AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI ವಿರುದ್ಧ ಗುಜರಾತ್ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್

IPL 2023 Kannada: ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

TV9 Web
| Edited By: |

Updated on: May 12, 2023 | 6:02 PM

Share
IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 5
ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

2 / 5
ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

3 / 5
ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

4 / 5
ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು