AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಇಬ್ಬರನ್ನು ಬ್ಯಾನ್ ಮಾಡುವಂತೆ ಆಗ್ರಹಿಸಿದ ಸುನಿಲ್ ಗವಾಸ್ಕರ್

Virat Kohli vs Gautam Gambhir: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಚುವಂತೆ ಖಡಕ್ ಸೂಚನೆ ನೀಡಿದ್ದ ಗೌತಮ್ ಗಂಭೀರ್​ಗೆ ಲಕ್ನೋ ಮೈದಾನದಲ್ಲಿ ಭರ್ಜರಿ ಸಂಭ್ರಮದ ಮೂಲಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ.

TV9 Web
| Edited By: |

Updated on:May 06, 2023 | 11:13 PM

Share
IPL 2023: ಐಪಿಎಲ್​ ಪಂದ್ಯದ ವೇಳೆ ನಡೆದ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಣ ಜಗಳದ ಚರ್ಚೆ ಮುಂದುವರೆದಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಮೇ 1 ರಂದು ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯದ ಬಳಿಕ ಕಿಂಗ್ ಕೊಹ್ಲಿ ಹಾಗೂ ಗಂಭೀರ್ ಕಿತ್ತಾಡಿಕೊಂಡಿದ್ದರು.

IPL 2023: ಐಪಿಎಲ್​ ಪಂದ್ಯದ ವೇಳೆ ನಡೆದ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಣ ಜಗಳದ ಚರ್ಚೆ ಮುಂದುವರೆದಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಮೇ 1 ರಂದು ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯದ ಬಳಿಕ ಕಿಂಗ್ ಕೊಹ್ಲಿ ಹಾಗೂ ಗಂಭೀರ್ ಕಿತ್ತಾಡಿಕೊಂಡಿದ್ದರು.

1 / 7
ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್, ಇಂತಹ ಜಗಳಗಳು ನಡೆಯದಂತೆ ನೋಡಿಕೊಳ್ಳಲು ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್, ಇಂತಹ ಜಗಳಗಳು ನಡೆಯದಂತೆ ನೋಡಿಕೊಳ್ಳಲು ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

2 / 7
ನನ್ನ ಪ್ರಕಾರ, ಈ ಜಗಳದಲ್ಲಿ ತೊಡಗಿಸಿಕೊಂಡ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಅವರನ್ನು ಒಂದೆರಡು ಪಂದ್ಯಗಳಿಗೆ ಅಮಾನತು ಮಾಡಬೇಕು. ಇಂತಹ ಕಠಿಣ ಶಿಕ್ಷೆಗಳ ಮೂಲಕ ಈ ರೀತಿಯ ಆಕ್ರಮಣಕಾರಿ ನಡೆಗಳನ್ನು ತಡೆಯಬಹುದು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಪ್ರಕಾರ, ಈ ಜಗಳದಲ್ಲಿ ತೊಡಗಿಸಿಕೊಂಡ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಅವರನ್ನು ಒಂದೆರಡು ಪಂದ್ಯಗಳಿಗೆ ಅಮಾನತು ಮಾಡಬೇಕು. ಇಂತಹ ಕಠಿಣ ಶಿಕ್ಷೆಗಳ ಮೂಲಕ ಈ ರೀತಿಯ ಆಕ್ರಮಣಕಾರಿ ನಡೆಗಳನ್ನು ತಡೆಯಬಹುದು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

3 / 7
ಆದರೆ ಇಲ್ಲಿ ಇಬ್ಬರಿಗೂ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿದೆ. ಇಲ್ಲಿ ಪಂದ್ಯದ ಶುಲ್ಕ ಎಷ್ಟು?. ಇದು ತುಂಬಾ ಕಠಿಣವಾದ ದಂಡ. ಇದಾಗ್ಯೂ ಇದು ಪುನರಾವರ್ತನೆಯಾಗದಂತೆ ಅವರು ಖಚಿತಪಡಿಸಿಕೊಳ್ಳಬೇಕು.

ಆದರೆ ಇಲ್ಲಿ ಇಬ್ಬರಿಗೂ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿದೆ. ಇಲ್ಲಿ ಪಂದ್ಯದ ಶುಲ್ಕ ಎಷ್ಟು?. ಇದು ತುಂಬಾ ಕಠಿಣವಾದ ದಂಡ. ಇದಾಗ್ಯೂ ಇದು ಪುನರಾವರ್ತನೆಯಾಗದಂತೆ ಅವರು ಖಚಿತಪಡಿಸಿಕೊಳ್ಳಬೇಕು.

4 / 7
ಇದಕ್ಕಾಗಿ ಇಂತಹ ಅತಿರೇಕದ ವರ್ತನೆ ತೋರುವ ಆಟಗಾರರನ್ನು ಕೆಲ ಪಂದ್ಯಗಳಿಗೆ ನಿಷೇಧಿಸಬೇಕು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಇತ್ತ ಗವಾಸ್ಕರ್ ಹೇಳಿಕೆಗೆ ಕಿಂಗ್ ಕೊಹ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕಾಗಿ ಇಂತಹ ಅತಿರೇಕದ ವರ್ತನೆ ತೋರುವ ಆಟಗಾರರನ್ನು ಕೆಲ ಪಂದ್ಯಗಳಿಗೆ ನಿಷೇಧಿಸಬೇಕು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಇತ್ತ ಗವಾಸ್ಕರ್ ಹೇಳಿಕೆಗೆ ಕಿಂಗ್ ಕೊಹ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

5 / 7
ಏಕೆಂದರೆ ಇಲ್ಲಿ ವಿರಾಟ್ ಕೊಹ್ಲಿ ಆಟಗಾರ. ಅದೇ ಗೌತಮ್ ಗಂಭೀರ್ ಮೆಂಟರ್. ಇಲ್ಲಿ ನಿಷೇಧ ಹೇರಿದರೆ ವಿರಾಟ್ ಕೊಹ್ಲಿಯನ್ನು ಒಂದೆರಡು ಪಂದ್ಯಗಳಿಂದ ಹೊರಗಿಡಬಹುದು. ಇದರಿಂದ ಆರ್​ಸಿಬಿಗೆ ನಷ್ಟ. ಅದೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಅವರನ್ನು ನಿಷೇಧಿಸಿದರೆ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ಏಕೆಂದರೆ ಇಲ್ಲಿ ವಿರಾಟ್ ಕೊಹ್ಲಿ ಆಟಗಾರ. ಅದೇ ಗೌತಮ್ ಗಂಭೀರ್ ಮೆಂಟರ್. ಇಲ್ಲಿ ನಿಷೇಧ ಹೇರಿದರೆ ವಿರಾಟ್ ಕೊಹ್ಲಿಯನ್ನು ಒಂದೆರಡು ಪಂದ್ಯಗಳಿಂದ ಹೊರಗಿಡಬಹುದು. ಇದರಿಂದ ಆರ್​ಸಿಬಿಗೆ ನಷ್ಟ. ಅದೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಅವರನ್ನು ನಿಷೇಧಿಸಿದರೆ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

6 / 7
ಒಟ್ಟಿನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಚುವಂತೆ ಖಡಕ್ ಸೂಚನೆ ನೀಡಿದ್ದ ಗೌತಮ್ ಗಂಭೀರ್​ಗೆ ಲಕ್ನೋ ಮೈದಾನದಲ್ಲಿ ಭರ್ಜರಿ ಸಂಭ್ರಮದ ಮೂಲಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ. ಇದೇ ಖುಷಿಯಲ್ಲಿ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಯ ನಡೆಗೆ ಫುಲ್ ಸಪೋರ್ಟ್ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಚುವಂತೆ ಖಡಕ್ ಸೂಚನೆ ನೀಡಿದ್ದ ಗೌತಮ್ ಗಂಭೀರ್​ಗೆ ಲಕ್ನೋ ಮೈದಾನದಲ್ಲಿ ಭರ್ಜರಿ ಸಂಭ್ರಮದ ಮೂಲಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ. ಇದೇ ಖುಷಿಯಲ್ಲಿ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಯ ನಡೆಗೆ ಫುಲ್ ಸಪೋರ್ಟ್ ವ್ಯಕ್ತಪಡಿಸುತ್ತಿದ್ದಾರೆ.

7 / 7

Published On - 11:09 pm, Sat, 6 May 23

Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ