AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI ವಿರುದ್ಧ ಗುಜರಾತ್ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್

IPL 2023 Kannada: ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

TV9 Web
| Edited By: |

Updated on: May 12, 2023 | 6:02 PM

Share
IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 5
ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

2 / 5
ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

3 / 5
ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

4 / 5
ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್