AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸ್ಟಾರ್ ಆಟಗಾರರ ಅಲಭ್ಯತೆ; ಐಪಿಎಲ್ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ!

IPL 2023: ವರದಿಯ ಪ್ರಕಾರ, ಬಿಸಿಸಿಐನ ಈ ನಿರ್ಧಾರಕ್ಕೆ ದೊಡ್ಡ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್. ನಿಗದಿಯಂತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಜೂನ್ ಆರಂಭದಲ್ಲಿ ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯಲಿದೆ.

TV9 Web
| Edited By: |

Updated on:Dec 26, 2022 | 10:19 AM

Share
16ನೇ ಆವೃತ್ತಿಯ ಐಪಿಎಲ್​ಗಾಗಿ ಮಿನಿ ಹರಾಜು ಮುಗಿದಿದ್ದು ಎಲ್ಲಾ 10 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿಸುವುದರೊಂದಿಗೆ ತಮ್ಮ ತಮ್ಮ ತಂಡಗಳನ್ನು ಮತ್ತಷ್ಟು ಬಲಪಡಿಸಿಕೊಂಡಿವೆ. ಒಟ್ಟು 80 ಆಟಗಾರರಿಗೆ ಈ ಬಾರಿ ಅದೃಷ್ಟ ಒಲಿದಿದೆ. ಈಗ ಎಲ್ಲರೂ ಹೊಸ ಸೀಸನ್ ಪ್ರಾರಂಭವಾಗಲು ಕಾಯುತ್ತಿದ್ದಾರೆ. ಆದರೆ, ಇದಕ್ಕೂ ಮುನ್ನ ಐಪಿಎಲ್ ಪಾಳಯದಿಂದ ಒಂದು ಪ್ರಮುಖ ಸುದ್ದಿ ಹೊರಬಿದ್ದಿದೆ.

16ನೇ ಆವೃತ್ತಿಯ ಐಪಿಎಲ್​ಗಾಗಿ ಮಿನಿ ಹರಾಜು ಮುಗಿದಿದ್ದು ಎಲ್ಲಾ 10 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿಸುವುದರೊಂದಿಗೆ ತಮ್ಮ ತಮ್ಮ ತಂಡಗಳನ್ನು ಮತ್ತಷ್ಟು ಬಲಪಡಿಸಿಕೊಂಡಿವೆ. ಒಟ್ಟು 80 ಆಟಗಾರರಿಗೆ ಈ ಬಾರಿ ಅದೃಷ್ಟ ಒಲಿದಿದೆ. ಈಗ ಎಲ್ಲರೂ ಹೊಸ ಸೀಸನ್ ಪ್ರಾರಂಭವಾಗಲು ಕಾಯುತ್ತಿದ್ದಾರೆ. ಆದರೆ, ಇದಕ್ಕೂ ಮುನ್ನ ಐಪಿಎಲ್ ಪಾಳಯದಿಂದ ಒಂದು ಪ್ರಮುಖ ಸುದ್ದಿ ಹೊರಬಿದ್ದಿದೆ.

1 / 5
ವಾಸ್ತವವಾಗಿ ಈ ಬಾರಿಯ ಐಪಿಎಲ್ ಅನ್ನು ಕಳೆದ ಆವೃತ್ತಿಗಳಿಗಿಂತ ವಿಭಿನ್ನವಾಗಿ ಆಯೋಜಿಸಲು ಮುಂದಾಗಿದ್ದ ಐಪಿಎಲ್ ಮಂಡಳಿ ಈ ಆವೃತ್ತಿಯ ವೇಳಾಪಟ್ಟಿಯನ್ನು 60 ದಿನಗಳ ಬದಲು 74 ದಿನಗಳಿಗೆ ವಿಸ್ತರಿಸಿತ್ತು. ಆದರೆ ತನ್ನ  ಈಗ ತನ್ನ ನಿಲುವನ್ನು ಬದಲಿಸಿರುವ ಮಂಡಳಿ ಹಳೆಯ ಆವೃತ್ತಿಗಳಂತೆ 60 ದಿನಗಳಲ್ಲಿ 16ನೇ ಆವೃತ್ತಿ ಮುಗಿಸಲು ಮುಂದಾಗಿದೆ.

ವಾಸ್ತವವಾಗಿ ಈ ಬಾರಿಯ ಐಪಿಎಲ್ ಅನ್ನು ಕಳೆದ ಆವೃತ್ತಿಗಳಿಗಿಂತ ವಿಭಿನ್ನವಾಗಿ ಆಯೋಜಿಸಲು ಮುಂದಾಗಿದ್ದ ಐಪಿಎಲ್ ಮಂಡಳಿ ಈ ಆವೃತ್ತಿಯ ವೇಳಾಪಟ್ಟಿಯನ್ನು 60 ದಿನಗಳ ಬದಲು 74 ದಿನಗಳಿಗೆ ವಿಸ್ತರಿಸಿತ್ತು. ಆದರೆ ತನ್ನ ಈಗ ತನ್ನ ನಿಲುವನ್ನು ಬದಲಿಸಿರುವ ಮಂಡಳಿ ಹಳೆಯ ಆವೃತ್ತಿಗಳಂತೆ 60 ದಿನಗಳಲ್ಲಿ 16ನೇ ಆವೃತ್ತಿ ಮುಗಿಸಲು ಮುಂದಾಗಿದೆ.

2 / 5
ಕ್ರೀಡಾ ವೆಬ್‌ಸೈಟ್ ಇನ್‌ಸೈಡ್‌ಸ್ಪೋರ್ಟ್‌ನ ವರದಿಯ ಪ್ರಕಾರ, ಹೊಸ ಸೀಸನ್ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದ್ದು, ಮೇ 31 ರವರೆಗೆ ನಡೆಯಲಿದೆ. ಇದಕ್ಕೂ ಮೊದಲು, ಬಿಸಿಸಿಐ ಇದನ್ನು 74 ದಿನಗಳವರೆಗೆ ಆಯೋಜಿಸಲು ಬಯಸಿತ್ತು. ಆದರೆ ಈಗ ಈ ಯೋಜನೆಯನ್ನು ಮುಂದಿನ ಸೀಸನ್​ಗೆ ಮುಂದೂಡಲಾಗಿದೆ.

ಕ್ರೀಡಾ ವೆಬ್‌ಸೈಟ್ ಇನ್‌ಸೈಡ್‌ಸ್ಪೋರ್ಟ್‌ನ ವರದಿಯ ಪ್ರಕಾರ, ಹೊಸ ಸೀಸನ್ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದ್ದು, ಮೇ 31 ರವರೆಗೆ ನಡೆಯಲಿದೆ. ಇದಕ್ಕೂ ಮೊದಲು, ಬಿಸಿಸಿಐ ಇದನ್ನು 74 ದಿನಗಳವರೆಗೆ ಆಯೋಜಿಸಲು ಬಯಸಿತ್ತು. ಆದರೆ ಈಗ ಈ ಯೋಜನೆಯನ್ನು ಮುಂದಿನ ಸೀಸನ್​ಗೆ ಮುಂದೂಡಲಾಗಿದೆ.

3 / 5
ವರದಿಯ ಪ್ರಕಾರ, ಬಿಸಿಸಿಐನ ಈ ನಿರ್ಧಾರಕ್ಕೆ ದೊಡ್ಡ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್. ನಿಗದಿಯಂತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಜೂನ್ ಆರಂಭದಲ್ಲಿ ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯಲಿದೆ.

ವರದಿಯ ಪ್ರಕಾರ, ಬಿಸಿಸಿಐನ ಈ ನಿರ್ಧಾರಕ್ಕೆ ದೊಡ್ಡ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್. ನಿಗದಿಯಂತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಜೂನ್ ಆರಂಭದಲ್ಲಿ ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯಲಿದೆ.

4 / 5
ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನ ರೇಸ್‌ನಲ್ಲಿ ಪ್ರಸ್ತುತ ಆಸ್ಟ್ರೇಲಿಯಾ ಮುಂಚೂಣಿಯಲ್ಲಿದ್ದು, ಭಾರತ ತಂಡ ಎರಡನೇ ಸ್ಥಾನದಲ್ಲಿದೆ. ಈ ಎರಡು ತಂಡಗಳು ಮಾತ್ರ ಅರ್ಹತೆ ಪಡೆದರೆ, ಆಟಗಾರರು ಮಧ್ಯದಲ್ಲಿಯೇ ಐಪಿಎಲ್​ನಿಂದ ತೆರಳಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಲೀಗ್‌ನ 74 ದಿನಗಳು ಪೂರ್ಣಗೊಳ್ಳುವ ಮೊದಲೇ ಆಸ್ಟ್ರೇಲಿಯಾ ಮತ್ತು ಭಾರತದ ಅನೇಕ ಸ್ಟಾರ್ ಆಟಗಾರರು ಐಪಿಎಲ್ ತೊರೆಯಬೇಕಾಗುತ್ತದೆ. ಹೀಗಾಗಿ ಇದನ್ನು ತಪ್ಪಿಸಲು ಬಿಸಿಸಿಐ ಈ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ

ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನ ರೇಸ್‌ನಲ್ಲಿ ಪ್ರಸ್ತುತ ಆಸ್ಟ್ರೇಲಿಯಾ ಮುಂಚೂಣಿಯಲ್ಲಿದ್ದು, ಭಾರತ ತಂಡ ಎರಡನೇ ಸ್ಥಾನದಲ್ಲಿದೆ. ಈ ಎರಡು ತಂಡಗಳು ಮಾತ್ರ ಅರ್ಹತೆ ಪಡೆದರೆ, ಆಟಗಾರರು ಮಧ್ಯದಲ್ಲಿಯೇ ಐಪಿಎಲ್​ನಿಂದ ತೆರಳಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಲೀಗ್‌ನ 74 ದಿನಗಳು ಪೂರ್ಣಗೊಳ್ಳುವ ಮೊದಲೇ ಆಸ್ಟ್ರೇಲಿಯಾ ಮತ್ತು ಭಾರತದ ಅನೇಕ ಸ್ಟಾರ್ ಆಟಗಾರರು ಐಪಿಎಲ್ ತೊರೆಯಬೇಕಾಗುತ್ತದೆ. ಹೀಗಾಗಿ ಇದನ್ನು ತಪ್ಪಿಸಲು ಬಿಸಿಸಿಐ ಈ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ

5 / 5

Published On - 10:19 am, Mon, 26 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್