AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ವಿರುದ್ಧ ಕಣಕ್ಕಿಳಿದು ವಿಶೇಷ ದಾಖಲೆ ಬರೆದ ಸುನಿಲ್ ನರೈನ್

IPL 2023: ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Apr 06, 2023 | 9:20 PM

Share
IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೆಕೆಆರ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಕೆಕೆಆರ್ ಪರ 150 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಸುನಿಲ್ ನರೈನ್ ಪಾತ್ರರಾದರು.

IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೆಕೆಆರ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಕೆಕೆಆರ್ ಪರ 150 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಸುನಿಲ್ ನರೈನ್ ಪಾತ್ರರಾದರು.

1 / 10
2012 ರಿಂದ ಐಪಿಎಲ್​ ಆಡುತ್ತಿರುವ ಸುನಿಲ್ ನರೈನ್ ಕೇವಲ ಕೆಕೆಆರ್ ಪರ ಮಾತ್ರ ಕಣಕ್ಕಿಳಿದಿದ್ದಾರೆ. ಅಲ್ಲದೆ ಇದೀಗ ಕೆಕೆಆರ್ ತಂಡದ ಪರ 150 ಪಂದ್ಯಗಳನ್ನು ಪೂರೈಸುವ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ 150 ಪಂದ್ಯಗಳನ್ನಾಡಿದ 7ನೇ ಆಟಗಾರ ಎನಿಸಿಕೊಂಡರು.

2012 ರಿಂದ ಐಪಿಎಲ್​ ಆಡುತ್ತಿರುವ ಸುನಿಲ್ ನರೈನ್ ಕೇವಲ ಕೆಕೆಆರ್ ಪರ ಮಾತ್ರ ಕಣಕ್ಕಿಳಿದಿದ್ದಾರೆ. ಅಲ್ಲದೆ ಇದೀಗ ಕೆಕೆಆರ್ ತಂಡದ ಪರ 150 ಪಂದ್ಯಗಳನ್ನು ಪೂರೈಸುವ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ 150 ಪಂದ್ಯಗಳನ್ನಾಡಿದ 7ನೇ ಆಟಗಾರ ಎನಿಸಿಕೊಂಡರು.

2 / 10
ಹಾಗಿದ್ರೆ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಹಾಗಿದ್ರೆ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 10
1- ವಿರಾಟ್ ಕೊಹ್ಲಿ: 2008 ರಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 225 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಹೊಂದಿದ್ದಾರೆ.

1- ವಿರಾಟ್ ಕೊಹ್ಲಿ: 2008 ರಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 225 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಹೊಂದಿದ್ದಾರೆ.

4 / 10
2- ಎಂಎಸ್ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೇಂದ್ರ ಸಿಂಗ್ ಧೋನಿ ಒಟ್ಟು 206 ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

2- ಎಂಎಸ್ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೇಂದ್ರ ಸಿಂಗ್ ಧೋನಿ ಒಟ್ಟು 206 ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 10
3- ಕೀರನ್ ಪೊಲಾರ್ಡ್: ಮುಂಬೈ ಇಂಡಿಯನ್ಸ್ ಮಾತ್ರ 189 ಪಂದ್ಯಗಳನ್ನು ಆಡಿದ್ದ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

3- ಕೀರನ್ ಪೊಲಾರ್ಡ್: ಮುಂಬೈ ಇಂಡಿಯನ್ಸ್ ಮಾತ್ರ 189 ಪಂದ್ಯಗಳನ್ನು ಆಡಿದ್ದ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

6 / 10
4- ರೋಹಿತ್ ಶರ್ಮಾ: ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಮಾತ್ರ 183 ಪಂದ್ಯಗಳನ್ನಾಡಿದ್ದಾರೆ.

4- ರೋಹಿತ್ ಶರ್ಮಾ: ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಮಾತ್ರ 183 ಪಂದ್ಯಗಳನ್ನಾಡಿದ್ದಾರೆ.

7 / 10
5- ಸುರೇಶ್ ರೈನಾ: ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ಪರ 176 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.

5- ಸುರೇಶ್ ರೈನಾ: ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ಪರ 176 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.

8 / 10
6- ಎಬಿ ಡಿವಿಲಿಯರ್ಸ್: ಎಬಿಡಿ ಆರ್​ಸಿಬಿ ಪರ ಮಾತ್ರ ಒಟ್ಟು 156 ಪಂದ್ಯಗಳಲ್ಲಿ ಕಣಕ್ಕಿಳಿದು ಈ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ.

6- ಎಬಿ ಡಿವಿಲಿಯರ್ಸ್: ಎಬಿಡಿ ಆರ್​ಸಿಬಿ ಪರ ಮಾತ್ರ ಒಟ್ಟು 156 ಪಂದ್ಯಗಳಲ್ಲಿ ಕಣಕ್ಕಿಳಿದು ಈ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ.

9 / 10
7- ಸುನಿಲ್ ನರೈನ್: ಕೆಕೆಆರ್ ಪರ 150 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಸುನಿಲ್ ನರೈನ್ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ.

7- ಸುನಿಲ್ ನರೈನ್: ಕೆಕೆಆರ್ ಪರ 150 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಸುನಿಲ್ ನರೈನ್ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ.

10 / 10
Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!