AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs SRH: 13, 3.. 30 ನಿಮಿಷ; ಹೈದರಾಬಾದ್​ಗೆ ದುಬಾರಿಯಾದ 13.25 ಕೋಟಿ ರೂ. ಪ್ಲೇಯರ್!

IPL 2023: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 3 ರನ್ ಗಳಿಸಲಷ್ಟೇ ಶಕ್ತರಾದ ಬ್ರೂಕ್, ಕೇವಲ 4 ಎಸೆತಗಳನ್ನು ಆಡಲು ಸಾಧ್ಯವಾಯಿತು. ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ 13 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಪೃಥ್ವಿಶಂಕರ
|

Updated on:Apr 07, 2023 | 11:19 PM

Share
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ಎರಡನೇ ಪಂದ್ಯವನ್ನಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಮೊದಲ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಲಕ್ನೋ ಸ್ಪಿನ್ನರ್​ಗಳ ಮ್ಯಾಜಿಕ್​ಗೆ ಮಂಕಾದ ಹೈದರಾಬಾದ್ ಬ್ಯಾಟರ್​ಗಳು ಕೇವಲ 121 ರನ್ ಗಳಿಸಲಷ್ಟೇ ಶಕ್ತರಾದರು. ಅದರಲ್ಲೂ ಫ್ರಾಂಚೈಸಿ ದುಬಾರಿ ಬೆಲೆ ಕೊಟ್ಟು ಖರೀದಿಸಿದ ಆಟಗಾರ ಎರಡೂ ಪಂದ್ಯದಲ್ಲೂ ರನ್ ಗಳಿಸದೇ ಇರುವುದು ಹೈದರಾಬಾದ್​ಗೆ ದೊಡ್ಡ ತಲೆನೋವು ತಂದೊಡ್ಡಿದೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ಎರಡನೇ ಪಂದ್ಯವನ್ನಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಮೊದಲ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಲಕ್ನೋ ಸ್ಪಿನ್ನರ್​ಗಳ ಮ್ಯಾಜಿಕ್​ಗೆ ಮಂಕಾದ ಹೈದರಾಬಾದ್ ಬ್ಯಾಟರ್​ಗಳು ಕೇವಲ 121 ರನ್ ಗಳಿಸಲಷ್ಟೇ ಶಕ್ತರಾದರು. ಅದರಲ್ಲೂ ಫ್ರಾಂಚೈಸಿ ದುಬಾರಿ ಬೆಲೆ ಕೊಟ್ಟು ಖರೀದಿಸಿದ ಆಟಗಾರ ಎರಡೂ ಪಂದ್ಯದಲ್ಲೂ ರನ್ ಗಳಿಸದೇ ಇರುವುದು ಹೈದರಾಬಾದ್​ಗೆ ದೊಡ್ಡ ತಲೆನೋವು ತಂದೊಡ್ಡಿದೆ.

1 / 5
ಐಪಿಎಲ್ ಆರಂಭಕ್ಕೂ ಮುನ್ನ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ ಬರೋಬ್ಬರಿ 13.25 ಕೋಟಿ ನೀಡಿ ಇಂಗ್ಲೆಂಡ್​ನ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಖರೀದಿಸಿತ್ತು. ಆದರೆ ದುಬಾರಿ ಬೆಲೆ ಪಡೆದು ತಂಡ ಸೇರಿಕೊಂಡ ಬ್ರೂಕ್ ಬ್ಯಾಟಿಂಗ್​ನಲ್ಲಿ ವೈಫಲ್ಯ ಎದುರಿಸುತ್ತಿದ್ದಾರೆ.

ಐಪಿಎಲ್ ಆರಂಭಕ್ಕೂ ಮುನ್ನ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ ಬರೋಬ್ಬರಿ 13.25 ಕೋಟಿ ನೀಡಿ ಇಂಗ್ಲೆಂಡ್​ನ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಖರೀದಿಸಿತ್ತು. ಆದರೆ ದುಬಾರಿ ಬೆಲೆ ಪಡೆದು ತಂಡ ಸೇರಿಕೊಂಡ ಬ್ರೂಕ್ ಬ್ಯಾಟಿಂಗ್​ನಲ್ಲಿ ವೈಫಲ್ಯ ಎದುರಿಸುತ್ತಿದ್ದಾರೆ.

2 / 5
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 3 ರನ್ ಗಳಿಸಲಷ್ಟೇ ಶಕ್ತರಾದ ಬ್ರೂಕ್, ಕೇವಲ 4 ಎಸೆತಗಳನ್ನು ಆಡಲು ಸಾಧ್ಯವಾಯಿತು. ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ 13 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಎರಡೂ ಪಂದ್ಯಗಳನ್ನು ಒಳಗೊಂಡಂತೆ ಅವರು ಅರ್ಧ ಗಂಟೆಯೂ ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 3 ರನ್ ಗಳಿಸಲಷ್ಟೇ ಶಕ್ತರಾದ ಬ್ರೂಕ್, ಕೇವಲ 4 ಎಸೆತಗಳನ್ನು ಆಡಲು ಸಾಧ್ಯವಾಯಿತು. ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ 13 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಎರಡೂ ಪಂದ್ಯಗಳನ್ನು ಒಳಗೊಂಡಂತೆ ಅವರು ಅರ್ಧ ಗಂಟೆಯೂ ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ.

3 / 5
ವಾಸ್ತವವಾಗಿ 1 ಕೋಟಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿಗೆ ಎಂಟ್ರಿಕೊಟ್ಟಿದ್ದ ಬ್ರೂಕ್ ಅವರನ್ನು ಫ್ರಾಂಚೈಸ್ 13.25 ಕೋಟಿಗಳಿಗೆ ಖರೀದಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಕೂಡ ಬ್ರೂಕ್ ಅವರನ್ನು ಖರೀದಿಸಲು ಪ್ರಯತ್ನಿಸಿದ್ದವು.

ವಾಸ್ತವವಾಗಿ 1 ಕೋಟಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿಗೆ ಎಂಟ್ರಿಕೊಟ್ಟಿದ್ದ ಬ್ರೂಕ್ ಅವರನ್ನು ಫ್ರಾಂಚೈಸ್ 13.25 ಕೋಟಿಗಳಿಗೆ ಖರೀದಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಕೂಡ ಬ್ರೂಕ್ ಅವರನ್ನು ಖರೀದಿಸಲು ಪ್ರಯತ್ನಿಸಿದ್ದವು.

4 / 5
ಹೈದರಾಬಾದ್ ಬ್ರೂಕ್​ಗೆ ಇಷ್ಟೊಂದು ಹಣ ನೀಡಲು ಕಾರಣವೂ ಇದ್ದು, ಐಪಿಎಲ್ ಆಡುವ ಮೊದಲು ಬ್ರೂಕ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 2 ಟೆಸ್ಟ್‌ಗಳಲ್ಲಿ ಒಂದು ಶತಕ ಮತ್ತು 3 ಅರ್ಧ ಶತಕಗಳನ್ನು ಬಾರಿಸಿದ್ದರು. ಅಲ್ಲದೆ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನದ ವಿರುದ್ಧ ಬ್ರೂಕ್ ಅಬ್ಬರಿಸಿದ್ದರು. ಆದರೆ ಐಪಿಎಲ್‌ಗೆ ಬಂದ ತಕ್ಷಣ ಬ್ರೂಕ್ ಅವರ ಬ್ಯಾಟ್ ಸೈಲೆಂಟ್ ಆಗಿದೆ.

ಹೈದರಾಬಾದ್ ಬ್ರೂಕ್​ಗೆ ಇಷ್ಟೊಂದು ಹಣ ನೀಡಲು ಕಾರಣವೂ ಇದ್ದು, ಐಪಿಎಲ್ ಆಡುವ ಮೊದಲು ಬ್ರೂಕ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 2 ಟೆಸ್ಟ್‌ಗಳಲ್ಲಿ ಒಂದು ಶತಕ ಮತ್ತು 3 ಅರ್ಧ ಶತಕಗಳನ್ನು ಬಾರಿಸಿದ್ದರು. ಅಲ್ಲದೆ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನದ ವಿರುದ್ಧ ಬ್ರೂಕ್ ಅಬ್ಬರಿಸಿದ್ದರು. ಆದರೆ ಐಪಿಎಲ್‌ಗೆ ಬಂದ ತಕ್ಷಣ ಬ್ರೂಕ್ ಅವರ ಬ್ಯಾಟ್ ಸೈಲೆಂಟ್ ಆಗಿದೆ.

5 / 5

Published On - 11:17 pm, Fri, 7 April 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​