AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿಯ ಪಾದ ಮುಟ್ಟಿ ಆಶೀರ್ವಾದ ಪಡೆದ್ರಾ KKR ಆಟಗಾರ?

IPL 2023 Kannada: 201 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಆರ್​ಸಿಬಿ ಪರ ನಾಯಕ ವಿರಾಟ್ ಕೊಹ್ಲಿ 37 ಎಸೆತಗಳಲ್ಲಿ 54 ರನ್​ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

TV9 Web
| Edited By: |

Updated on:Apr 27, 2023 | 7:45 PM

Share
IPL 2023 RCB vs KKR: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 36ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಕೆಕೆಆರ್ ತಂಡವು ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದರು.

IPL 2023 RCB vs KKR: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 36ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಕೆಕೆಆರ್ ತಂಡವು ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಕೆಕೆಆರ್ ತಂಡಕ್ಕೆ ಆರಂಭಿಕ ಆಟಗಾರ ಜೇಸನ್ ರಾಯ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. 29 ಎಸೆತಗಳಲ್ಲಿ 56 ರನ್​ ಬಾರಿಸಿ ರಾಯ್ ಉತ್ತಮ ಆರಂಭ ಒದಗಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ನಾಯಕ ನಿತೀಶ್ ರಾಣಾ ಕೇವಲ 21 ಎಸೆತಗಳಲ್ಲಿ 48 ರನ್ ಬಾರಿಸಿದರು. ಪರಿಣಾಮ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೆಕೆಆರ್ 200 ರನ್​ ಕಲೆಹಾಕಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಕೆಕೆಆರ್ ತಂಡಕ್ಕೆ ಆರಂಭಿಕ ಆಟಗಾರ ಜೇಸನ್ ರಾಯ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. 29 ಎಸೆತಗಳಲ್ಲಿ 56 ರನ್​ ಬಾರಿಸಿ ರಾಯ್ ಉತ್ತಮ ಆರಂಭ ಒದಗಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ನಾಯಕ ನಿತೀಶ್ ರಾಣಾ ಕೇವಲ 21 ಎಸೆತಗಳಲ್ಲಿ 48 ರನ್ ಬಾರಿಸಿದರು. ಪರಿಣಾಮ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೆಕೆಆರ್ 200 ರನ್​ ಕಲೆಹಾಕಿತು.

2 / 6
201 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಆರ್​ಸಿಬಿ ಪರ ನಾಯಕ ವಿರಾಟ್ ಕೊಹ್ಲಿ 37 ಎಸೆತಗಳಲ್ಲಿ 54 ರನ್​ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು. ಇದಾಗ್ಯೂ ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಕೆಕೆಆರ್ ತಂಡವು 21 ರನ್​ಗಳ ಭರ್ಜರಿ ಜಯ ಸಾಧಿಸಿತು.

201 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಆರ್​ಸಿಬಿ ಪರ ನಾಯಕ ವಿರಾಟ್ ಕೊಹ್ಲಿ 37 ಎಸೆತಗಳಲ್ಲಿ 54 ರನ್​ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು. ಇದಾಗ್ಯೂ ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಕೆಕೆಆರ್ ತಂಡವು 21 ರನ್​ಗಳ ಭರ್ಜರಿ ಜಯ ಸಾಧಿಸಿತು.

3 / 6
ಈ ಗೆಲುವಿನ ಬಳಿಕ ಉಭಯ ತಂಡಗಳ ಆಟಗಾರರು ಕ್ರೀಡಾಸ್ಪೂರ್ತಿಯ ಸೂಚಕವಾಗಿ ಪರಸ್ಪರ ಹಸ್ತಲಾಘವ ಮಾಡಿದರು. ಇದೇ ವೇಳೆ ಕೆಕೆಆರ್ ತಂಡದ ಹೊಡಿಬಡಿ ದಾಂಡಿಗ ರಿಂಕು ಸಿಂಗ್ ವಿರಾಟ್ ಕೊಹ್ಲಿಯ ಪಾದವನ್ನು ಮುಟ್ಟಿ ನಮಸ್ಕರಿಸಿದ್ದಾರೆ ಎಂದು ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೇಲ್ನೋಟಕ್ಕೆ ಇದೊಂದು ಎಡಿಟೆಡ್ ಫೋಟೋದಂತೆ ತೋರುತ್ತಿದ್ದು, ಈ ಚಿತ್ರವನ್ನು ದೃಢೀಕರಿಸುವಂತೆ ಯಾವುದೇ ವಿಡಿಯೋ ಕೂಡ ಕಂಡು ಬಂದಿಲ್ಲ.

ಈ ಗೆಲುವಿನ ಬಳಿಕ ಉಭಯ ತಂಡಗಳ ಆಟಗಾರರು ಕ್ರೀಡಾಸ್ಪೂರ್ತಿಯ ಸೂಚಕವಾಗಿ ಪರಸ್ಪರ ಹಸ್ತಲಾಘವ ಮಾಡಿದರು. ಇದೇ ವೇಳೆ ಕೆಕೆಆರ್ ತಂಡದ ಹೊಡಿಬಡಿ ದಾಂಡಿಗ ರಿಂಕು ಸಿಂಗ್ ವಿರಾಟ್ ಕೊಹ್ಲಿಯ ಪಾದವನ್ನು ಮುಟ್ಟಿ ನಮಸ್ಕರಿಸಿದ್ದಾರೆ ಎಂದು ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೇಲ್ನೋಟಕ್ಕೆ ಇದೊಂದು ಎಡಿಟೆಡ್ ಫೋಟೋದಂತೆ ತೋರುತ್ತಿದ್ದು, ಈ ಚಿತ್ರವನ್ನು ದೃಢೀಕರಿಸುವಂತೆ ಯಾವುದೇ ವಿಡಿಯೋ ಕೂಡ ಕಂಡು ಬಂದಿಲ್ಲ.

4 / 6
ಮತ್ತೊಂದೆಡೆ ಕೊಲ್ಕತ್ತಾದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ರಿಂಕು ಸಿಂಗ್ ಭೇಟಿಯಾಗಿದ್ದರು. ಅಲ್ಲದೆ ಈ ವೇಳೆ ಪರಸ್ಪರ ಹಸ್ತಲಾಘವ ಮಾಡುತ್ತಿರುವ ಫೋಟೋವೊಂದು ಕಾಣಸಿಗುತ್ತದೆ. ಹೀಗಾಗಿ ಮೈದಾನದಲ್ಲಿ ಕಿಂಗ್ ಕೊಹ್ಲಿಯ ಪಾದ ಮುಟ್ಟಿ ರಿಂಕು ಸಿಂಗ್ ನಮಸ್ಕರಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರ ಎಂದು ಕೂಡ ಹೇಳಬಹುದು.

ಮತ್ತೊಂದೆಡೆ ಕೊಲ್ಕತ್ತಾದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ರಿಂಕು ಸಿಂಗ್ ಭೇಟಿಯಾಗಿದ್ದರು. ಅಲ್ಲದೆ ಈ ವೇಳೆ ಪರಸ್ಪರ ಹಸ್ತಲಾಘವ ಮಾಡುತ್ತಿರುವ ಫೋಟೋವೊಂದು ಕಾಣಸಿಗುತ್ತದೆ. ಹೀಗಾಗಿ ಮೈದಾನದಲ್ಲಿ ಕಿಂಗ್ ಕೊಹ್ಲಿಯ ಪಾದ ಮುಟ್ಟಿ ರಿಂಕು ಸಿಂಗ್ ನಮಸ್ಕರಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರ ಎಂದು ಕೂಡ ಹೇಳಬಹುದು.

5 / 6
ಅಂದಹಾಗೆ ರಿಂಕು ಸಿಂಗ್ ಅವರ ಅಚ್ಚು ಮೆಚ್ಚಿನ ಆಟಗಾರರಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಇದೇ ಕಾರಣದಿಂದಾಗಿ ಪ್ರತಿ ಬಾರಿ ಕೆಕೆಆರ್-ಆರ್​ಸಿಬಿ ನಡುವಣ ಪಂದ್ಯದ ವೇಳೆ ರಿಂಕು ತನ್ನ ನೆಚ್ಚಿನ ಆಟಗಾರನನ್ನು ಭೇಟಿಯಾಗುತ್ತಾರೆ.

ಅಂದಹಾಗೆ ರಿಂಕು ಸಿಂಗ್ ಅವರ ಅಚ್ಚು ಮೆಚ್ಚಿನ ಆಟಗಾರರಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಇದೇ ಕಾರಣದಿಂದಾಗಿ ಪ್ರತಿ ಬಾರಿ ಕೆಕೆಆರ್-ಆರ್​ಸಿಬಿ ನಡುವಣ ಪಂದ್ಯದ ವೇಳೆ ರಿಂಕು ತನ್ನ ನೆಚ್ಚಿನ ಆಟಗಾರನನ್ನು ಭೇಟಿಯಾಗುತ್ತಾರೆ.

6 / 6

Published On - 7:22 pm, Thu, 27 April 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ