AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ವಿರುದ್ಧ ಕಣಕ್ಕಿಳಿದು ವಿಶೇಷ ದಾಖಲೆ ಬರೆದ ಸುನಿಲ್ ನರೈನ್

IPL 2023: ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Apr 06, 2023 | 9:20 PM

IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೆಕೆಆರ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಕೆಕೆಆರ್ ಪರ 150 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಸುನಿಲ್ ನರೈನ್ ಪಾತ್ರರಾದರು.

IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೆಕೆಆರ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಕೆಕೆಆರ್ ಪರ 150 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಸುನಿಲ್ ನರೈನ್ ಪಾತ್ರರಾದರು.

1 / 10
2012 ರಿಂದ ಐಪಿಎಲ್​ ಆಡುತ್ತಿರುವ ಸುನಿಲ್ ನರೈನ್ ಕೇವಲ ಕೆಕೆಆರ್ ಪರ ಮಾತ್ರ ಕಣಕ್ಕಿಳಿದಿದ್ದಾರೆ. ಅಲ್ಲದೆ ಇದೀಗ ಕೆಕೆಆರ್ ತಂಡದ ಪರ 150 ಪಂದ್ಯಗಳನ್ನು ಪೂರೈಸುವ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ 150 ಪಂದ್ಯಗಳನ್ನಾಡಿದ 7ನೇ ಆಟಗಾರ ಎನಿಸಿಕೊಂಡರು.

2012 ರಿಂದ ಐಪಿಎಲ್​ ಆಡುತ್ತಿರುವ ಸುನಿಲ್ ನರೈನ್ ಕೇವಲ ಕೆಕೆಆರ್ ಪರ ಮಾತ್ರ ಕಣಕ್ಕಿಳಿದಿದ್ದಾರೆ. ಅಲ್ಲದೆ ಇದೀಗ ಕೆಕೆಆರ್ ತಂಡದ ಪರ 150 ಪಂದ್ಯಗಳನ್ನು ಪೂರೈಸುವ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ 150 ಪಂದ್ಯಗಳನ್ನಾಡಿದ 7ನೇ ಆಟಗಾರ ಎನಿಸಿಕೊಂಡರು.

2 / 10
ಹಾಗಿದ್ರೆ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಹಾಗಿದ್ರೆ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 10
1- ವಿರಾಟ್ ಕೊಹ್ಲಿ: 2008 ರಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 225 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಹೊಂದಿದ್ದಾರೆ.

1- ವಿರಾಟ್ ಕೊಹ್ಲಿ: 2008 ರಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 225 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಹೊಂದಿದ್ದಾರೆ.

4 / 10
2- ಎಂಎಸ್ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೇಂದ್ರ ಸಿಂಗ್ ಧೋನಿ ಒಟ್ಟು 206 ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

2- ಎಂಎಸ್ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೇಂದ್ರ ಸಿಂಗ್ ಧೋನಿ ಒಟ್ಟು 206 ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 10
3- ಕೀರನ್ ಪೊಲಾರ್ಡ್: ಮುಂಬೈ ಇಂಡಿಯನ್ಸ್ ಮಾತ್ರ 189 ಪಂದ್ಯಗಳನ್ನು ಆಡಿದ್ದ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

3- ಕೀರನ್ ಪೊಲಾರ್ಡ್: ಮುಂಬೈ ಇಂಡಿಯನ್ಸ್ ಮಾತ್ರ 189 ಪಂದ್ಯಗಳನ್ನು ಆಡಿದ್ದ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

6 / 10
4- ರೋಹಿತ್ ಶರ್ಮಾ: ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಮಾತ್ರ 183 ಪಂದ್ಯಗಳನ್ನಾಡಿದ್ದಾರೆ.

4- ರೋಹಿತ್ ಶರ್ಮಾ: ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಮಾತ್ರ 183 ಪಂದ್ಯಗಳನ್ನಾಡಿದ್ದಾರೆ.

7 / 10
5- ಸುರೇಶ್ ರೈನಾ: ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ಪರ 176 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.

5- ಸುರೇಶ್ ರೈನಾ: ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ಪರ 176 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.

8 / 10
6- ಎಬಿ ಡಿವಿಲಿಯರ್ಸ್: ಎಬಿಡಿ ಆರ್​ಸಿಬಿ ಪರ ಮಾತ್ರ ಒಟ್ಟು 156 ಪಂದ್ಯಗಳಲ್ಲಿ ಕಣಕ್ಕಿಳಿದು ಈ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ.

6- ಎಬಿ ಡಿವಿಲಿಯರ್ಸ್: ಎಬಿಡಿ ಆರ್​ಸಿಬಿ ಪರ ಮಾತ್ರ ಒಟ್ಟು 156 ಪಂದ್ಯಗಳಲ್ಲಿ ಕಣಕ್ಕಿಳಿದು ಈ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ.

9 / 10
7- ಸುನಿಲ್ ನರೈನ್: ಕೆಕೆಆರ್ ಪರ 150 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಸುನಿಲ್ ನರೈನ್ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ.

7- ಸುನಿಲ್ ನರೈನ್: ಕೆಕೆಆರ್ ಪರ 150 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಸುನಿಲ್ ನರೈನ್ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ.

10 / 10
Follow us
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್