AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸ್ಟಾರ್ ಆಟಗಾರರ ಅಲಭ್ಯತೆ; ಐಪಿಎಲ್ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ!

IPL 2023: ವರದಿಯ ಪ್ರಕಾರ, ಬಿಸಿಸಿಐನ ಈ ನಿರ್ಧಾರಕ್ಕೆ ದೊಡ್ಡ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್. ನಿಗದಿಯಂತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಜೂನ್ ಆರಂಭದಲ್ಲಿ ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯಲಿದೆ.

TV9 Web
| Edited By: |

Updated on:Dec 26, 2022 | 10:19 AM

Share
16ನೇ ಆವೃತ್ತಿಯ ಐಪಿಎಲ್​ಗಾಗಿ ಮಿನಿ ಹರಾಜು ಮುಗಿದಿದ್ದು ಎಲ್ಲಾ 10 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿಸುವುದರೊಂದಿಗೆ ತಮ್ಮ ತಮ್ಮ ತಂಡಗಳನ್ನು ಮತ್ತಷ್ಟು ಬಲಪಡಿಸಿಕೊಂಡಿವೆ. ಒಟ್ಟು 80 ಆಟಗಾರರಿಗೆ ಈ ಬಾರಿ ಅದೃಷ್ಟ ಒಲಿದಿದೆ. ಈಗ ಎಲ್ಲರೂ ಹೊಸ ಸೀಸನ್ ಪ್ರಾರಂಭವಾಗಲು ಕಾಯುತ್ತಿದ್ದಾರೆ. ಆದರೆ, ಇದಕ್ಕೂ ಮುನ್ನ ಐಪಿಎಲ್ ಪಾಳಯದಿಂದ ಒಂದು ಪ್ರಮುಖ ಸುದ್ದಿ ಹೊರಬಿದ್ದಿದೆ.

16ನೇ ಆವೃತ್ತಿಯ ಐಪಿಎಲ್​ಗಾಗಿ ಮಿನಿ ಹರಾಜು ಮುಗಿದಿದ್ದು ಎಲ್ಲಾ 10 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿಸುವುದರೊಂದಿಗೆ ತಮ್ಮ ತಮ್ಮ ತಂಡಗಳನ್ನು ಮತ್ತಷ್ಟು ಬಲಪಡಿಸಿಕೊಂಡಿವೆ. ಒಟ್ಟು 80 ಆಟಗಾರರಿಗೆ ಈ ಬಾರಿ ಅದೃಷ್ಟ ಒಲಿದಿದೆ. ಈಗ ಎಲ್ಲರೂ ಹೊಸ ಸೀಸನ್ ಪ್ರಾರಂಭವಾಗಲು ಕಾಯುತ್ತಿದ್ದಾರೆ. ಆದರೆ, ಇದಕ್ಕೂ ಮುನ್ನ ಐಪಿಎಲ್ ಪಾಳಯದಿಂದ ಒಂದು ಪ್ರಮುಖ ಸುದ್ದಿ ಹೊರಬಿದ್ದಿದೆ.

1 / 5
ವಾಸ್ತವವಾಗಿ ಈ ಬಾರಿಯ ಐಪಿಎಲ್ ಅನ್ನು ಕಳೆದ ಆವೃತ್ತಿಗಳಿಗಿಂತ ವಿಭಿನ್ನವಾಗಿ ಆಯೋಜಿಸಲು ಮುಂದಾಗಿದ್ದ ಐಪಿಎಲ್ ಮಂಡಳಿ ಈ ಆವೃತ್ತಿಯ ವೇಳಾಪಟ್ಟಿಯನ್ನು 60 ದಿನಗಳ ಬದಲು 74 ದಿನಗಳಿಗೆ ವಿಸ್ತರಿಸಿತ್ತು. ಆದರೆ ತನ್ನ  ಈಗ ತನ್ನ ನಿಲುವನ್ನು ಬದಲಿಸಿರುವ ಮಂಡಳಿ ಹಳೆಯ ಆವೃತ್ತಿಗಳಂತೆ 60 ದಿನಗಳಲ್ಲಿ 16ನೇ ಆವೃತ್ತಿ ಮುಗಿಸಲು ಮುಂದಾಗಿದೆ.

ವಾಸ್ತವವಾಗಿ ಈ ಬಾರಿಯ ಐಪಿಎಲ್ ಅನ್ನು ಕಳೆದ ಆವೃತ್ತಿಗಳಿಗಿಂತ ವಿಭಿನ್ನವಾಗಿ ಆಯೋಜಿಸಲು ಮುಂದಾಗಿದ್ದ ಐಪಿಎಲ್ ಮಂಡಳಿ ಈ ಆವೃತ್ತಿಯ ವೇಳಾಪಟ್ಟಿಯನ್ನು 60 ದಿನಗಳ ಬದಲು 74 ದಿನಗಳಿಗೆ ವಿಸ್ತರಿಸಿತ್ತು. ಆದರೆ ತನ್ನ ಈಗ ತನ್ನ ನಿಲುವನ್ನು ಬದಲಿಸಿರುವ ಮಂಡಳಿ ಹಳೆಯ ಆವೃತ್ತಿಗಳಂತೆ 60 ದಿನಗಳಲ್ಲಿ 16ನೇ ಆವೃತ್ತಿ ಮುಗಿಸಲು ಮುಂದಾಗಿದೆ.

2 / 5
ಕ್ರೀಡಾ ವೆಬ್‌ಸೈಟ್ ಇನ್‌ಸೈಡ್‌ಸ್ಪೋರ್ಟ್‌ನ ವರದಿಯ ಪ್ರಕಾರ, ಹೊಸ ಸೀಸನ್ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದ್ದು, ಮೇ 31 ರವರೆಗೆ ನಡೆಯಲಿದೆ. ಇದಕ್ಕೂ ಮೊದಲು, ಬಿಸಿಸಿಐ ಇದನ್ನು 74 ದಿನಗಳವರೆಗೆ ಆಯೋಜಿಸಲು ಬಯಸಿತ್ತು. ಆದರೆ ಈಗ ಈ ಯೋಜನೆಯನ್ನು ಮುಂದಿನ ಸೀಸನ್​ಗೆ ಮುಂದೂಡಲಾಗಿದೆ.

ಕ್ರೀಡಾ ವೆಬ್‌ಸೈಟ್ ಇನ್‌ಸೈಡ್‌ಸ್ಪೋರ್ಟ್‌ನ ವರದಿಯ ಪ್ರಕಾರ, ಹೊಸ ಸೀಸನ್ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದ್ದು, ಮೇ 31 ರವರೆಗೆ ನಡೆಯಲಿದೆ. ಇದಕ್ಕೂ ಮೊದಲು, ಬಿಸಿಸಿಐ ಇದನ್ನು 74 ದಿನಗಳವರೆಗೆ ಆಯೋಜಿಸಲು ಬಯಸಿತ್ತು. ಆದರೆ ಈಗ ಈ ಯೋಜನೆಯನ್ನು ಮುಂದಿನ ಸೀಸನ್​ಗೆ ಮುಂದೂಡಲಾಗಿದೆ.

3 / 5
ವರದಿಯ ಪ್ರಕಾರ, ಬಿಸಿಸಿಐನ ಈ ನಿರ್ಧಾರಕ್ಕೆ ದೊಡ್ಡ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್. ನಿಗದಿಯಂತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಜೂನ್ ಆರಂಭದಲ್ಲಿ ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯಲಿದೆ.

ವರದಿಯ ಪ್ರಕಾರ, ಬಿಸಿಸಿಐನ ಈ ನಿರ್ಧಾರಕ್ಕೆ ದೊಡ್ಡ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್. ನಿಗದಿಯಂತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಜೂನ್ ಆರಂಭದಲ್ಲಿ ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯಲಿದೆ.

4 / 5
ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನ ರೇಸ್‌ನಲ್ಲಿ ಪ್ರಸ್ತುತ ಆಸ್ಟ್ರೇಲಿಯಾ ಮುಂಚೂಣಿಯಲ್ಲಿದ್ದು, ಭಾರತ ತಂಡ ಎರಡನೇ ಸ್ಥಾನದಲ್ಲಿದೆ. ಈ ಎರಡು ತಂಡಗಳು ಮಾತ್ರ ಅರ್ಹತೆ ಪಡೆದರೆ, ಆಟಗಾರರು ಮಧ್ಯದಲ್ಲಿಯೇ ಐಪಿಎಲ್​ನಿಂದ ತೆರಳಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಲೀಗ್‌ನ 74 ದಿನಗಳು ಪೂರ್ಣಗೊಳ್ಳುವ ಮೊದಲೇ ಆಸ್ಟ್ರೇಲಿಯಾ ಮತ್ತು ಭಾರತದ ಅನೇಕ ಸ್ಟಾರ್ ಆಟಗಾರರು ಐಪಿಎಲ್ ತೊರೆಯಬೇಕಾಗುತ್ತದೆ. ಹೀಗಾಗಿ ಇದನ್ನು ತಪ್ಪಿಸಲು ಬಿಸಿಸಿಐ ಈ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ

ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನ ರೇಸ್‌ನಲ್ಲಿ ಪ್ರಸ್ತುತ ಆಸ್ಟ್ರೇಲಿಯಾ ಮುಂಚೂಣಿಯಲ್ಲಿದ್ದು, ಭಾರತ ತಂಡ ಎರಡನೇ ಸ್ಥಾನದಲ್ಲಿದೆ. ಈ ಎರಡು ತಂಡಗಳು ಮಾತ್ರ ಅರ್ಹತೆ ಪಡೆದರೆ, ಆಟಗಾರರು ಮಧ್ಯದಲ್ಲಿಯೇ ಐಪಿಎಲ್​ನಿಂದ ತೆರಳಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಲೀಗ್‌ನ 74 ದಿನಗಳು ಪೂರ್ಣಗೊಳ್ಳುವ ಮೊದಲೇ ಆಸ್ಟ್ರೇಲಿಯಾ ಮತ್ತು ಭಾರತದ ಅನೇಕ ಸ್ಟಾರ್ ಆಟಗಾರರು ಐಪಿಎಲ್ ತೊರೆಯಬೇಕಾಗುತ್ತದೆ. ಹೀಗಾಗಿ ಇದನ್ನು ತಪ್ಪಿಸಲು ಬಿಸಿಸಿಐ ಈ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ

5 / 5

Published On - 10:19 am, Mon, 26 December 22

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್