AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬೆಸ್ಟ್ ಐಪಿಎಲ್ ತಂಡ ಪ್ರಕಟಿಸಿದ ಸುರೇಶ್ ರೈನಾ; ಧೋನಿಗಿಲ್ಲ ತಂಡದಲ್ಲಿ ಸ್ಥಾನ..!

IPL 2023: ಮಾಜಿ ಟೀಂ ಇಂಡಿಯಾ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಸುರೇಶ್ ರೈನಾ ಐಪಿಎಲ್ 2023 ರ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ.

ಪೃಥ್ವಿಶಂಕರ
|

Updated on: May 25, 2023 | 9:48 PM

Share
ಮಾಜಿ ಟೀಂ ಇಂಡಿಯಾ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಸುರೇಶ್ ರೈನಾ ಐಪಿಎಲ್ 2023 ರ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಅಚ್ಚರಿಯೆಂಬಂತೆ ತಾನು ಪ್ರತಿನಿಧಿಸಿದ್ದ ಹಾಗೂ ತನ್ನ ನೆಚ್ಚಿನ ನಾಯಕ ಎಂಎಸ್ ಧೋನಿಗೆ ತಂಡದಲ್ಲಿ ಸ್ಥಾನವನ್ನು ನೀಡಿಲ್ಲ ಜೊತೆಗೆ ನಾಯಕತ್ವವನ್ನು ನೀಡಿಲ್ಲ.

ಮಾಜಿ ಟೀಂ ಇಂಡಿಯಾ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಸುರೇಶ್ ರೈನಾ ಐಪಿಎಲ್ 2023 ರ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಅಚ್ಚರಿಯೆಂಬಂತೆ ತಾನು ಪ್ರತಿನಿಧಿಸಿದ್ದ ಹಾಗೂ ತನ್ನ ನೆಚ್ಚಿನ ನಾಯಕ ಎಂಎಸ್ ಧೋನಿಗೆ ತಂಡದಲ್ಲಿ ಸ್ಥಾನವನ್ನು ನೀಡಿಲ್ಲ ಜೊತೆಗೆ ನಾಯಕತ್ವವನ್ನು ನೀಡಿಲ್ಲ.

1 / 13
ಧೋನಿ ಬದಲಿಗೆ ಗುಜರಾತ್ ಟೈಟಾನ್ಸ್‌ನ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಿರುವ ರೈನಾ ವಿಕೆಟ್ ಕೀಪರ್-ಬ್ಯಾಟರ್ ಆಗಿ ವೆಸ್ಟ್ ಇಂಡೀಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗಿದ್ದರೆ ರೈನಾ ಆಯ್ಕೆ ಮಾಡಿರುವ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎಂಬುದನ್ನು ನೋಡುವುದಾದರೆ..

ಧೋನಿ ಬದಲಿಗೆ ಗುಜರಾತ್ ಟೈಟಾನ್ಸ್‌ನ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಿರುವ ರೈನಾ ವಿಕೆಟ್ ಕೀಪರ್-ಬ್ಯಾಟರ್ ಆಗಿ ವೆಸ್ಟ್ ಇಂಡೀಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗಿದ್ದರೆ ರೈನಾ ಆಯ್ಕೆ ಮಾಡಿರುವ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎಂಬುದನ್ನು ನೋಡುವುದಾದರೆ..

2 / 13
ಯಶಸ್ವಿ ಜೈಸ್ವಾಲ್

ಯಶಸ್ವಿ ಜೈಸ್ವಾಲ್

3 / 13
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

4 / 13
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

5 / 13
ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್

6 / 13
ನಿಕೋಲಸ್ ಪೂರನ್

ನಿಕೋಲಸ್ ಪೂರನ್

7 / 13
ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ

8 / 13
ರಿಂಕು ಸಿಂಗ್

ರಿಂಕು ಸಿಂಗ್

9 / 13
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

10 / 13
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

11 / 13
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

12 / 13
ಯುಜ್ವೇಂದ್ರ ಚಹಾಲ್

ಯುಜ್ವೇಂದ್ರ ಚಹಾಲ್

13 / 13
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ