AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI ವಿರುದ್ಧ ಗುಜರಾತ್ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್

IPL 2023 Kannada: ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

TV9 Web
| Edited By: |

Updated on: May 12, 2023 | 6:02 PM

Share
IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 5
ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

2 / 5
ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

3 / 5
ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

4 / 5
ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

5 / 5
Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?