂಡಿರುವುದು ಆರ್​ಸಿಬಿ ಪಾಳಯಕ್ಕೆ ಆತಂಕ ತಂದ್ದೊಡ್ಡಿದೆ.

ಇನ್ನು ಮೊದಲ ಬಾರಿಗೆ ಆರ್​ಸಿಬಿ ಸೇರಿಕೊಂಡಿದ್ದ ವಿಲ್ ಜಾಕ್ಸ್ ಕೂಡ ಇಂಜುರಿಯಿಂದಾಗಿ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದೀಗ ವೇಗಿ ಟೋಪ್ಲಿ ಇಂಜುರಿಗೊಂಡಿರುವುದು ಆರ್​ಸಿಬಿ ಪಾಳಯಕ್ಕೆ ಆತಂಕ ತಂದ್ದೊಡ್ಡಿದೆ.

7 / 7

Published On - 3:23 pm, Mon, 3 April 23

Follow us
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು