AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI ವಿರುದ್ಧ ಗುಜರಾತ್ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್

IPL 2023 Kannada: ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

TV9 Web
| Edited By: |

Updated on: May 12, 2023 | 6:02 PM

Share
IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 5
ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

2 / 5
ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

3 / 5
ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

4 / 5
ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

5 / 5
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!