AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ಆಡಿದ​ ಜಿಂಬಾಬ್ವೆ ಆಟಗಾರರು ಯಾರು ಗೊತ್ತಾ?

IPL 2023 Kannada: ಈ ಪಟ್ಟಿಯಲ್ಲಿರುವ ನಾಲ್ಕನೇ ಆಟಗಾರ ಸಿಕಂದರ್ ರಾಝ. ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್ ಅನ್ನು ಈ ಬಾರಿ ಹರಾಜಿನಲ್ಲಿ 50 ಲಕ್ಷ ರೂ.ಗೆ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Apr 01, 2023 | 6:31 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳೇ ಕಳೆದಿವೆ. ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ದೇಶಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಜಿಂಬಾಬ್ವೆ ತಂಡದಿಂದ ಇದುವರೆಗೆ 4 ಆಟಗಾರರು ಐಪಿಎಲ್​ನ ಭಾಗವಾಗಿದ್ದಾರೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳೇ ಕಳೆದಿವೆ. ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ದೇಶಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಜಿಂಬಾಬ್ವೆ ತಂಡದಿಂದ ಇದುವರೆಗೆ 4 ಆಟಗಾರರು ಐಪಿಎಲ್​ನ ಭಾಗವಾಗಿದ್ದಾರೆ.

1 / 7
ಈ ಪಟ್ಟಿಯಲ್ಲಿರುವ ನಾಲ್ಕನೇ ಆಟಗಾರ ಸಿಕಂದರ್ ರಾಝ. ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್ ಅನ್ನು ಈ ಬಾರಿ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಗೆ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿತು. ಅಲ್ಲದೆ ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ರಾಝ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದಾರೆ.

ಈ ಪಟ್ಟಿಯಲ್ಲಿರುವ ನಾಲ್ಕನೇ ಆಟಗಾರ ಸಿಕಂದರ್ ರಾಝ. ಜಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್ ಅನ್ನು ಈ ಬಾರಿ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಗೆ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿತು. ಅಲ್ಲದೆ ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ರಾಝ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದಾರೆ.

2 / 7
ಐಪಿಎಲ್​ನಲ್ಲಿ ಚೊಚ್ಚಲ ಪಂದ್ಯವಾಡಿದ ಸಿಕಂದರ್ ರಾಝ 13 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ವಿಶೇಷ ಎಂದರೆ ಇದುವರೆಗೆ ಐಪಿಎಲ್​ನಲ್ಲಿ 4 ಆಟಗಾರರು ಕಾಣಿಸಿಕೊಂಡರೂ, ಕಣಕ್ಕಿಳಿದಿರುವುದು ಮೂವರು ಆಟಗಾರರು ಮಾತ್ರ. ಹಾಗಿದ್ರೆ ಐಪಿಎಲ್​ಗೆ ಆಯ್ಕೆಯಾದ ಆ 4 ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಐಪಿಎಲ್​ನಲ್ಲಿ ಚೊಚ್ಚಲ ಪಂದ್ಯವಾಡಿದ ಸಿಕಂದರ್ ರಾಝ 13 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ವಿಶೇಷ ಎಂದರೆ ಇದುವರೆಗೆ ಐಪಿಎಲ್​ನಲ್ಲಿ 4 ಆಟಗಾರರು ಕಾಣಿಸಿಕೊಂಡರೂ, ಕಣಕ್ಕಿಳಿದಿರುವುದು ಮೂವರು ಆಟಗಾರರು ಮಾತ್ರ. ಹಾಗಿದ್ರೆ ಐಪಿಎಲ್​ಗೆ ಆಯ್ಕೆಯಾದ ಆ 4 ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 7
ತಾತೆಂಡ ತೈಬು: ಐಪಿಎಲ್​ಗೆ ಆಯ್ಕೆಯಾದ ಮೊದಲ ಜಿಂಬಾಬ್ವೆ ಆಟಗಾರ ತಾತೆಂಡ ತೈಬು. 2008 ರಲ್ಲಿ ಕೆಕೆಆರ್ ಪರ 3 ಪಂದ್ಯಗಳನ್ನಾಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ತಾತೆಂಡ ತೈಬು ಕೇವಲ 31 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ತಾತೆಂಡ ತೈಬು: ಐಪಿಎಲ್​ಗೆ ಆಯ್ಕೆಯಾದ ಮೊದಲ ಜಿಂಬಾಬ್ವೆ ಆಟಗಾರ ತಾತೆಂಡ ತೈಬು. 2008 ರಲ್ಲಿ ಕೆಕೆಆರ್ ಪರ 3 ಪಂದ್ಯಗಳನ್ನಾಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ತಾತೆಂಡ ತೈಬು ಕೇವಲ 31 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

4 / 7
ರೇ ಪ್ರೈಸ್: ಜಿಂಬಾಬ್ವೆ ತಂಡದ ವೇಗಿ ರೇ ಪ್ರೈಸ್ 2011 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕೇವಲ 1 ಪಂದ್ಯವಾಡಿದ್ದರು. ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ 3 ಓವರ್ ಎಸೆದಿದ್ದ ರೇ 33 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

ರೇ ಪ್ರೈಸ್: ಜಿಂಬಾಬ್ವೆ ತಂಡದ ವೇಗಿ ರೇ ಪ್ರೈಸ್ 2011 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕೇವಲ 1 ಪಂದ್ಯವಾಡಿದ್ದರು. ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ 3 ಓವರ್ ಎಸೆದಿದ್ದ ರೇ 33 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

5 / 7
ಬ್ರೆಂಡನ್ ಟೇಲರ್: 2014 ರಲ್ಲಿ ಜಿಂಬಾಬ್ವೆ ತಂಡದ ಆಲ್​ರೌಂಡರ್ ಬ್ರೆಂಡನ್ ಟೇಲರ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಆಯ್ಕೆ ಮಾಡಿಕೊಂಡಿತು. ಇದಾಗ್ಯೂ ಟೇಲರ್​ಗೆ ಐಪಿಎಲ್ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ.

ಬ್ರೆಂಡನ್ ಟೇಲರ್: 2014 ರಲ್ಲಿ ಜಿಂಬಾಬ್ವೆ ತಂಡದ ಆಲ್​ರೌಂಡರ್ ಬ್ರೆಂಡನ್ ಟೇಲರ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಆಯ್ಕೆ ಮಾಡಿಕೊಂಡಿತು. ಇದಾಗ್ಯೂ ಟೇಲರ್​ಗೆ ಐಪಿಎಲ್ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ.

6 / 7
ಸಿಕಂದರ್ ರಾಝ: ಇದೀಗ 9 ವರ್ಷಗಳ ಬಳಿಕ ಜಿಂಬಾಬ್ವೆ ತಂಡದ ಆಟಗಾರ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುವ ಮೂಲಕ ರಾಝ ಐಪಿಎಲ್​ ಪಂದ್ಯವಾಡಿದ ಮೂರನೇ ಜಿಂಬಾಬ್ವೆ ಆಟಗಾರ ಎನಿಸಿಕೊಂಡಿದ್ದಾರೆ.

ಸಿಕಂದರ್ ರಾಝ: ಇದೀಗ 9 ವರ್ಷಗಳ ಬಳಿಕ ಜಿಂಬಾಬ್ವೆ ತಂಡದ ಆಟಗಾರ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುವ ಮೂಲಕ ರಾಝ ಐಪಿಎಲ್​ ಪಂದ್ಯವಾಡಿದ ಮೂರನೇ ಜಿಂಬಾಬ್ವೆ ಆಟಗಾರ ಎನಿಸಿಕೊಂಡಿದ್ದಾರೆ.

7 / 7
Follow us
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್