AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ರಾಹುಲ್ ಅತ್ಯಂತ ದುಬಾರಿ ನಾಯಕ; ಐಪಿಎಲ್​ನಲ್ಲಿ ಅತ್ಯಂತ ಕಡಿಮೆ ಸಂಬಳ ಪಡೆಯುವ ನಾಯಕ ಯಾರು ಗೊತ್ತಾ?

IPL 2023: ಅಷ್ಟಕ್ಕೂ ಒಂದು ಅಚ್ಚರಿಯ ಸಂಗತಿಯೆಂದರೆ ಐಪಿಎಲ್​ನ ಅತ್ಯಂತ ದುಬಾರಿ ನಾಯಕ ಎಂಬ ಖ್ಯಾತಿಗೆ ಕನ್ನಡಿಗ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on:Feb 26, 2023 | 4:42 PM

Share
ಐಪಿಎಲ್‌ಗೆ ಕ್ಷಣಗಣನೆ ಆರಂಭವಾಗಿದೆ. ವೇಳಾಪಟ್ಟಿಯ ಪ್ರಕಾರ, ಐಪಿಎಲ್ 16 ನೇ ಆವೃತ್ತಿಯು ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಇದರೊಂದಿಗೆ ಮಿಲಿಯನ್ ಡಾಲರ್ ಟೂರ್ನಿಯ ಅಬ್ಬರ ಶುರುವಾಗಲಿದೆ.

ಐಪಿಎಲ್‌ಗೆ ಕ್ಷಣಗಣನೆ ಆರಂಭವಾಗಿದೆ. ವೇಳಾಪಟ್ಟಿಯ ಪ್ರಕಾರ, ಐಪಿಎಲ್ 16 ನೇ ಆವೃತ್ತಿಯು ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಇದರೊಂದಿಗೆ ಮಿಲಿಯನ್ ಡಾಲರ್ ಟೂರ್ನಿಯ ಅಬ್ಬರ ಶುರುವಾಗಲಿದೆ.

1 / 13
ಈಗಾಗಲೇ ಎಲ್ಲಾ ಪ್ರಾಂಚೈಸಿಗಳು ತಮ್ಮ ತಮ್ಮ ತಂಡಗಳ ನಾಯಕರ ಹೆಸರನ್ನು ಬಹಿರಂಗಪಡಿಸಿವೆ. ಇದರೊಂದಿಗೆ ಪ್ರತಿ ಆವೃತ್ತಿಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡುವ ಐಪಿಎಲ್, ಈ ಬಾರಿ ತಂಡಗಳ ನಾಯಕರಿಗೆ ಸಿಗುತ್ತಿರುವ ಸಂಬಳದಿಂದ ಸಾಕಷ್ಟು ಚರ್ಚೆಗೊಳಗಾಗಿದೆ.

ಈಗಾಗಲೇ ಎಲ್ಲಾ ಪ್ರಾಂಚೈಸಿಗಳು ತಮ್ಮ ತಮ್ಮ ತಂಡಗಳ ನಾಯಕರ ಹೆಸರನ್ನು ಬಹಿರಂಗಪಡಿಸಿವೆ. ಇದರೊಂದಿಗೆ ಪ್ರತಿ ಆವೃತ್ತಿಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡುವ ಐಪಿಎಲ್, ಈ ಬಾರಿ ತಂಡಗಳ ನಾಯಕರಿಗೆ ಸಿಗುತ್ತಿರುವ ಸಂಬಳದಿಂದ ಸಾಕಷ್ಟು ಚರ್ಚೆಗೊಳಗಾಗಿದೆ.

2 / 13
ಅಷ್ಟಕ್ಕೂ ಒಂದು ಅಚ್ಚರಿಯ ಸಂಗತಿಯೆಂದರೆ ಐಪಿಎಲ್​ನ ಅತ್ಯಂತ ದುಬಾರಿ ನಾಯಕ ಎಂಬ ಖ್ಯಾತಿಗೆ ಕನ್ನಡಿಗ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ.

ಅಷ್ಟಕ್ಕೂ ಒಂದು ಅಚ್ಚರಿಯ ಸಂಗತಿಯೆಂದರೆ ಐಪಿಎಲ್​ನ ಅತ್ಯಂತ ದುಬಾರಿ ನಾಯಕ ಎಂಬ ಖ್ಯಾತಿಗೆ ಕನ್ನಡಿಗ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ.

3 / 13
ರಾಷ್ಟ್ರೀಯ ತಂಡದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಲೋಕೇಶ್ ರಾಹುಲ್ ಐಪಿಎಲ್​ನಲ್ಲಿ ಮಾತ್ರ ಅತ್ಯಂತ ದುಬಾರಿ ಆಟಗಾರ. ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿರುವ ರಾಹುಲ್ ಒಂದು ಆವೃತ್ತಿಗೆ 17 ಕೋಟಿ ರೂಪಾಯಿ ಸಂಬಳ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ತಂಡದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಲೋಕೇಶ್ ರಾಹುಲ್ ಐಪಿಎಲ್​ನಲ್ಲಿ ಮಾತ್ರ ಅತ್ಯಂತ ದುಬಾರಿ ಆಟಗಾರ. ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿರುವ ರಾಹುಲ್ ಒಂದು ಆವೃತ್ತಿಗೆ 17 ಕೋಟಿ ರೂಪಾಯಿ ಸಂಬಳ ಪಡೆಯುತ್ತಿದ್ದಾರೆ.

4 / 13
ರಾಹುಲ್ ನಂತರ ರೋಹಿತ್ ಶರ್ಮಾ ಟೂರ್ನಿಯ ಅತ್ಯಂತ ದುಬಾರಿ ನಾಯಕನಾಗಿದ್ದು. ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರುವ ರೋಹಿತ್ 16 ಕೋಟಿ ರೂಪಾಯಿ ಪಡೆಯಲಿದ್ದಾರೆ.

ರಾಹುಲ್ ನಂತರ ರೋಹಿತ್ ಶರ್ಮಾ ಟೂರ್ನಿಯ ಅತ್ಯಂತ ದುಬಾರಿ ನಾಯಕನಾಗಿದ್ದು. ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರುವ ರೋಹಿತ್ 16 ಕೋಟಿ ರೂಪಾಯಿ ಪಡೆಯಲಿದ್ದಾರೆ.

5 / 13
ಗುಜರಾತ್ ಟೈಟಾನ್ಸ್‌ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಟ್ಯ 15 ಕೋಟಿ ಸಂಬಳ ಪಡೆಯುತ್ತಿದ್ದಾರೆ.

ಗುಜರಾತ್ ಟೈಟಾನ್ಸ್‌ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಟ್ಯ 15 ಕೋಟಿ ಸಂಬಳ ಪಡೆಯುತ್ತಿದ್ದಾರೆ.

6 / 13
ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 14 ಕೋಟಿ ಪಡೆಯುತ್ತಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 14 ಕೋಟಿ ಪಡೆಯುತ್ತಿದ್ದಾರೆ.

7 / 13
ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ 12.25 ಕೋಟಿ ಸಂಬಳ ಪಡೆಯುತ್ತಿದ್ದಾರೆ.

ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ 12.25 ಕೋಟಿ ಸಂಬಳ ಪಡೆಯುತ್ತಿದ್ದಾರೆ.

8 / 13
ಚೆನ್ನೈ ತಂಡದ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ 12 ಕೋಟಿ ಸಂಬಳ ಪಡೆಯಲಿದ್ದಾರೆ.

ಚೆನ್ನೈ ತಂಡದ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ 12 ಕೋಟಿ ಸಂಬಳ ಪಡೆಯಲಿದ್ದಾರೆ.

9 / 13
ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿರುವ ಶಿಖರ್ ಧವನ್ ಒಂದು ಆವೃತ್ತಿಗೆ 8.25 ಕೋಟಿ ಸಂಭಾವನೆ ಪಡೆಯಲಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿರುವ ಶಿಖರ್ ಧವನ್ ಒಂದು ಆವೃತ್ತಿಗೆ 8.25 ಕೋಟಿ ಸಂಭಾವನೆ ಪಡೆಯಲಿದ್ದಾರೆ.

10 / 13
ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಾಯಕನಾಗಿರುವ ಫಾಪ್ ಡುಪ್ಲೆಸಿಸ್ 7 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಾಯಕನಾಗಿರುವ ಫಾಪ್ ಡುಪ್ಲೆಸಿಸ್ 7 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ.

11 / 13
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೂತನ ನಾಯಕನಾಗಿ ಆಯ್ಕೆಯಾಗಿರುವ ಡೇವಿಡ್ ವಾರ್ನರ್ 6.25 ಕೋಟಿ ಸಂಬಳ ಪಡೆಯಲಿದ್ದಾರೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೂತನ ನಾಯಕನಾಗಿ ಆಯ್ಕೆಯಾಗಿರುವ ಡೇವಿಡ್ ವಾರ್ನರ್ 6.25 ಕೋಟಿ ಸಂಬಳ ಪಡೆಯಲಿದ್ದಾರೆ.

12 / 13
ಹಾಗೆಯೇ ಸನ್​ರೈಸರ್ಸ್​ ಹೈದರಾಬಾದ್ ತಂಡದ ನೂತನ ನಾಯಕನಾಗಿರುವ ಏಡೆನ್ ಮಾರ್ಕ್ರಾಮ್ 2.60 ಕೋಟಿ ಸಂಬಳ ಪಡೆಯಲಿದ್ದಾರೆ.

ಹಾಗೆಯೇ ಸನ್​ರೈಸರ್ಸ್​ ಹೈದರಾಬಾದ್ ತಂಡದ ನೂತನ ನಾಯಕನಾಗಿರುವ ಏಡೆನ್ ಮಾರ್ಕ್ರಾಮ್ 2.60 ಕೋಟಿ ಸಂಬಳ ಪಡೆಯಲಿದ್ದಾರೆ.

13 / 13

Published On - 4:42 pm, Sun, 26 February 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ