IPL 2023: ಬೆಸ್ಟ್ ಐಪಿಎಲ್ ತಂಡ ಪ್ರಕಟಿಸಿದ ಸುರೇಶ್ ರೈನಾ; ಧೋನಿಗಿಲ್ಲ ತಂಡದಲ್ಲಿ ಸ್ಥಾನ..!
IPL 2023: ಮಾಜಿ ಟೀಂ ಇಂಡಿಯಾ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಸುರೇಶ್ ರೈನಾ ಐಪಿಎಲ್ 2023 ರ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ.
Updated on: May 25, 2023 | 9:48 PM
Share

ಮಾಜಿ ಟೀಂ ಇಂಡಿಯಾ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಸುರೇಶ್ ರೈನಾ ಐಪಿಎಲ್ 2023 ರ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಅಚ್ಚರಿಯೆಂಬಂತೆ ತಾನು ಪ್ರತಿನಿಧಿಸಿದ್ದ ಹಾಗೂ ತನ್ನ ನೆಚ್ಚಿನ ನಾಯಕ ಎಂಎಸ್ ಧೋನಿಗೆ ತಂಡದಲ್ಲಿ ಸ್ಥಾನವನ್ನು ನೀಡಿಲ್ಲ ಜೊತೆಗೆ ನಾಯಕತ್ವವನ್ನು ನೀಡಿಲ್ಲ.

ಧೋನಿ ಬದಲಿಗೆ ಗುಜರಾತ್ ಟೈಟಾನ್ಸ್ನ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಿರುವ ರೈನಾ ವಿಕೆಟ್ ಕೀಪರ್-ಬ್ಯಾಟರ್ ಆಗಿ ವೆಸ್ಟ್ ಇಂಡೀಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗಿದ್ದರೆ ರೈನಾ ಆಯ್ಕೆ ಮಾಡಿರುವ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎಂಬುದನ್ನು ನೋಡುವುದಾದರೆ..

ಯಶಸ್ವಿ ಜೈಸ್ವಾಲ್

ಶುಭ್ಮನ್ ಗಿಲ್

ವಿರಾಟ್ ಕೊಹ್ಲಿ

ಸೂರ್ಯಕುಮಾರ್ ಯಾದವ್

ನಿಕೋಲಸ್ ಪೂರನ್

ಹಾರ್ದಿಕ್ ಪಾಂಡ್ಯ

ರಿಂಕು ಸಿಂಗ್

ರವೀಂದ್ರ ಜಡೇಜಾ

ಮೊಹಮ್ಮದ್ ಶಮಿ

ಮೊಹಮ್ಮದ್ ಸಿರಾಜ್

ಯುಜ್ವೇಂದ್ರ ಚಹಾಲ್
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ
