AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ಆಡಿದ​ ಜಿಂಬಾಬ್ವೆ ಆಟಗಾರರು ಯಾರು ಗೊತ್ತಾ?

IPL 2023 Kannada: ಈ ಪಟ್ಟಿಯಲ್ಲಿರುವ ನಾಲ್ಕನೇ ಆಟಗಾರ ಸಿಕಂದರ್ ರಾಝ. ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್ ಅನ್ನು ಈ ಬಾರಿ ಹರಾಜಿನಲ್ಲಿ 50 ಲಕ್ಷ ರೂ.ಗೆ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿತ್ತು.

TV9 Web
| Edited By: |

Updated on: Apr 01, 2023 | 6:31 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳೇ ಕಳೆದಿವೆ. ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ದೇಶಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಜಿಂಬಾಬ್ವೆ ತಂಡದಿಂದ ಇದುವರೆಗೆ 4 ಆಟಗಾರರು ಐಪಿಎಲ್​ನ ಭಾಗವಾಗಿದ್ದಾರೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳೇ ಕಳೆದಿವೆ. ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ದೇಶಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಜಿಂಬಾಬ್ವೆ ತಂಡದಿಂದ ಇದುವರೆಗೆ 4 ಆಟಗಾರರು ಐಪಿಎಲ್​ನ ಭಾಗವಾಗಿದ್ದಾರೆ.

1 / 7
ಈ ಪಟ್ಟಿಯಲ್ಲಿರುವ ನಾಲ್ಕನೇ ಆಟಗಾರ ಸಿಕಂದರ್ ರಾಝ. ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್ ಅನ್ನು ಈ ಬಾರಿ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಗೆ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿತು. ಅಲ್ಲದೆ ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ರಾಝ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದಾರೆ.

ಈ ಪಟ್ಟಿಯಲ್ಲಿರುವ ನಾಲ್ಕನೇ ಆಟಗಾರ ಸಿಕಂದರ್ ರಾಝ. ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್ ಅನ್ನು ಈ ಬಾರಿ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಗೆ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿತು. ಅಲ್ಲದೆ ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ರಾಝ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದಾರೆ.

2 / 7
ಐಪಿಎಲ್​ನಲ್ಲಿ ಚೊಚ್ಚಲ ಪಂದ್ಯವಾಡಿದ ಸಿಕಂದರ್ ರಾಝ 13 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ವಿಶೇಷ ಎಂದರೆ ಇದುವರೆಗೆ ಐಪಿಎಲ್​ನಲ್ಲಿ 4 ಆಟಗಾರರು ಕಾಣಿಸಿಕೊಂಡರೂ, ಕಣಕ್ಕಿಳಿದಿರುವುದು ಮೂವರು ಆಟಗಾರರು ಮಾತ್ರ. ಹಾಗಿದ್ರೆ ಐಪಿಎಲ್​ಗೆ ಆಯ್ಕೆಯಾದ ಆ 4 ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಐಪಿಎಲ್​ನಲ್ಲಿ ಚೊಚ್ಚಲ ಪಂದ್ಯವಾಡಿದ ಸಿಕಂದರ್ ರಾಝ 13 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ವಿಶೇಷ ಎಂದರೆ ಇದುವರೆಗೆ ಐಪಿಎಲ್​ನಲ್ಲಿ 4 ಆಟಗಾರರು ಕಾಣಿಸಿಕೊಂಡರೂ, ಕಣಕ್ಕಿಳಿದಿರುವುದು ಮೂವರು ಆಟಗಾರರು ಮಾತ್ರ. ಹಾಗಿದ್ರೆ ಐಪಿಎಲ್​ಗೆ ಆಯ್ಕೆಯಾದ ಆ 4 ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 7
ತಾತೆಂಡ ತೈಬು: ಐಪಿಎಲ್​ಗೆ ಆಯ್ಕೆಯಾದ ಮೊದಲ ಜಿಂಬಾಬ್ವೆ ಆಟಗಾರ ತಾತೆಂಡ ತೈಬು. 2008 ರಲ್ಲಿ ಕೆಕೆಆರ್ ಪರ 3 ಪಂದ್ಯಗಳನ್ನಾಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ತಾತೆಂಡ ತೈಬು ಕೇವಲ 31 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ತಾತೆಂಡ ತೈಬು: ಐಪಿಎಲ್​ಗೆ ಆಯ್ಕೆಯಾದ ಮೊದಲ ಜಿಂಬಾಬ್ವೆ ಆಟಗಾರ ತಾತೆಂಡ ತೈಬು. 2008 ರಲ್ಲಿ ಕೆಕೆಆರ್ ಪರ 3 ಪಂದ್ಯಗಳನ್ನಾಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ತಾತೆಂಡ ತೈಬು ಕೇವಲ 31 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

4 / 7
ರೇ ಪ್ರೈಸ್: ಜಿಂಬಾಬ್ವೆ ತಂಡದ ವೇಗಿ ರೇ ಪ್ರೈಸ್ 2011 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕೇವಲ 1 ಪಂದ್ಯವಾಡಿದ್ದರು. ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ 3 ಓವರ್ ಎಸೆದಿದ್ದ ರೇ 33 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

ರೇ ಪ್ರೈಸ್: ಜಿಂಬಾಬ್ವೆ ತಂಡದ ವೇಗಿ ರೇ ಪ್ರೈಸ್ 2011 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕೇವಲ 1 ಪಂದ್ಯವಾಡಿದ್ದರು. ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ 3 ಓವರ್ ಎಸೆದಿದ್ದ ರೇ 33 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

5 / 7
ಬ್ರೆಂಡನ್ ಟೇಲರ್: 2014 ರಲ್ಲಿ ಜಿಂಬಾಬ್ವೆ ತಂಡದ ಆಲ್​ರೌಂಡರ್ ಬ್ರೆಂಡನ್ ಟೇಲರ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಆಯ್ಕೆ ಮಾಡಿಕೊಂಡಿತು. ಇದಾಗ್ಯೂ ಟೇಲರ್​ಗೆ ಐಪಿಎಲ್ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ.

ಬ್ರೆಂಡನ್ ಟೇಲರ್: 2014 ರಲ್ಲಿ ಜಿಂಬಾಬ್ವೆ ತಂಡದ ಆಲ್​ರೌಂಡರ್ ಬ್ರೆಂಡನ್ ಟೇಲರ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಆಯ್ಕೆ ಮಾಡಿಕೊಂಡಿತು. ಇದಾಗ್ಯೂ ಟೇಲರ್​ಗೆ ಐಪಿಎಲ್ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ.

6 / 7
ಸಿಕಂದರ್ ರಾಝ: ಇದೀಗ 9 ವರ್ಷಗಳ ಬಳಿಕ ಜಿಂಬಾಬ್ವೆ ತಂಡದ ಆಟಗಾರ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುವ ಮೂಲಕ ರಾಝ ಐಪಿಎಲ್​ ಪಂದ್ಯವಾಡಿದ ಮೂರನೇ ಜಿಂಬಾಬ್ವೆ ಆಟಗಾರ ಎನಿಸಿಕೊಂಡಿದ್ದಾರೆ.

ಸಿಕಂದರ್ ರಾಝ: ಇದೀಗ 9 ವರ್ಷಗಳ ಬಳಿಕ ಜಿಂಬಾಬ್ವೆ ತಂಡದ ಆಟಗಾರ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುವ ಮೂಲಕ ರಾಝ ಐಪಿಎಲ್​ ಪಂದ್ಯವಾಡಿದ ಮೂರನೇ ಜಿಂಬಾಬ್ವೆ ಆಟಗಾರ ಎನಿಸಿಕೊಂಡಿದ್ದಾರೆ.

7 / 7
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ