AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿರುವ ತಂಡ ಯಾವುದು ಗೊತ್ತಾ?

IPL: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ತಂಡಗಳ ಪೈಕಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಗ್ರಸ್ಥಾನದಲ್ಲಿದೆ.

ಪೃಥ್ವಿಶಂಕರ
|

Updated on: Mar 24, 2023 | 7:45 AM

Share
 ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ತಂಡಗಳ ಪೈಕಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಗ್ರಸ್ಥಾನದಲ್ಲಿದೆ. ರೋಹಿತ್ ಬಳಗ ಇದುವರೆಗೆ 3153 ಫೋರ್ ಬಾರಿಸಿದೆ.

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ತಂಡಗಳ ಪೈಕಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಗ್ರಸ್ಥಾನದಲ್ಲಿದೆ. ರೋಹಿತ್ ಬಳಗ ಇದುವರೆಗೆ 3153 ಫೋರ್ ಬಾರಿಸಿದೆ.

1 / 10
ಮುಂಬೈ ಬಳಿಕ ಅತಿ ಹೆಚ್ಚು ಬೌಂಡರಿ ಬಾರಿಸಿದ ತಂಡಗಳ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ 2ನೇ ಸ್ಥಾನದಲ್ಲಿದ್ದು, ಈ ತಂಡ ಇದುವರೆಗೆ 3065 ಬೌಂಡರಿ ಹೊಡೆದಿದೆ.

ಮುಂಬೈ ಬಳಿಕ ಅತಿ ಹೆಚ್ಚು ಬೌಂಡರಿ ಬಾರಿಸಿದ ತಂಡಗಳ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ 2ನೇ ಸ್ಥಾನದಲ್ಲಿದ್ದು, ಈ ತಂಡ ಇದುವರೆಗೆ 3065 ಬೌಂಡರಿ ಹೊಡೆದಿದೆ.

2 / 10
3ನೇ ಸ್ಥಾನದಲ್ಲಿ ಕೆಕೆಆರ್ ತಂಡವಿದ್ದು, ಈ ತಂಡ 3017 ಬೌಂಡರಿ ಬಾರಿಸಿದೆ.

3ನೇ ಸ್ಥಾನದಲ್ಲಿ ಕೆಕೆಆರ್ ತಂಡವಿದ್ದು, ಈ ತಂಡ 3017 ಬೌಂಡರಿ ಬಾರಿಸಿದೆ.

3 / 10
2975 ಬೌಂಡರಿಗಳೊಂದಿಗೆ ಪಂಜಾಬ್ ಕಿಂಗ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ.

2975 ಬೌಂಡರಿಗಳೊಂದಿಗೆ ಪಂಜಾಬ್ ಕಿಂಗ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ.

4 / 10
2942 ಬೌಂಡರಿಗಳೊಂದಿಗೆ ಆರ್​ಸಿಬಿ ಐದನೇ ಸ್ಥಾನದಲ್ಲಿದೆ.

2942 ಬೌಂಡರಿಗಳೊಂದಿಗೆ ಆರ್​ಸಿಬಿ ಐದನೇ ಸ್ಥಾನದಲ್ಲಿದೆ.

5 / 10
ಇನ್ನು 2788 ಬೌಂಡರಿ ಬಾರಿಸಿರುವ ಸಿಎಸ್​ಕೆ 6ನೇ ಸ್ಥಾನ ಸಿಕ್ಕಿದೆ.

ಇನ್ನು 2788 ಬೌಂಡರಿ ಬಾರಿಸಿರುವ ಸಿಎಸ್​ಕೆ 6ನೇ ಸ್ಥಾನ ಸಿಕ್ಕಿದೆ.

6 / 10
2634 ಬೌಂಡರಿ ಬಾರಿಸಿರುವ ರಾಜಸ್ಥಾನ್ ರಾಯಲ್ಸ್ 7ನೇ ಸ್ಥಾನ ಪಡೆದುಕೊಂಡಿದೆ.

2634 ಬೌಂಡರಿ ಬಾರಿಸಿರುವ ರಾಜಸ್ಥಾನ್ ರಾಯಲ್ಸ್ 7ನೇ ಸ್ಥಾನ ಪಡೆದುಕೊಂಡಿದೆ.

7 / 10
8ನೇ ಸ್ಥಾನದಲ್ಲಿ 1970 ಬೌಂಡರಿ ಬಾರಿಸಿರುವ ಸನ್​ರೈಸರ್ಸ್​ ಹೈದರಾಬಾದ್ ಇದೆ.

8ನೇ ಸ್ಥಾನದಲ್ಲಿ 1970 ಬೌಂಡರಿ ಬಾರಿಸಿರುವ ಸನ್​ರೈಸರ್ಸ್​ ಹೈದರಾಬಾದ್ ಇದೆ.

8 / 10
250 ಬೌಂಡರಿ ಬಾರಿಸಿರುವ ಗುಜರಾತ್ 9ನೇ ಸ್ಥಾನ ಪಡೆದುಕೊಂಡಿದೆ.

250 ಬೌಂಡರಿ ಬಾರಿಸಿರುವ ಗುಜರಾತ್ 9ನೇ ಸ್ಥಾನ ಪಡೆದುಕೊಂಡಿದೆ.

9 / 10
ಹಾಗೆಯೇ 188 ಬೌಂಡರಿಗಳನ್ನು ಹೊಡೆದಿರುವ ಲಕ್ನೋ ತಂಡ ಕೊನೆಯ, ಅಂದರೆ 10ನೇ ಸ್ಥಾನವನ್ನು ಪಡೆದುಕೊಂಡಿದೆ.

ಹಾಗೆಯೇ 188 ಬೌಂಡರಿಗಳನ್ನು ಹೊಡೆದಿರುವ ಲಕ್ನೋ ತಂಡ ಕೊನೆಯ, ಅಂದರೆ 10ನೇ ಸ್ಥಾನವನ್ನು ಪಡೆದುಕೊಂಡಿದೆ.

10 / 10
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ