IPL 2023: ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 2 ಮಹತ್ವದ ದಾಖಲೆ ಬರೆದ ರೋಹಿತ್ ಶರ್ಮಾ..!
IPL 2023: ತನ್ನ ಅರ್ಧಶತಕದ ಇನ್ನಿಂಗ್ಸ್ನೊಂದಿಗೆ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟ ರೋಹಿತ್ ಈ ಪಂದ್ಯದಲ್ಲಿ ವೈಯಕ್ತಿಕವಾಗಿ ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಿದರು.
Updated on: May 22, 2023 | 3:00 PM
![ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಮುಂಬೈ ಇಂಡಿಯನ್ಸ್ ತಂಡ ಎಂಟು ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು. ಇದರೊಂದಿಗೆ ಪ್ಲೇಆಫ್ ಸುತ್ತಿಗೂ ಎಂಟ್ರಿಕೊಟ್ಟಿತು.](https://images.tv9kannada.com/wp-content/uploads/2023/05/rohit-4.jpg?w=1280&enlarge=true)
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಮುಂಬೈ ಇಂಡಿಯನ್ಸ್ ತಂಡ ಎಂಟು ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು. ಇದರೊಂದಿಗೆ ಪ್ಲೇಆಫ್ ಸುತ್ತಿಗೂ ಎಂಟ್ರಿಕೊಟ್ಟಿತು.
![ಸನ್ರೈಸರ್ಸ್ ಹೈದರಾಬಾದ್ ನೀಡಿದ 201 ರನ್ಗಳನ್ನು ಬೆನ್ನಟ್ಟಿದ ಮುಂಬೈ ಕೇವಲ 18 ಓವರ್ಗಳಲ್ಲಿಯೇ ಆರಾಮವಾಗಿ ಗುರಿ ತಲುಪಿತು. ಮುಂಬೈ ಪರ ಕ್ಯಾಮರೂನ್ ಗ್ರೀನ್ ಚೊಚ್ಚಲ ಐಪಿಎಲ್ ಶತಕ ಸಿಡಿಸಿದರೆ ನಾಯಕ ರೋಹಿತ್ ಶರ್ಮಾ ಕೂಡ 27 ಎಸೆತಗಳಲ್ಲಿ ಅವಶ್ಯಕ 56 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಭಾರಿ ಕೊಡುಗೆ ನೀಡಿದರು.](https://images.tv9kannada.com/wp-content/uploads/2023/05/rohit-2-1.jpg)
ಸನ್ರೈಸರ್ಸ್ ಹೈದರಾಬಾದ್ ನೀಡಿದ 201 ರನ್ಗಳನ್ನು ಬೆನ್ನಟ್ಟಿದ ಮುಂಬೈ ಕೇವಲ 18 ಓವರ್ಗಳಲ್ಲಿಯೇ ಆರಾಮವಾಗಿ ಗುರಿ ತಲುಪಿತು. ಮುಂಬೈ ಪರ ಕ್ಯಾಮರೂನ್ ಗ್ರೀನ್ ಚೊಚ್ಚಲ ಐಪಿಎಲ್ ಶತಕ ಸಿಡಿಸಿದರೆ ನಾಯಕ ರೋಹಿತ್ ಶರ್ಮಾ ಕೂಡ 27 ಎಸೆತಗಳಲ್ಲಿ ಅವಶ್ಯಕ 56 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಭಾರಿ ಕೊಡುಗೆ ನೀಡಿದರು.
![ತನ್ನ ಅರ್ಧಶತಕದ ಇನ್ನಿಂಗ್ಸ್ನೊಂದಿಗೆ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟ ರೋಹಿತ್ ಈ ಪಂದ್ಯದಲ್ಲಿ ವೈಯಕ್ತಿಕವಾಗಿ ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಿದರು.](https://images.tv9kannada.com/wp-content/uploads/2023/05/rohit-3.jpg)
ತನ್ನ ಅರ್ಧಶತಕದ ಇನ್ನಿಂಗ್ಸ್ನೊಂದಿಗೆ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟ ರೋಹಿತ್ ಈ ಪಂದ್ಯದಲ್ಲಿ ವೈಯಕ್ತಿಕವಾಗಿ ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಿದರು.
![ಎಸ್ಆರ್ಹೆಚ್ ವಿರುದ್ಧ ಅರ್ಧಶತಕ ಬಾರಿಸಿದ ರೋಹಿತ್ ಟಿ20 ಮಾದರಿಯಲ್ಲಿ 11,000 ರನ್ ಪೂರೈಸಿ ಈ ಅಪರೂಪದ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು.](https://images.tv9kannada.com/wp-content/uploads/2023/05/rohit-1-1.jpg)
ಎಸ್ಆರ್ಹೆಚ್ ವಿರುದ್ಧ ಅರ್ಧಶತಕ ಬಾರಿಸಿದ ರೋಹಿತ್ ಟಿ20 ಮಾದರಿಯಲ್ಲಿ 11,000 ರನ್ ಪೂರೈಸಿ ಈ ಅಪರೂಪದ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು.
![ಇನ್ನು ಟಿ20 ಮಾದರಿಯಲ್ಲಿ 11864 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ.](https://images.tv9kannada.com/wp-content/uploads/2023/05/kohli-9.jpg)
ಇನ್ನು ಟಿ20 ಮಾದರಿಯಲ್ಲಿ 11864 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ.
![ಇದಲ್ಲದೆ ಮುಂಬೈ ಇಂಡಿಯನ್ಸ್ ಪರ 5021 ರನ್ಗಳನ್ನು ಪೂರ್ಣಗೊಳಿಸಿದ ರೋಹಿತ್ ಒಂದು ಫ್ರಾಂಚೈಸಿಗಾಗಿ 5000 ಪ್ಲಸ್ ರನ್ಗಳನ್ನು ಪೂರ್ಣಗೊಳಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಇವರನ್ನು ಬಿಟ್ಟರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೊಹ್ಲಿ ಮಾತ್ರ 7162 ರನ್ ಬಾರಿಸಿದ್ದಾರೆ.](https://images.tv9kannada.com/wp-content/uploads/2023/05/kohli-1-1.jpg)
ಇದಲ್ಲದೆ ಮುಂಬೈ ಇಂಡಿಯನ್ಸ್ ಪರ 5021 ರನ್ಗಳನ್ನು ಪೂರ್ಣಗೊಳಿಸಿದ ರೋಹಿತ್ ಒಂದು ಫ್ರಾಂಚೈಸಿಗಾಗಿ 5000 ಪ್ಲಸ್ ರನ್ಗಳನ್ನು ಪೂರ್ಣಗೊಳಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಇವರನ್ನು ಬಿಟ್ಟರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೊಹ್ಲಿ ಮಾತ್ರ 7162 ರನ್ ಬಾರಿಸಿದ್ದಾರೆ.
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)