AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 6,6,6,6,6: ವಿಜಯ್ ಶಂಕರ್ ಸಿಡಿಲಬ್ಬರಕ್ಕೆ ನಲುಗಿದ KKR

IPL 2023 Kannada: ವಿಶೇಷ ಎಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇದುವರೆಗೆ 54 ಪಂದ್ಯಗಳನ್ನಾಡಿರುವ ವಿಜಯ್ ಶಂಕರ್​ಗೆ ಇದು ನಾಲ್ಕನೇ ಅರ್ಧಶತಕ.

TV9 Web
| Edited By: |

Updated on: Apr 09, 2023 | 5:58 PM

Share
IPL 2023 GT vs KKR: ಅಹಮದಾಬಾದ್​ನಲ್ಲಿ ನಡೆದ ಐಪಿಎಲ್​ನ 13ನೇ ಪಂದ್ಯದಲ್ಲಿ ವಿಜಯ್ ಶಂಕರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ಹಂಗಾಮಿ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ತಂಡವು 14ನೇ ಓವರ್​ನಲ್ಲಿ 3 ವಿಕೆಟ್ ಕಳೆದುಕೊಂಡು 118 ರನ್​ ಕಲೆಹಾಕಿತ್ತು.

IPL 2023 GT vs KKR: ಅಹಮದಾಬಾದ್​ನಲ್ಲಿ ನಡೆದ ಐಪಿಎಲ್​ನ 13ನೇ ಪಂದ್ಯದಲ್ಲಿ ವಿಜಯ್ ಶಂಕರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ಹಂಗಾಮಿ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ತಂಡವು 14ನೇ ಓವರ್​ನಲ್ಲಿ 3 ವಿಕೆಟ್ ಕಳೆದುಕೊಂಡು 118 ರನ್​ ಕಲೆಹಾಕಿತ್ತು.

1 / 5
ಈ ಹಂತದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ವಿಜಯ್ ಶಂಕರ್ ಬೀಸ್ಟ್ ಮೋಡ್​ನಲ್ಲಿ ಬ್ಯಾಟ್ ಬೀಸಿದ್ದರು. ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಟೈಟಾನ್ಸ್ ಆಟಗಾರ ಕೆಕೆಆರ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ವಿಜಯ್ ಶಂಕರ್ ಬ್ಯಾಟ್​ನಿಂದ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

ಈ ಹಂತದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ವಿಜಯ್ ಶಂಕರ್ ಬೀಸ್ಟ್ ಮೋಡ್​ನಲ್ಲಿ ಬ್ಯಾಟ್ ಬೀಸಿದ್ದರು. ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಟೈಟಾನ್ಸ್ ಆಟಗಾರ ಕೆಕೆಆರ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ವಿಜಯ್ ಶಂಕರ್ ಬ್ಯಾಟ್​ನಿಂದ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

2 / 5
ಅಷ್ಟೇ ಅಲ್ಲದೆ ಕೊನೆಯ ಓವರ್​ನಲ್ಲಿ ಶಾರ್ದೂಲ್ ಠಾಕೂರ್ ಎಸೆತಗಳಿಗೆ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದರು. ಕೇವಲ 24 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್ ಚಚ್ಚುವ ಮೂಲಕ ವಿಜಯ್ ಶಂಕರ್ ಅಜೇಯ 63 ರನ್​ ಕಲೆಹಾಕಿದರು. ಪರಿಣಾಮ ಗುಜರಾತ್ ಟೈಟಾನ್ಸ್​ ತಂಡದ ಮೊತ್ತವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ಗೆ ಬಂದು ನಿಂತಿತು.

ಅಷ್ಟೇ ಅಲ್ಲದೆ ಕೊನೆಯ ಓವರ್​ನಲ್ಲಿ ಶಾರ್ದೂಲ್ ಠಾಕೂರ್ ಎಸೆತಗಳಿಗೆ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದರು. ಕೇವಲ 24 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್ ಚಚ್ಚುವ ಮೂಲಕ ವಿಜಯ್ ಶಂಕರ್ ಅಜೇಯ 63 ರನ್​ ಕಲೆಹಾಕಿದರು. ಪರಿಣಾಮ ಗುಜರಾತ್ ಟೈಟಾನ್ಸ್​ ತಂಡದ ಮೊತ್ತವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ಗೆ ಬಂದು ನಿಂತಿತು.

3 / 5
ವಿಶೇಷ ಎಂದರೆ ಐಪಿಎಲ್​ನಲ್ಲಿ ಇದುವರೆಗೆ 54 ಪಂದ್ಯಗಳನ್ನಾಡಿರುವ ವಿಜಯ್ ಶಂಕರ್​ಗೆ ಇದು ನಾಲ್ಕನೇ ಅರ್ಧಶತಕ. ಅದರಲ್ಲೂ ಅವರ ಬ್ಯಾಟ್​ನಿಂದ ಮೂಡಿಬಂದ ಅತ್ಯಂತ ವೇಗದ ಹಾಫ್ ಸೆಂಚುರಿ ಕೂಡ ಇದಾಗಿದೆ. ಒಟ್ಟಿನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿಜಯ್ ಶಂಕರ್ ಇದೀಗ ಎಲ್ಲರ ಗಮನ ಸೆಳೆದಿದ್ದಾರೆ.

ವಿಶೇಷ ಎಂದರೆ ಐಪಿಎಲ್​ನಲ್ಲಿ ಇದುವರೆಗೆ 54 ಪಂದ್ಯಗಳನ್ನಾಡಿರುವ ವಿಜಯ್ ಶಂಕರ್​ಗೆ ಇದು ನಾಲ್ಕನೇ ಅರ್ಧಶತಕ. ಅದರಲ್ಲೂ ಅವರ ಬ್ಯಾಟ್​ನಿಂದ ಮೂಡಿಬಂದ ಅತ್ಯಂತ ವೇಗದ ಹಾಫ್ ಸೆಂಚುರಿ ಕೂಡ ಇದಾಗಿದೆ. ಒಟ್ಟಿನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿಜಯ್ ಶಂಕರ್ ಇದೀಗ ಎಲ್ಲರ ಗಮನ ಸೆಳೆದಿದ್ದಾರೆ.

4 / 5
ಇನ್ನು ಈ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಅನಾರೋಗ್ಯದ ಕಾರಣ ಮುಂಜಾಗೃತ ಕ್ರಮವಾಗಿ ಪಾಂಡ್ಯ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ಹೀಗಾಗಿ ತಂಡದ ಉಪನಾಯಕ ರಶೀದ್ ಖಾನ್ ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ್ದರು.

ಇನ್ನು ಈ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಅನಾರೋಗ್ಯದ ಕಾರಣ ಮುಂಜಾಗೃತ ಕ್ರಮವಾಗಿ ಪಾಂಡ್ಯ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ಹೀಗಾಗಿ ತಂಡದ ಉಪನಾಯಕ ರಶೀದ್ ಖಾನ್ ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ್ದರು.

5 / 5
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ