AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರಾಜಸ್ಥಾನ್ ರಾಯಲ್ಸ್​ ಕ್ಯಾಂಪ್​ನಲ್ಲಿ ಕಾಣಿಸಿಕೊಂಡ ಹೊಸ ಆಟಗಾರ

IPL 2023 Kannada: ಆರ್​ಸಿಬಿ ಫ್ರಾಂಚೈಸಿಯು ವಿಲ್ ಜಾಕ್ಸ್​ ಬದಲಿಗೆ ಮೈಕೆಲ್ ಬ್ರೇಸ್​ವೆಲ್ ರನ್ನು ಆಯ್ಕೆ ಮಾಡಿದೆ. ಹಾಗೆಯೇ ಸಿಎಸ್​ಕೆ ತಂಡವು ಕೈಲ್ ಜೇಮಿಸನ್ ಬದಲಿಗೆ ಸಿಸಾಂಡ ಮಗಲಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

TV9 Web
| Edited By: |

Updated on: Mar 23, 2023 | 12:03 AM

Share
ಐಪಿಎಲ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಬಾಕಿಯಿದೆ. ಇತ್ತ ಕೆಲ ಫ್ರಾಂಚೈಸಿಗಳು ಗಾಯಗೊಂಡು ಹೊರಗುಳಿದಿರುವ ಆಟಗಾರರ ಬದಲಿ ಆಯ್ಕೆಗೆ ಮುಂದಾಗಿದೆ. ಈಗಾಗಲೇ ಆರ್​ಸಿಬಿ ಫ್ರಾಂಚೈಸಿಯು ವಿಲ್ ಜಾಕ್ಸ್​ ಬದಲಿಗೆ ಮೈಕೆಲ್ ಬ್ರೇಸ್​ವೆಲ್ ರನ್ನು ಆಯ್ಕೆ ಮಾಡಿದೆ. ಹಾಗೆಯೇ ಸಿಎಸ್​ಕೆ ತಂಡವು ಕೈಲ್ ಜೇಮಿಸನ್ ಬದಲಿಗೆ ಸಿಸಾಂಡ ಮಗಲಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಐಪಿಎಲ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಬಾಕಿಯಿದೆ. ಇತ್ತ ಕೆಲ ಫ್ರಾಂಚೈಸಿಗಳು ಗಾಯಗೊಂಡು ಹೊರಗುಳಿದಿರುವ ಆಟಗಾರರ ಬದಲಿ ಆಯ್ಕೆಗೆ ಮುಂದಾಗಿದೆ. ಈಗಾಗಲೇ ಆರ್​ಸಿಬಿ ಫ್ರಾಂಚೈಸಿಯು ವಿಲ್ ಜಾಕ್ಸ್​ ಬದಲಿಗೆ ಮೈಕೆಲ್ ಬ್ರೇಸ್​ವೆಲ್ ರನ್ನು ಆಯ್ಕೆ ಮಾಡಿದೆ. ಹಾಗೆಯೇ ಸಿಎಸ್​ಕೆ ತಂಡವು ಕೈಲ್ ಜೇಮಿಸನ್ ಬದಲಿಗೆ ಸಿಸಾಂಡ ಮಗಲಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

1 / 6
ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡದಿಂದ ಗಾಯದ ಕಾರಣ ಹೊರಗುಳಿದಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಬದಲಿಗೆ ಯಾರು ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಆರ್​ಆರ್​ ತಂಡದ ಅಭ್ಯಾಸ ಕ್ಯಾಂಪ್​ನಲ್ಲಿ ಸಂದೀಪ್ ಶರ್ಮಾ ಕಾಣಿಸಿಕೊಂಡಿದ್ದಾರೆ.

ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡದಿಂದ ಗಾಯದ ಕಾರಣ ಹೊರಗುಳಿದಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಬದಲಿಗೆ ಯಾರು ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಆರ್​ಆರ್​ ತಂಡದ ಅಭ್ಯಾಸ ಕ್ಯಾಂಪ್​ನಲ್ಲಿ ಸಂದೀಪ್ ಶರ್ಮಾ ಕಾಣಿಸಿಕೊಂಡಿದ್ದಾರೆ.

2 / 6
ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಸಂದೀಪ್ ಶರ್ಮಾ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸಂದೀಪ್ ಶರ್ಮಾ ರಾಜಸ್ಥಾನ್ ರಾಯಲ್ಸ್ ತಂಡದ ಜೊತೆ ಕಾಣಿಸಿಕೊಂಡಿದ್ದಾರೆ.

ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಸಂದೀಪ್ ಶರ್ಮಾ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸಂದೀಪ್ ಶರ್ಮಾ ರಾಜಸ್ಥಾನ್ ರಾಯಲ್ಸ್ ತಂಡದ ಜೊತೆ ಕಾಣಿಸಿಕೊಂಡಿದ್ದಾರೆ.

3 / 6
ಇದರೊಂದಿಗೆ ಪ್ರಸಿದ್ಧ್ ಕೃಷ್ಣ ಅವರ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂದೀಪ್ ಶರ್ಮಾ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆರ್​ಆರ್ ಫ್ರಾಂಚೈಸಿಯು ಇದನ್ನು ಅಧಿಕೃತವಾಗಿ ತಿಳಿಸದಿದ್ದರೂ, ಸಂದೀಪ್ ಶರ್ಮಾ ರಾಜಸ್ಥಾನ್ ರಾಯಲ್ಸ್ ತಂಡದ ಜೊತೆ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಇದರೊಂದಿಗೆ ಪ್ರಸಿದ್ಧ್ ಕೃಷ್ಣ ಅವರ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂದೀಪ್ ಶರ್ಮಾ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆರ್​ಆರ್ ಫ್ರಾಂಚೈಸಿಯು ಇದನ್ನು ಅಧಿಕೃತವಾಗಿ ತಿಳಿಸದಿದ್ದರೂ, ಸಂದೀಪ್ ಶರ್ಮಾ ರಾಜಸ್ಥಾನ್ ರಾಯಲ್ಸ್ ತಂಡದ ಜೊತೆ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

4 / 6
ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಪರ 104 ಪಂದ್ಯಗಳನ್ನಾಡಿರುವ ಸಂದೀಪ್ ಶರ್ಮಾ  26.33 ರ ಸರಾಸರಿಯಲ್ಲಿ ಒಟ್ಟು 114 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಾಗ್ಯೂ ಈ ಬಾರಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಕೊಂಡಿರುವ ಸಂದೀಪ್ ಶರ್ಮಾ ಈ ಬಾರಿ ಕೂಡ ಐಪಿಎಲ್ ಆಡುವ ವಿಶ್ವಾಸದಲ್ಲಿದ್ದಾರೆ.

ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಪರ 104 ಪಂದ್ಯಗಳನ್ನಾಡಿರುವ ಸಂದೀಪ್ ಶರ್ಮಾ 26.33 ರ ಸರಾಸರಿಯಲ್ಲಿ ಒಟ್ಟು 114 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಾಗ್ಯೂ ಈ ಬಾರಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಕೊಂಡಿರುವ ಸಂದೀಪ್ ಶರ್ಮಾ ಈ ಬಾರಿ ಕೂಡ ಐಪಿಎಲ್ ಆಡುವ ವಿಶ್ವಾಸದಲ್ಲಿದ್ದಾರೆ.

5 / 6
ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ​: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಕೆಸಿ ಕಾರ್ಯಪ್ಪ, ಜೋ ರೂಟ್, ಅಬ್ದುಲ್ ಪಿಎ, ಆಕಾಶ್ ವಶಿಷ್ಟ್, ಮುರುಗನ್ ಅಶ್ವಿನ್, ಕೆಎಂ ಆಸಿಫ್, ಆ್ಯಡಂ ಝಂಪಾ, ಕುನಾಲ್ ರಾಥೋರ್, ಡೊನೊವನ್ ಫೆರೇರಾ, ಜೇಸನ್ ಹೋಲ್ಡರ್.

ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ​: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಕೆಸಿ ಕಾರ್ಯಪ್ಪ, ಜೋ ರೂಟ್, ಅಬ್ದುಲ್ ಪಿಎ, ಆಕಾಶ್ ವಶಿಷ್ಟ್, ಮುರುಗನ್ ಅಶ್ವಿನ್, ಕೆಎಂ ಆಸಿಫ್, ಆ್ಯಡಂ ಝಂಪಾ, ಕುನಾಲ್ ರಾಥೋರ್, ಡೊನೊವನ್ ಫೆರೇರಾ, ಜೇಸನ್ ಹೋಲ್ಡರ್.

6 / 6
Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ