AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 6 ಐಪಿಎಲ್ ತಂಡಗಳಿಗೆ ಬಿಗ್ ಶಾಕ್! ಮೊದಲ 5 ಪಂದ್ಯಗಳಿಗೆ ಈ ದೇಶದ ಆಟಗಾರರು ಅಲಭ್ಯ

IPL 2023: ವಾಸ್ತವವಾಗಿ, ಐಪಿಎಲ್​ನ 6 ತಂಡಗಳಲ್ಲಿ ಆಡುತ್ತಿರುವ ದಕ್ಷಿಣ ಆಫ್ರಿಕಾ ಆಟಗಾರರು ಟೂರ್ನಿಯ ಮೊದಲ 5 ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಪೃಥ್ವಿಶಂಕರ
|

Updated on:Mar 09, 2023 | 3:37 PM

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಲ್ಲದೆ ಈ ಮಿಲಿಯನ್ ಡಾಲರ್ ಟೂರ್ನಿಯ ಪಂದ್ಯಗಳ ವೇಳಾಪಟ್ಟಿ, ದಿನಾಂಕ ಮತ್ತು ಸ್ಥಳವನ್ನು ಕೂಡ ಪ್ರಕಟಿಸಲಾಗಿದೆ. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಲೀಗ್​ನ ಪ್ರಮುಖ 6 ತಂಡಗಳಿಗೆ ಸಂಕಷ್ಟ ಎದುರಾಗಿದೆ.

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಲ್ಲದೆ ಈ ಮಿಲಿಯನ್ ಡಾಲರ್ ಟೂರ್ನಿಯ ಪಂದ್ಯಗಳ ವೇಳಾಪಟ್ಟಿ, ದಿನಾಂಕ ಮತ್ತು ಸ್ಥಳವನ್ನು ಕೂಡ ಪ್ರಕಟಿಸಲಾಗಿದೆ. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಲೀಗ್​ನ ಪ್ರಮುಖ 6 ತಂಡಗಳಿಗೆ ಸಂಕಷ್ಟ ಎದುರಾಗಿದೆ.

1 / 10
ವಾಸ್ತವವಾಗಿ, ಐಪಿಎಲ್​ನ 6 ತಂಡಗಳಲ್ಲಿ ಆಡುತ್ತಿರುವ ದಕ್ಷಿಣ ಆಫ್ರಿಕಾ ಆಟಗಾರರು ಟೂರ್ನಿಯ ಮೊದಲ 5 ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇದಕ್ಕೆ ಕಾರಣವೂ ಇದ್ದು, 2023 ರ ಏಕದಿನ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯಬೇಕೆಂದರೆ ಆಫ್ರಿಕಾ ತಂಡ, ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಯನ್ನು ಗೆಲ್ಲಲೇಬೇಕಾಗಿದೆ.

ವಾಸ್ತವವಾಗಿ, ಐಪಿಎಲ್​ನ 6 ತಂಡಗಳಲ್ಲಿ ಆಡುತ್ತಿರುವ ದಕ್ಷಿಣ ಆಫ್ರಿಕಾ ಆಟಗಾರರು ಟೂರ್ನಿಯ ಮೊದಲ 5 ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇದಕ್ಕೆ ಕಾರಣವೂ ಇದ್ದು, 2023 ರ ಏಕದಿನ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯಬೇಕೆಂದರೆ ಆಫ್ರಿಕಾ ತಂಡ, ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಯನ್ನು ಗೆಲ್ಲಲೇಬೇಕಾಗಿದೆ.

2 / 10
ಈ ಸರಣಿಯನ್ನು ಗೆದ್ದರೆ ಮಾತ್ರ ಆಫ್ರಿಕಾ ತಂಡ ಏಕದಿನ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯುತ್ತದೆ. ಸೋತರೆ ಅರ್ಹತಾ ಸುತ್ತಿನ ಪಂದ್ಯಗಳನ್ನು ಆಡಬೇಕಾಗುತ್ತದೆ. ಹೀಗಾಗಿ ಆಫ್ರಿಕಾ ಆಟಗಾರರು ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗಾಗಿ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ದೂರು ಉಳಿಯಲಿದ್ದಾರೆ.

ಈ ಸರಣಿಯನ್ನು ಗೆದ್ದರೆ ಮಾತ್ರ ಆಫ್ರಿಕಾ ತಂಡ ಏಕದಿನ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯುತ್ತದೆ. ಸೋತರೆ ಅರ್ಹತಾ ಸುತ್ತಿನ ಪಂದ್ಯಗಳನ್ನು ಆಡಬೇಕಾಗುತ್ತದೆ. ಹೀಗಾಗಿ ಆಫ್ರಿಕಾ ಆಟಗಾರರು ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗಾಗಿ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ದೂರು ಉಳಿಯಲಿದ್ದಾರೆ.

3 / 10
ವರದಿಯ ಪ್ರಕಾರ, ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ಈ ಬಗ್ಗೆ ಬಿಸಿಸಿಐಗೆ ಮಾಹಿತಿ ನೀಡಿದ್ದು, ಐಪಿಎಲ್​ನಲ್ಲಿ ಆಡಲಿರುವ ದಕ್ಷಿಣ ಆಫ್ರಿಕಾದ ಆಟಗಾರರು ಐಪಿಎಲ್‌ಗಾಗಿ ಭಾರತಕ್ಕೆ ಬರುವ ಮೊದಲು ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗುವ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಯನ್ನು ಆಡಲಿದ್ದಾರೆ. ಹೀಗಾಗಿ ಆಫ್ರಿಕಾ ಆಟಗಾರರ ಅಲಭ್ಯತೆ ಪ್ರಮುಖ 6 ತಂಡಗಳಿಗೆ ಹೊಡೆತ ನೀಡಲಿದ್ದು, ಆ 6ತಂಡಗಳು ಯಾವುವು, ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

ವರದಿಯ ಪ್ರಕಾರ, ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ಈ ಬಗ್ಗೆ ಬಿಸಿಸಿಐಗೆ ಮಾಹಿತಿ ನೀಡಿದ್ದು, ಐಪಿಎಲ್​ನಲ್ಲಿ ಆಡಲಿರುವ ದಕ್ಷಿಣ ಆಫ್ರಿಕಾದ ಆಟಗಾರರು ಐಪಿಎಲ್‌ಗಾಗಿ ಭಾರತಕ್ಕೆ ಬರುವ ಮೊದಲು ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗುವ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಯನ್ನು ಆಡಲಿದ್ದಾರೆ. ಹೀಗಾಗಿ ಆಫ್ರಿಕಾ ಆಟಗಾರರ ಅಲಭ್ಯತೆ ಪ್ರಮುಖ 6 ತಂಡಗಳಿಗೆ ಹೊಡೆತ ನೀಡಲಿದ್ದು, ಆ 6ತಂಡಗಳು ಯಾವುವು, ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

4 / 10
ಸನ್​ರೈಸರ್ಸ್​ ಹೈದರಾಬಾದ್- ಏಡೆನ್ ಮಾರ್ಕ್ರಾಮ್, ಮಾರ್ಕೊ ಯಾನ್ಸನ್ ಮತ್ತು ಹೆನ್ರಿಚ್ ಕ್ಲಾಸೆನ್

ಸನ್​ರೈಸರ್ಸ್​ ಹೈದರಾಬಾದ್- ಏಡೆನ್ ಮಾರ್ಕ್ರಾಮ್, ಮಾರ್ಕೊ ಯಾನ್ಸನ್ ಮತ್ತು ಹೆನ್ರಿಚ್ ಕ್ಲಾಸೆನ್

5 / 10
ಡೆಲ್ಲಿ ಕ್ಯಾಪಿಟಲ್ಸ್‌- ಎನ್ರಿಕ್ ನೋಕಿಯಾ ಮತ್ತು ಲುಂಗಿ ಎನ್​ಗಿಡಿ

ಡೆಲ್ಲಿ ಕ್ಯಾಪಿಟಲ್ಸ್‌- ಎನ್ರಿಕ್ ನೋಕಿಯಾ ಮತ್ತು ಲುಂಗಿ ಎನ್​ಗಿಡಿ

6 / 10
ಮುಂಬೈ ಇಂಡಿಯನ್ಸ್- ಟ್ರಿಸ್ಟಾನ್ ಸ್ಟಬ್ಸ್ ಮತ್ತು ಡೆವಾಲ್ಡ್ ಬ್ರೆವಿಸ್

ಮುಂಬೈ ಇಂಡಿಯನ್ಸ್- ಟ್ರಿಸ್ಟಾನ್ ಸ್ಟಬ್ಸ್ ಮತ್ತು ಡೆವಾಲ್ಡ್ ಬ್ರೆವಿಸ್

7 / 10
ಗುಜರಾತ್ ಟೈಟಾನ್ಸ್- ಡೇವಿಡ್ ಮಿಲ್ಲರ್

ಗುಜರಾತ್ ಟೈಟಾನ್ಸ್- ಡೇವಿಡ್ ಮಿಲ್ಲರ್

8 / 10
ಲಕ್ನೋ ಸೂಪರ್ ಜೈಂಟ್ಸ್‌- ಕ್ವಿಂಟನ್ ಡಿ ಕಾಕ್,

ಲಕ್ನೋ ಸೂಪರ್ ಜೈಂಟ್ಸ್‌- ಕ್ವಿಂಟನ್ ಡಿ ಕಾಕ್,

9 / 10
ಪಂಜಾಬ್ ಕಿಂಗ್ಸ್‌- ಕಗಿಸೋ ರಬಾಡ

ಪಂಜಾಬ್ ಕಿಂಗ್ಸ್‌- ಕಗಿಸೋ ರಬಾಡ

10 / 10

Published On - 3:37 pm, Thu, 9 March 23

Follow us
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ