AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಒಮ್ಮೆಯೂ ಟ್ರೋಫಿ ಗೆಲ್ಲದ 4 ನತದೃಷ್ಟ ತಂಡಗಳಿವು

IPL 2023: ಮುಂಬೈ ಇಂಡಿಯನ್ಸ್ ಐದು ಬಾರಿ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದ್ದರೆ, ಈ ನಾಲ್ಕು ತಂಡಗಳಿಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 4 ತಂಡಗಳು ಯಾವುವು ಎಂಬ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Mar 30, 2023 | 10:52 AM

Share
16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಮೊದಲ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳಾದ ಗುಜರಾತ್ ಹಾಗೂ ಚೆನ್ನೈ ಮುಖಾಮುಖಿಯಾಗುತ್ತಿವೆ. ಐಪಿಎಲ್‌ನಲ್ಲಿ ಇದುವರೆಗೆ 15 ಸೀಸನ್​ಗಳು ನಡೆದಿವೆ. ಆದರೆ ಇನ್ನೂ ಕೆಲವು ತಂಡಗಳಿಗೆ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಮುಂಬೈ ಇಂಡಿಯನ್ಸ್ ಐದು ಬಾರಿ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದ್ದರೆ, ಈ ನಾಲ್ಕು ತಂಡಗಳಿಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 4 ತಂಡಗಳು ಯಾವುವು ಎಂಬ ವಿವರ ಇಲ್ಲಿದೆ.

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಮೊದಲ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳಾದ ಗುಜರಾತ್ ಹಾಗೂ ಚೆನ್ನೈ ಮುಖಾಮುಖಿಯಾಗುತ್ತಿವೆ. ಐಪಿಎಲ್‌ನಲ್ಲಿ ಇದುವರೆಗೆ 15 ಸೀಸನ್​ಗಳು ನಡೆದಿವೆ. ಆದರೆ ಇನ್ನೂ ಕೆಲವು ತಂಡಗಳಿಗೆ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಮುಂಬೈ ಇಂಡಿಯನ್ಸ್ ಐದು ಬಾರಿ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದ್ದರೆ, ಈ ನಾಲ್ಕು ತಂಡಗಳಿಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 4 ತಂಡಗಳು ಯಾವುವು ಎಂಬ ವಿವರ ಇಲ್ಲಿದೆ.

1 / 5
ಲಕ್ನೋ ಸೂಪರ್ ಜೈಂಟ್ಸ್: ಕಳೆದ ಆವೃತ್ತಿಯಲ್ಲಿ ಐಪಿಎಲ್​ಗೆ ಎಂಟ್ರಿಕೊಟ್ಟಿರುವ ಲಕ್ನೋ ತಂಡ ಮೊದಲ ಆವೃತ್ತಿಯಲ್ಲೇ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಆವೃತ್ತಿಯಲ್ಲಿ ಲಕ್ನೋ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಲಕ್ನೋ ಸೂಪರ್ ಜೈಂಟ್ಸ್: ಕಳೆದ ಆವೃತ್ತಿಯಲ್ಲಿ ಐಪಿಎಲ್​ಗೆ ಎಂಟ್ರಿಕೊಟ್ಟಿರುವ ಲಕ್ನೋ ತಂಡ ಮೊದಲ ಆವೃತ್ತಿಯಲ್ಲೇ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಆವೃತ್ತಿಯಲ್ಲಿ ಲಕ್ನೋ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

2 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಪ್ರತಿ ಬಾರಿಯೂ ಈ ಸಲ ಕಪ್ ನಮ್ಮದೆ ಎನ್ನುತ್ತಾ ಐಪಿಎಲ್​ ರಣಾಂಗಣಕ್ಕೆ ಕಾಲಿಡುವ ಆರ್​ಸಿಬಿ ಕೂಡ ಒಮ್ಮೆಯೂ ಕಪ್ ಗೆದ್ದಿಲ್ಲ. ತಂಡದಲ್ಲಿ ಬಿಗ್ ಗೇಮ್​ ಫಿನಿಶರ್​ಗಳೇ ಇದ್ದರೂ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಪ್ರತಿ ಬಾರಿಯೂ ಈ ಸಲ ಕಪ್ ನಮ್ಮದೆ ಎನ್ನುತ್ತಾ ಐಪಿಎಲ್​ ರಣಾಂಗಣಕ್ಕೆ ಕಾಲಿಡುವ ಆರ್​ಸಿಬಿ ಕೂಡ ಒಮ್ಮೆಯೂ ಕಪ್ ಗೆದ್ದಿಲ್ಲ. ತಂಡದಲ್ಲಿ ಬಿಗ್ ಗೇಮ್​ ಫಿನಿಶರ್​ಗಳೇ ಇದ್ದರೂ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ.

3 / 5
ಡೆಲ್ಲಿ ಕ್ಯಾಪಿಟಲ್ಸ್: ಮೊದಲ ಸೀಸನ್​ನಿಂದಲೂ ಐಪಿಎಲ್ ಆಡುತ್ತಿರುವ ಈ ತಂಡಕ್ಕೆ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಕೆಲವು ಬಾರಿ ಪ್ರಶಸ್ತಿ ಗೆಲ್ಲುವ ಸುತ್ತಿಗೆ ಬಂದು ಸೋಲುಂಡಿರುವ ಈ ತಂಡಕ್ಕೆ ಈ ಬಾರಿ ಉತ್ತಮ ಅವಕಾಶವಿದೆ.  ಏಕೆಂದರೆ, ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಈ ತಂಡದ ನಾಯಕತ್ವವನ್ನು ವಾರ್ನರ್​ಗೆ ವಹಿಸಲಾಗಿದೆ. ಡೇವಿಡ್ ವಾರ್ನರ್ 2016ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಚಾಂಪಿಯನ್ ಮಾಡಿದ್ದರು. ಹೀಗಾಗಿ ವಾರ್ನರ್ ನಾಯಕತ್ವದಲ್ಲಾದರೂ ಡೆಲ್ಲಿ ಚಾಂಪಿಯನ್ ಆಗುತ್ತಾ ಕಾದು ನೋಡಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್: ಮೊದಲ ಸೀಸನ್​ನಿಂದಲೂ ಐಪಿಎಲ್ ಆಡುತ್ತಿರುವ ಈ ತಂಡಕ್ಕೆ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಕೆಲವು ಬಾರಿ ಪ್ರಶಸ್ತಿ ಗೆಲ್ಲುವ ಸುತ್ತಿಗೆ ಬಂದು ಸೋಲುಂಡಿರುವ ಈ ತಂಡಕ್ಕೆ ಈ ಬಾರಿ ಉತ್ತಮ ಅವಕಾಶವಿದೆ. ಏಕೆಂದರೆ, ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಈ ತಂಡದ ನಾಯಕತ್ವವನ್ನು ವಾರ್ನರ್​ಗೆ ವಹಿಸಲಾಗಿದೆ. ಡೇವಿಡ್ ವಾರ್ನರ್ 2016ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಚಾಂಪಿಯನ್ ಮಾಡಿದ್ದರು. ಹೀಗಾಗಿ ವಾರ್ನರ್ ನಾಯಕತ್ವದಲ್ಲಾದರೂ ಡೆಲ್ಲಿ ಚಾಂಪಿಯನ್ ಆಗುತ್ತಾ ಕಾದು ನೋಡಬೇಕಿದೆ.

4 / 5
ಪಂಜಾಬ್ ಕಿಂಗ್ಸ್: ಐಪಿಎಲ್​ನಲ್ಲಿ ಕಪ್ ಗೆಲ್ಲಲು ನಾನಾ ಕಸರತ್ತು ಮಾಡಿರುವ ಪಂಜಾಬ್ ಕಿಂಗ್ ಅತಿ ಹೆಚ್ಚು ಬಾರಿ ನಾಯಕರನ್ನು ಬದಲಿಸಿರುವ ತಂಡ ಎಂಬ ಕುಖ್ಯಾತಿ ಪಡೆದುಕೊಂಡಿದೆ. ಆದರೂ ಕೂಡ ಈ ತಂಡಕ್ಕೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಡಲು ಸಾಧ್ಯವಾಗಿಲ್ಲ.

ಪಂಜಾಬ್ ಕಿಂಗ್ಸ್: ಐಪಿಎಲ್​ನಲ್ಲಿ ಕಪ್ ಗೆಲ್ಲಲು ನಾನಾ ಕಸರತ್ತು ಮಾಡಿರುವ ಪಂಜಾಬ್ ಕಿಂಗ್ ಅತಿ ಹೆಚ್ಚು ಬಾರಿ ನಾಯಕರನ್ನು ಬದಲಿಸಿರುವ ತಂಡ ಎಂಬ ಕುಖ್ಯಾತಿ ಪಡೆದುಕೊಂಡಿದೆ. ಆದರೂ ಕೂಡ ಈ ತಂಡಕ್ಕೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಡಲು ಸಾಧ್ಯವಾಗಿಲ್ಲ.

5 / 5

Published On - 10:50 am, Thu, 30 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ