AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI ವಿರುದ್ಧ ಗುಜರಾತ್ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್

IPL 2023 Kannada: ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

TV9 Web
| Edited By: |

Updated on: May 12, 2023 | 6:02 PM

Share
IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 5
ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

2 / 5
ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

3 / 5
ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

4 / 5
ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

5 / 5
Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್