AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆಯನ್ನು ಸರಿಗಟ್ಟಿದ ಶಿಖರ್ ಧವನ್

IPL 2023 Kannada: ಈ ಪಂದ್ಯದಲ್ಲಿ 56 ಎಸೆತಗಳನ್ನು ಎದುರಿಸುವ ಮೂಲಕ ಶಿಖರ್ ಧವನ್ ಐಪಿಎಲ್​ ಇತಿಹಾಸದಲ್ಲಿ 5 ಸಾವಿರಕ್ಕೂ ಅಧಿಕ ಬಾಲ್​ಗಳನ್ನು ಎದುರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 06, 2023 | 3:58 PM

Share
IPL 2023 Records: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ 56 ಎಸೆತಗಳಲ್ಲಿ ಅಜೇಯ 86 ರನ್​ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಧವನ್ ವಿರಾಟ್ ಕೊಹ್ಲಿಯ 2 ದಾಖಲೆಯನ್ನು ಸರಿಗಟ್ಟಿದ್ದಾರೆ. ಅದರಲ್ಲೊಂದು ವಿಶೇಷ ದಾಖಲೆ ಎಂಬುದು ಇಲ್ಲಿ ವಿಶೇಷ.

IPL 2023 Records: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ 56 ಎಸೆತಗಳಲ್ಲಿ ಅಜೇಯ 86 ರನ್​ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಧವನ್ ವಿರಾಟ್ ಕೊಹ್ಲಿಯ 2 ದಾಖಲೆಯನ್ನು ಸರಿಗಟ್ಟಿದ್ದಾರೆ. ಅದರಲ್ಲೊಂದು ವಿಶೇಷ ದಾಖಲೆ ಎಂಬುದು ಇಲ್ಲಿ ವಿಶೇಷ.

1 / 6
ಅಂದರೆ ಈ ಪಂದ್ಯದಲ್ಲಿ 56 ಎಸೆತಗಳನ್ನು ಎದುರಿಸುವ ಮೂಲಕ ಶಿಖರ್ ಧವನ್ ಐಪಿಎಲ್​ ಇತಿಹಾಸದಲ್ಲಿ 5 ಸಾವಿರಕ್ಕೂ ಅಧಿಕ ಬಾಲ್​ಗಳನ್ನು ಎದುರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ್ದು ವಿರಾಟ್ ಕೊಹ್ಲಿ ಮಾತ್ರ.

ಅಂದರೆ ಈ ಪಂದ್ಯದಲ್ಲಿ 56 ಎಸೆತಗಳನ್ನು ಎದುರಿಸುವ ಮೂಲಕ ಶಿಖರ್ ಧವನ್ ಐಪಿಎಲ್​ ಇತಿಹಾಸದಲ್ಲಿ 5 ಸಾವಿರಕ್ಕೂ ಅಧಿಕ ಬಾಲ್​ಗಳನ್ನು ಎದುರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ್ದು ವಿರಾಟ್ ಕೊಹ್ಲಿ ಮಾತ್ರ.

2 / 6
ಕಿಂಗ್ ಕೊಹ್ಲಿ ಐಪಿಎಲ್​ನ 216 ಇನಿಂಗ್ಸ್​ಗಳ ಮೂಲಕ ಒಟ್ಟು 5178 ಎಸೆತಗಳನ್ನು ಎದುರಿಸಿದ್ದಾರೆ. ಅಲ್ಲದೆ ಈ ವೇಳೆ 6706 ರನ್​ ಕಲೆಹಾಕಿ ಅತ್ಯಧಿಕ ರನ್​ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಕಿಂಗ್ ಕೊಹ್ಲಿ ಐಪಿಎಲ್​ನ 216 ಇನಿಂಗ್ಸ್​ಗಳ ಮೂಲಕ ಒಟ್ಟು 5178 ಎಸೆತಗಳನ್ನು ಎದುರಿಸಿದ್ದಾರೆ. ಅಲ್ಲದೆ ಈ ವೇಳೆ 6706 ರನ್​ ಕಲೆಹಾಕಿ ಅತ್ಯಧಿಕ ರನ್​ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

3 / 6
ಇದೀಗ ಐಪಿಎಲ್​ನಲ್ಲಿ ಅತ್ಯಧಿಕ ಎಸೆತಗಳನ್ನು ಎದುರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಶಿಖರ್ ಧವನ್ 2ನೇ ಸ್ಥಾನಕ್ಕೇರಿದ್ದಾರೆ. ಧವನ್ 207 ಇನಿಂಗ್ಸ್​ಗಳಲ್ಲಿ 5027 ಎಸೆತಗಳನ್ನು ಎದುರಿಸಿ 6369 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 5 ಸಾವಿರಕ್ಕೂ ಅಧಿಕ ಎಸೆತಗಳನ್ನು ಎದುರಿಸಿ 2ನೇ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.

ಇದೀಗ ಐಪಿಎಲ್​ನಲ್ಲಿ ಅತ್ಯಧಿಕ ಎಸೆತಗಳನ್ನು ಎದುರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಶಿಖರ್ ಧವನ್ 2ನೇ ಸ್ಥಾನಕ್ಕೇರಿದ್ದಾರೆ. ಧವನ್ 207 ಇನಿಂಗ್ಸ್​ಗಳಲ್ಲಿ 5027 ಎಸೆತಗಳನ್ನು ಎದುರಿಸಿ 6369 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 5 ಸಾವಿರಕ್ಕೂ ಅಧಿಕ ಎಸೆತಗಳನ್ನು ಎದುರಿಸಿ 2ನೇ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.

4 / 6
ಇದಲ್ಲದೆ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿರುವ ವಿರಾಟ್ ಕೊಹ್ಲಿಯ ದಾಖಲೆಯನ್ನು ಕೂಡ ಧವನ್ ಸರಿಗಟ್ಟಿದ್ದಾರೆ. ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ 50 ಬಾರಿ ಫಿಫ್ಟಿ ಪ್ಲಸ್ ರನ್​ ಕಲೆಹಾಕಿದ್ದಾರೆ.

ಇದಲ್ಲದೆ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿರುವ ವಿರಾಟ್ ಕೊಹ್ಲಿಯ ದಾಖಲೆಯನ್ನು ಕೂಡ ಧವನ್ ಸರಿಗಟ್ಟಿದ್ದಾರೆ. ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ 50 ಬಾರಿ ಫಿಫ್ಟಿ ಪ್ಲಸ್ ರನ್​ ಕಲೆಹಾಕಿದ್ದಾರೆ.

5 / 6
ಇದೀಗ ಶಿಖರ್ ಧವನ್ ಕೂಡ 50 ಬಾರಿ ಅರ್ಧಶತಕಕ್ಕಿಂತ ಹೆಚ್ಚು ರನ್​ ಕಲೆಹಾಕಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಕೊಹ್ಲಿಯ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಧವನ್ ಪಾತ್ರರಾಗಿದ್ದಾರೆ.

ಇದೀಗ ಶಿಖರ್ ಧವನ್ ಕೂಡ 50 ಬಾರಿ ಅರ್ಧಶತಕಕ್ಕಿಂತ ಹೆಚ್ಚು ರನ್​ ಕಲೆಹಾಕಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಕೊಹ್ಲಿಯ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಧವನ್ ಪಾತ್ರರಾಗಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ