AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 6,6,6,6,6: ವಿಜಯ್ ಶಂಕರ್ ಸಿಡಿಲಬ್ಬರಕ್ಕೆ ನಲುಗಿದ KKR

IPL 2023 Kannada: ವಿಶೇಷ ಎಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇದುವರೆಗೆ 54 ಪಂದ್ಯಗಳನ್ನಾಡಿರುವ ವಿಜಯ್ ಶಂಕರ್​ಗೆ ಇದು ನಾಲ್ಕನೇ ಅರ್ಧಶತಕ.

TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2023 | 5:58 PM

IPL 2023 GT vs KKR: ಅಹಮದಾಬಾದ್​ನಲ್ಲಿ ನಡೆದ ಐಪಿಎಲ್​ನ 13ನೇ ಪಂದ್ಯದಲ್ಲಿ ವಿಜಯ್ ಶಂಕರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ಹಂಗಾಮಿ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ತಂಡವು 14ನೇ ಓವರ್​ನಲ್ಲಿ 3 ವಿಕೆಟ್ ಕಳೆದುಕೊಂಡು 118 ರನ್​ ಕಲೆಹಾಕಿತ್ತು.

IPL 2023 GT vs KKR: ಅಹಮದಾಬಾದ್​ನಲ್ಲಿ ನಡೆದ ಐಪಿಎಲ್​ನ 13ನೇ ಪಂದ್ಯದಲ್ಲಿ ವಿಜಯ್ ಶಂಕರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ಹಂಗಾಮಿ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ತಂಡವು 14ನೇ ಓವರ್​ನಲ್ಲಿ 3 ವಿಕೆಟ್ ಕಳೆದುಕೊಂಡು 118 ರನ್​ ಕಲೆಹಾಕಿತ್ತು.

1 / 5
ಈ ಹಂತದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ವಿಜಯ್ ಶಂಕರ್ ಬೀಸ್ಟ್ ಮೋಡ್​ನಲ್ಲಿ ಬ್ಯಾಟ್ ಬೀಸಿದ್ದರು. ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಟೈಟಾನ್ಸ್ ಆಟಗಾರ ಕೆಕೆಆರ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ವಿಜಯ್ ಶಂಕರ್ ಬ್ಯಾಟ್​ನಿಂದ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

ಈ ಹಂತದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ವಿಜಯ್ ಶಂಕರ್ ಬೀಸ್ಟ್ ಮೋಡ್​ನಲ್ಲಿ ಬ್ಯಾಟ್ ಬೀಸಿದ್ದರು. ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಟೈಟಾನ್ಸ್ ಆಟಗಾರ ಕೆಕೆಆರ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ವಿಜಯ್ ಶಂಕರ್ ಬ್ಯಾಟ್​ನಿಂದ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

2 / 5
ಅಷ್ಟೇ ಅಲ್ಲದೆ ಕೊನೆಯ ಓವರ್​ನಲ್ಲಿ ಶಾರ್ದೂಲ್ ಠಾಕೂರ್ ಎಸೆತಗಳಿಗೆ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದರು. ಕೇವಲ 24 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್ ಚಚ್ಚುವ ಮೂಲಕ ವಿಜಯ್ ಶಂಕರ್ ಅಜೇಯ 63 ರನ್​ ಕಲೆಹಾಕಿದರು. ಪರಿಣಾಮ ಗುಜರಾತ್ ಟೈಟಾನ್ಸ್​ ತಂಡದ ಮೊತ್ತವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ಗೆ ಬಂದು ನಿಂತಿತು.

ಅಷ್ಟೇ ಅಲ್ಲದೆ ಕೊನೆಯ ಓವರ್​ನಲ್ಲಿ ಶಾರ್ದೂಲ್ ಠಾಕೂರ್ ಎಸೆತಗಳಿಗೆ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದರು. ಕೇವಲ 24 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್ ಚಚ್ಚುವ ಮೂಲಕ ವಿಜಯ್ ಶಂಕರ್ ಅಜೇಯ 63 ರನ್​ ಕಲೆಹಾಕಿದರು. ಪರಿಣಾಮ ಗುಜರಾತ್ ಟೈಟಾನ್ಸ್​ ತಂಡದ ಮೊತ್ತವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ಗೆ ಬಂದು ನಿಂತಿತು.

3 / 5
ವಿಶೇಷ ಎಂದರೆ ಐಪಿಎಲ್​ನಲ್ಲಿ ಇದುವರೆಗೆ 54 ಪಂದ್ಯಗಳನ್ನಾಡಿರುವ ವಿಜಯ್ ಶಂಕರ್​ಗೆ ಇದು ನಾಲ್ಕನೇ ಅರ್ಧಶತಕ. ಅದರಲ್ಲೂ ಅವರ ಬ್ಯಾಟ್​ನಿಂದ ಮೂಡಿಬಂದ ಅತ್ಯಂತ ವೇಗದ ಹಾಫ್ ಸೆಂಚುರಿ ಕೂಡ ಇದಾಗಿದೆ. ಒಟ್ಟಿನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿಜಯ್ ಶಂಕರ್ ಇದೀಗ ಎಲ್ಲರ ಗಮನ ಸೆಳೆದಿದ್ದಾರೆ.

ವಿಶೇಷ ಎಂದರೆ ಐಪಿಎಲ್​ನಲ್ಲಿ ಇದುವರೆಗೆ 54 ಪಂದ್ಯಗಳನ್ನಾಡಿರುವ ವಿಜಯ್ ಶಂಕರ್​ಗೆ ಇದು ನಾಲ್ಕನೇ ಅರ್ಧಶತಕ. ಅದರಲ್ಲೂ ಅವರ ಬ್ಯಾಟ್​ನಿಂದ ಮೂಡಿಬಂದ ಅತ್ಯಂತ ವೇಗದ ಹಾಫ್ ಸೆಂಚುರಿ ಕೂಡ ಇದಾಗಿದೆ. ಒಟ್ಟಿನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿಜಯ್ ಶಂಕರ್ ಇದೀಗ ಎಲ್ಲರ ಗಮನ ಸೆಳೆದಿದ್ದಾರೆ.

4 / 5
ಇನ್ನು ಈ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಅನಾರೋಗ್ಯದ ಕಾರಣ ಮುಂಜಾಗೃತ ಕ್ರಮವಾಗಿ ಪಾಂಡ್ಯ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ಹೀಗಾಗಿ ತಂಡದ ಉಪನಾಯಕ ರಶೀದ್ ಖಾನ್ ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ್ದರು.

ಇನ್ನು ಈ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಅನಾರೋಗ್ಯದ ಕಾರಣ ಮುಂಜಾಗೃತ ಕ್ರಮವಾಗಿ ಪಾಂಡ್ಯ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ಹೀಗಾಗಿ ತಂಡದ ಉಪನಾಯಕ ರಶೀದ್ ಖಾನ್ ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ್ದರು.

5 / 5
Follow us
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್