AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬೆಂಗಳೂರಿನಲ್ಲೇ ಆರ್​ಸಿಬಿ ಸೋಲಿಸಲು ಪಣತೊಟ್ಟ ಪಂತ್..!

IPL 2023: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಂಡದ ತರಬೇತಿಯ ಅವಧಿಯಲ್ಲಿ ತಂಡದೊಂದಿಗೆ ಕಾಣಿಸಿಕೊಂಡ ಪಂತ್ ಪಂದ್ಯಕ್ಕೂ ಮುನ್ನ ತಂಡವನ್ನು ಗೆಲ್ಲುವಂತೆ ಪ್ರೋತ್ಸಾಹಿಸಿದರು.

ಪೃಥ್ವಿಶಂಕರ
|

Updated on:Apr 14, 2023 | 8:30 PM

ಐಪಿಎಲ್​ನ 20ನೇ ಪಂದ್ಯದಲ್ಲಿ ಎರಡು ಸೋತ ತಂಡಗಳು ಮುಖಾಮುಖಿಯಾಗುತ್ತಿವೆ. ಡಬಲ್ ಹೆಡರ್ ದಿನವಾದ ಶನಿವಾರದಂದು ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ.

ಐಪಿಎಲ್​ನ 20ನೇ ಪಂದ್ಯದಲ್ಲಿ ಎರಡು ಸೋತ ತಂಡಗಳು ಮುಖಾಮುಖಿಯಾಗುತ್ತಿವೆ. ಡಬಲ್ ಹೆಡರ್ ದಿನವಾದ ಶನಿವಾರದಂದು ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ.

1 / 7
ಇನ್ನು ಉಭಯ ತಂಡಗಳು ಈ ಟೂರ್ನಿಯಲ್ಲಿ ಸೋಲಿನ ಸರಪಳಿಗೆ ಸಿಲುಕಿದ್ದು, ಪ್ರಸಕ್ತ ಐಪಿಎಲ್‌ನಲ್ಲಿ ಆರ್‌ಸಿಬಿ ಇದುವರೆಗೆ 3 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 1ರಲ್ಲಿ ಗೆದ್ದು 2ರಲ್ಲಿ ಸೋತಿದೆ. ಮತ್ತೊಂದೆಡೆ, ವಾರ್ನರ್‌ ನಾಯಕತ್ವದ ಡೆಲ್ಲಿ ತಂಡ ಆಡಿದ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಗೆಲುವು ಅವಶ್ಯಕವಾಗಿದೆ.

ಇನ್ನು ಉಭಯ ತಂಡಗಳು ಈ ಟೂರ್ನಿಯಲ್ಲಿ ಸೋಲಿನ ಸರಪಳಿಗೆ ಸಿಲುಕಿದ್ದು, ಪ್ರಸಕ್ತ ಐಪಿಎಲ್‌ನಲ್ಲಿ ಆರ್‌ಸಿಬಿ ಇದುವರೆಗೆ 3 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 1ರಲ್ಲಿ ಗೆದ್ದು 2ರಲ್ಲಿ ಸೋತಿದೆ. ಮತ್ತೊಂದೆಡೆ, ವಾರ್ನರ್‌ ನಾಯಕತ್ವದ ಡೆಲ್ಲಿ ತಂಡ ಆಡಿದ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಗೆಲುವು ಅವಶ್ಯಕವಾಗಿದೆ.

2 / 7
ಅದರಲ್ಲೂ ಆಡಿರುವ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿರದ ಡೆಲ್ಲಿ ತಂಡಕ್ಕೆ ಗೆಲುವು ಅಗತ್ಯವಾಗಿದೆ. ಹೀಗಾಗಿ ತಂಡವನ್ನು ಹುರಿದುಂಬಿಸುವ ಸಲುವಾಗಿ ತಂಡದ ಮಾಜಿ ನಾಯಕ ರಿಷಭ್ ಪಂತ್ ಇಂಜುರಿಯ ನಡುವೆಯೂ ಡೆಲ್ಲಿ ಇಂದ ಬೆಂಗಳೂರಿಗೆ ಬಂದಿದ್ದಾರೆ.

ಅದರಲ್ಲೂ ಆಡಿರುವ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿರದ ಡೆಲ್ಲಿ ತಂಡಕ್ಕೆ ಗೆಲುವು ಅಗತ್ಯವಾಗಿದೆ. ಹೀಗಾಗಿ ತಂಡವನ್ನು ಹುರಿದುಂಬಿಸುವ ಸಲುವಾಗಿ ತಂಡದ ಮಾಜಿ ನಾಯಕ ರಿಷಭ್ ಪಂತ್ ಇಂಜುರಿಯ ನಡುವೆಯೂ ಡೆಲ್ಲಿ ಇಂದ ಬೆಂಗಳೂರಿಗೆ ಬಂದಿದ್ದಾರೆ.

3 / 7
ಕಳೆದ ವರ್ಷದ ಕೊನೆಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪಂತ್, ಕ್ರಿಕೆಟ್​ನಿಂದ ಕೆಲವು ತಿಂಗಳು ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಆದರೆ ಕ್ರಿಕೆಟ್​ ಮೇಲಿನ ವ್ಯಾಮೋಹದಿಂದಾಗಿ ಪಂತ್ ತನ್ನ ನೆಚ್ಚಿನ ತಂಡವನ್ನು ಪ್ರೋತ್ಸಾಹಿಸುವ ಕೆಲವನ್ನು ಮಾಡುತ್ತಿದ್ದಾರೆ.

ಕಳೆದ ವರ್ಷದ ಕೊನೆಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪಂತ್, ಕ್ರಿಕೆಟ್​ನಿಂದ ಕೆಲವು ತಿಂಗಳು ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಆದರೆ ಕ್ರಿಕೆಟ್​ ಮೇಲಿನ ವ್ಯಾಮೋಹದಿಂದಾಗಿ ಪಂತ್ ತನ್ನ ನೆಚ್ಚಿನ ತಂಡವನ್ನು ಪ್ರೋತ್ಸಾಹಿಸುವ ಕೆಲವನ್ನು ಮಾಡುತ್ತಿದ್ದಾರೆ.

4 / 7
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಂಡದ ತರಬೇತಿಯ ಅವಧಿಯಲ್ಲಿ ತಂಡದೊಂದಿಗೆ ಕಾಣಿಸಿಕೊಂಡ ಪಂತ್ ಪಂದ್ಯಕ್ಕೂ ಮುನ್ನ ತಂಡವನ್ನು ಗೆಲ್ಲುವಂತೆ ಪ್ರೋತ್ಸಾಹಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಂಡದ ತರಬೇತಿಯ ಅವಧಿಯಲ್ಲಿ ತಂಡದೊಂದಿಗೆ ಕಾಣಿಸಿಕೊಂಡ ಪಂತ್ ಪಂದ್ಯಕ್ಕೂ ಮುನ್ನ ತಂಡವನ್ನು ಗೆಲ್ಲುವಂತೆ ಪ್ರೋತ್ಸಾಹಿಸಿದರು.

5 / 7
ಈ ಹಿಂದೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಪ್ರೋತ್ಸಾಹಿಸಲು ಪಂತ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು.

ಈ ಹಿಂದೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಪ್ರೋತ್ಸಾಹಿಸಲು ಪಂತ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗುತ್ತದೆ. ಪಂದ್ಯದ ಟಾಸ್ 3 ಗಂಟೆಗೆ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗುತ್ತದೆ. ಪಂದ್ಯದ ಟಾಸ್ 3 ಗಂಟೆಗೆ ನಡೆಯಲಿದೆ.

7 / 7

Published On - 8:30 pm, Fri, 14 April 23

Follow us
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್