AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಒಮ್ಮೆಯೂ ಟ್ರೋಫಿ ಗೆಲ್ಲದ 4 ನತದೃಷ್ಟ ತಂಡಗಳಿವು

IPL 2023: ಮುಂಬೈ ಇಂಡಿಯನ್ಸ್ ಐದು ಬಾರಿ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದ್ದರೆ, ಈ ನಾಲ್ಕು ತಂಡಗಳಿಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 4 ತಂಡಗಳು ಯಾವುವು ಎಂಬ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Mar 30, 2023 | 10:52 AM

Share
16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಮೊದಲ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳಾದ ಗುಜರಾತ್ ಹಾಗೂ ಚೆನ್ನೈ ಮುಖಾಮುಖಿಯಾಗುತ್ತಿವೆ. ಐಪಿಎಲ್‌ನಲ್ಲಿ ಇದುವರೆಗೆ 15 ಸೀಸನ್​ಗಳು ನಡೆದಿವೆ. ಆದರೆ ಇನ್ನೂ ಕೆಲವು ತಂಡಗಳಿಗೆ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಮುಂಬೈ ಇಂಡಿಯನ್ಸ್ ಐದು ಬಾರಿ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದ್ದರೆ, ಈ ನಾಲ್ಕು ತಂಡಗಳಿಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 4 ತಂಡಗಳು ಯಾವುವು ಎಂಬ ವಿವರ ಇಲ್ಲಿದೆ.

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಮೊದಲ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳಾದ ಗುಜರಾತ್ ಹಾಗೂ ಚೆನ್ನೈ ಮುಖಾಮುಖಿಯಾಗುತ್ತಿವೆ. ಐಪಿಎಲ್‌ನಲ್ಲಿ ಇದುವರೆಗೆ 15 ಸೀಸನ್​ಗಳು ನಡೆದಿವೆ. ಆದರೆ ಇನ್ನೂ ಕೆಲವು ತಂಡಗಳಿಗೆ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಮುಂಬೈ ಇಂಡಿಯನ್ಸ್ ಐದು ಬಾರಿ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದ್ದರೆ, ಈ ನಾಲ್ಕು ತಂಡಗಳಿಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 4 ತಂಡಗಳು ಯಾವುವು ಎಂಬ ವಿವರ ಇಲ್ಲಿದೆ.

1 / 5
ಲಕ್ನೋ ಸೂಪರ್ ಜೈಂಟ್ಸ್: ಕಳೆದ ಆವೃತ್ತಿಯಲ್ಲಿ ಐಪಿಎಲ್​ಗೆ ಎಂಟ್ರಿಕೊಟ್ಟಿರುವ ಲಕ್ನೋ ತಂಡ ಮೊದಲ ಆವೃತ್ತಿಯಲ್ಲೇ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಆವೃತ್ತಿಯಲ್ಲಿ ಲಕ್ನೋ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಲಕ್ನೋ ಸೂಪರ್ ಜೈಂಟ್ಸ್: ಕಳೆದ ಆವೃತ್ತಿಯಲ್ಲಿ ಐಪಿಎಲ್​ಗೆ ಎಂಟ್ರಿಕೊಟ್ಟಿರುವ ಲಕ್ನೋ ತಂಡ ಮೊದಲ ಆವೃತ್ತಿಯಲ್ಲೇ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಆವೃತ್ತಿಯಲ್ಲಿ ಲಕ್ನೋ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

2 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಪ್ರತಿ ಬಾರಿಯೂ ಈ ಸಲ ಕಪ್ ನಮ್ಮದೆ ಎನ್ನುತ್ತಾ ಐಪಿಎಲ್​ ರಣಾಂಗಣಕ್ಕೆ ಕಾಲಿಡುವ ಆರ್​ಸಿಬಿ ಕೂಡ ಒಮ್ಮೆಯೂ ಕಪ್ ಗೆದ್ದಿಲ್ಲ. ತಂಡದಲ್ಲಿ ಬಿಗ್ ಗೇಮ್​ ಫಿನಿಶರ್​ಗಳೇ ಇದ್ದರೂ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಪ್ರತಿ ಬಾರಿಯೂ ಈ ಸಲ ಕಪ್ ನಮ್ಮದೆ ಎನ್ನುತ್ತಾ ಐಪಿಎಲ್​ ರಣಾಂಗಣಕ್ಕೆ ಕಾಲಿಡುವ ಆರ್​ಸಿಬಿ ಕೂಡ ಒಮ್ಮೆಯೂ ಕಪ್ ಗೆದ್ದಿಲ್ಲ. ತಂಡದಲ್ಲಿ ಬಿಗ್ ಗೇಮ್​ ಫಿನಿಶರ್​ಗಳೇ ಇದ್ದರೂ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ.

3 / 5
ಡೆಲ್ಲಿ ಕ್ಯಾಪಿಟಲ್ಸ್: ಮೊದಲ ಸೀಸನ್​ನಿಂದಲೂ ಐಪಿಎಲ್ ಆಡುತ್ತಿರುವ ಈ ತಂಡಕ್ಕೆ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಕೆಲವು ಬಾರಿ ಪ್ರಶಸ್ತಿ ಗೆಲ್ಲುವ ಸುತ್ತಿಗೆ ಬಂದು ಸೋಲುಂಡಿರುವ ಈ ತಂಡಕ್ಕೆ ಈ ಬಾರಿ ಉತ್ತಮ ಅವಕಾಶವಿದೆ.  ಏಕೆಂದರೆ, ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಈ ತಂಡದ ನಾಯಕತ್ವವನ್ನು ವಾರ್ನರ್​ಗೆ ವಹಿಸಲಾಗಿದೆ. ಡೇವಿಡ್ ವಾರ್ನರ್ 2016ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಚಾಂಪಿಯನ್ ಮಾಡಿದ್ದರು. ಹೀಗಾಗಿ ವಾರ್ನರ್ ನಾಯಕತ್ವದಲ್ಲಾದರೂ ಡೆಲ್ಲಿ ಚಾಂಪಿಯನ್ ಆಗುತ್ತಾ ಕಾದು ನೋಡಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್: ಮೊದಲ ಸೀಸನ್​ನಿಂದಲೂ ಐಪಿಎಲ್ ಆಡುತ್ತಿರುವ ಈ ತಂಡಕ್ಕೆ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಕೆಲವು ಬಾರಿ ಪ್ರಶಸ್ತಿ ಗೆಲ್ಲುವ ಸುತ್ತಿಗೆ ಬಂದು ಸೋಲುಂಡಿರುವ ಈ ತಂಡಕ್ಕೆ ಈ ಬಾರಿ ಉತ್ತಮ ಅವಕಾಶವಿದೆ. ಏಕೆಂದರೆ, ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಈ ತಂಡದ ನಾಯಕತ್ವವನ್ನು ವಾರ್ನರ್​ಗೆ ವಹಿಸಲಾಗಿದೆ. ಡೇವಿಡ್ ವಾರ್ನರ್ 2016ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಚಾಂಪಿಯನ್ ಮಾಡಿದ್ದರು. ಹೀಗಾಗಿ ವಾರ್ನರ್ ನಾಯಕತ್ವದಲ್ಲಾದರೂ ಡೆಲ್ಲಿ ಚಾಂಪಿಯನ್ ಆಗುತ್ತಾ ಕಾದು ನೋಡಬೇಕಿದೆ.

4 / 5
ಪಂಜಾಬ್ ಕಿಂಗ್ಸ್: ಐಪಿಎಲ್​ನಲ್ಲಿ ಕಪ್ ಗೆಲ್ಲಲು ನಾನಾ ಕಸರತ್ತು ಮಾಡಿರುವ ಪಂಜಾಬ್ ಕಿಂಗ್ ಅತಿ ಹೆಚ್ಚು ಬಾರಿ ನಾಯಕರನ್ನು ಬದಲಿಸಿರುವ ತಂಡ ಎಂಬ ಕುಖ್ಯಾತಿ ಪಡೆದುಕೊಂಡಿದೆ. ಆದರೂ ಕೂಡ ಈ ತಂಡಕ್ಕೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಡಲು ಸಾಧ್ಯವಾಗಿಲ್ಲ.

ಪಂಜಾಬ್ ಕಿಂಗ್ಸ್: ಐಪಿಎಲ್​ನಲ್ಲಿ ಕಪ್ ಗೆಲ್ಲಲು ನಾನಾ ಕಸರತ್ತು ಮಾಡಿರುವ ಪಂಜಾಬ್ ಕಿಂಗ್ ಅತಿ ಹೆಚ್ಚು ಬಾರಿ ನಾಯಕರನ್ನು ಬದಲಿಸಿರುವ ತಂಡ ಎಂಬ ಕುಖ್ಯಾತಿ ಪಡೆದುಕೊಂಡಿದೆ. ಆದರೂ ಕೂಡ ಈ ತಂಡಕ್ಕೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಡಲು ಸಾಧ್ಯವಾಗಿಲ್ಲ.

5 / 5

Published On - 10:50 am, Thu, 30 March 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!