AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಿಂಗ್ ಕೊಹ್ಲಿಯ ವಿಶೇಷ ದಾಖಲೆ ಸರಿಗಟ್ಟಿದ ಶುಭ್​ಮನ್ ಗಿಲ್

IPL 2023 Kannada: ಗುಜರಾತ್ ಟೈಟಾನ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದ್ದು, ಇದರಲ್ಲಿ ಗೆದ್ದರೆ ಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಡುಪ್ಲೆಸಿಸ್ ಅವರನ್ನು ಹಿಂದಿಕ್ಕಿ ಈ ಬಾರಿ ಆರೆಂಜ್ ಕ್ಯಾಪ್ ಗೆಲ್ಲುವ ಅವಕಾಶ ಶುಭ್​ಮನ್ ಗಿಲ್ ಮುಂದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 24, 2023 | 10:06 PM

IPL 2023: ಐಪಿಎಲ್​ ಸೀಸನ್ 16 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 42 ರನ್​ ಬಾರಿಸುವ ಮೂಲಕ ಶುಭ್​ಮನ್ ಗಿಲ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ರನ್ ಮೆಷಿನ್ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

IPL 2023: ಐಪಿಎಲ್​ ಸೀಸನ್ 16 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 42 ರನ್​ ಬಾರಿಸುವ ಮೂಲಕ ಶುಭ್​ಮನ್ ಗಿಲ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ರನ್ ಮೆಷಿನ್ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 7
ಹೌದು, ಸಿಎಸ್​ಕೆ ವಿರುದ್ಧ 42 ರನ್​ ಬಾರಿಸುವುದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಶುಭ್​ಮನ್ 700 ರನ್​ಗಳನ್ನು ಪೂರೈಸಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಏಳು ನೂರು ರನ್ ಕಲೆಹಾಕಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಹೌದು, ಸಿಎಸ್​ಕೆ ವಿರುದ್ಧ 42 ರನ್​ ಬಾರಿಸುವುದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಶುಭ್​ಮನ್ 700 ರನ್​ಗಳನ್ನು ಪೂರೈಸಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಏಳು ನೂರು ರನ್ ಕಲೆಹಾಕಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

2 / 7
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ವಿರಾಟ್ ಕೊಹ್ಲಿ. 2016 ರಲ್ಲಿ ಕಿಂಗ್ ಕೊಹ್ಲಿ ಒಟ್ಟು 973 ರನ್ ಕಲೆಹಾಕಿದ್ದರು. ಇದು ಐಪಿಎಲ್ ಸೀಸನ್​ವೊಂದರಲ್ಲಿ ಬ್ಯಾಟರ್​ರೊಬ್ಬರು ಕಲೆಹಾಕಿದ ಅತ್ಯಧಿಕ ರನ್ಸ್​ ಎಂಬುದು ವಿಶೇಷ.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ವಿರಾಟ್ ಕೊಹ್ಲಿ. 2016 ರಲ್ಲಿ ಕಿಂಗ್ ಕೊಹ್ಲಿ ಒಟ್ಟು 973 ರನ್ ಕಲೆಹಾಕಿದ್ದರು. ಇದು ಐಪಿಎಲ್ ಸೀಸನ್​ವೊಂದರಲ್ಲಿ ಬ್ಯಾಟರ್​ರೊಬ್ಬರು ಕಲೆಹಾಕಿದ ಅತ್ಯಧಿಕ ರನ್ಸ್​ ಎಂಬುದು ವಿಶೇಷ.

3 / 7
ಇದೀಗ ಶುಭ್​ಮನ್ ಗಿಲ್ 15 ಪಂದ್ಯಗಳಲ್ಲಿ 2 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 722 ರನ್​ ಕಲೆಹಾಕಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ನ ಆರೆಂಜ್ ಕ್ಯಾಪ್ ರೇಸ್​ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಇದೀಗ ಶುಭ್​ಮನ್ ಗಿಲ್ 15 ಪಂದ್ಯಗಳಲ್ಲಿ 2 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 722 ರನ್​ ಕಲೆಹಾಕಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ನ ಆರೆಂಜ್ ಕ್ಯಾಪ್ ರೇಸ್​ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

4 / 7
ಈ ಬಾರಿಯ ಐಪಿಎಲ್​ನಲ್ಲಿ 14 ಪಂದ್ಯಗಳಿಂದ 730 ರನ್​ ಕಲೆಹಾಕಿರುವ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಸದ್ಯ ಅಗ್ರಸ್ಥಾನದಲ್ಲಿದ್ದು, ಡುಪ್ಲೆಸಿಸ್ ಅವರನ್ನು ಹಿಂದಿಕ್ಕಲು ಗಿಲ್​ಗೆ ಕೇವಲ 9 ರನ್​ಗಳ ಅವಶ್ಯಕತೆಯಿದೆ.

ಈ ಬಾರಿಯ ಐಪಿಎಲ್​ನಲ್ಲಿ 14 ಪಂದ್ಯಗಳಿಂದ 730 ರನ್​ ಕಲೆಹಾಕಿರುವ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಸದ್ಯ ಅಗ್ರಸ್ಥಾನದಲ್ಲಿದ್ದು, ಡುಪ್ಲೆಸಿಸ್ ಅವರನ್ನು ಹಿಂದಿಕ್ಕಲು ಗಿಲ್​ಗೆ ಕೇವಲ 9 ರನ್​ಗಳ ಅವಶ್ಯಕತೆಯಿದೆ.

5 / 7
ಅತ್ತ ಗುಜರಾತ್ ಟೈಟಾನ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದ್ದು, ಇದರಲ್ಲಿ ಗೆದ್ದರೆ ಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಡುಪ್ಲೆಸಿಸ್ ಅವರನ್ನು ಹಿಂದಿಕ್ಕಿ ಈ ಬಾರಿ ಆರೆಂಜ್ ಕ್ಯಾಪ್ ಗೆಲ್ಲುವ ಅವಕಾಶ ಶುಭ್​ಮನ್ ಗಿಲ್ ಮುಂದಿದೆ.

ಅತ್ತ ಗುಜರಾತ್ ಟೈಟಾನ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದ್ದು, ಇದರಲ್ಲಿ ಗೆದ್ದರೆ ಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಡುಪ್ಲೆಸಿಸ್ ಅವರನ್ನು ಹಿಂದಿಕ್ಕಿ ಈ ಬಾರಿ ಆರೆಂಜ್ ಕ್ಯಾಪ್ ಗೆಲ್ಲುವ ಅವಕಾಶ ಶುಭ್​ಮನ್ ಗಿಲ್ ಮುಂದಿದೆ.

6 / 7
ಅಂದಹಾಗೆ ಶುಭ್​ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿದರೆ ಕಳೆದ 16 ಸೀಸನ್ ಐಪಿಎಲ್​ನಲ್ಲಿ ಭಾರತದ ಯಾವುದೇ ಬ್ಯಾಟ್ಸ್​ಮನ್ 700 ಕ್ಕಿಂತ ಹೆಚ್ಚಿನ ರನ್​ಗಳಿಸಿಲ್ಲ ಎಂಬುದು ವಿಶೇಷ.

ಅಂದಹಾಗೆ ಶುಭ್​ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿದರೆ ಕಳೆದ 16 ಸೀಸನ್ ಐಪಿಎಲ್​ನಲ್ಲಿ ಭಾರತದ ಯಾವುದೇ ಬ್ಯಾಟ್ಸ್​ಮನ್ 700 ಕ್ಕಿಂತ ಹೆಚ್ಚಿನ ರನ್​ಗಳಿಸಿಲ್ಲ ಎಂಬುದು ವಿಶೇಷ.

7 / 7
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ