Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೂರು ಸಂಭ್ರಮಕ್ಕೆ ಇದೇ ಕಾರಣ: ಬಡ್ಡಿ ಸಮೇತ ತಿರುಗಿಸಿ ಕೊಟ್ಟ ವಿರಾಟ್ ಕೊಹ್ಲಿ

IPL 2023 Kannada: ಈ ಸುಲಭ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರನ್​ಗಳಿಸಲು ಪರದಾಡಿದರು. ಅದರಲ್ಲೂ ಪ್ರತಿ ವಿಕೆಟ್ ಬೀಳುತ್ತಿದ್ದಂತೆ RCB ಆಟಗಾರ ವಿರಾಟ್ ಕೊಹ್ಲಿಯ (Virat Kohli) ಸಂಭ್ರಮ ಮುಗಿಲು ಮುಟ್ಟಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on:May 02, 2023 | 3:56 PM

IPL 2023: ಸೋಮವಾರ ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು 18 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕೇವಲ 126 ರನ್​ ಮಾತ್ರ ಕಲೆಹಾಕಿದ್ದರು.

IPL 2023: ಸೋಮವಾರ ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು 18 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕೇವಲ 126 ರನ್​ ಮಾತ್ರ ಕಲೆಹಾಕಿದ್ದರು.

1 / 8
ಈ ಸುಲಭ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರನ್​ಗಳಿಸಲು ಪರದಾಡಿದರು. ಅದರಲ್ಲೂ ಪ್ರತಿ ವಿಕೆಟ್ ಬೀಳುತ್ತಿದ್ದಂತೆ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿಯ ಸಂಭ್ರಮ ಮುಗಿಲು ಮುಟ್ಟಿತ್ತು.

ಈ ಸುಲಭ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರನ್​ಗಳಿಸಲು ಪರದಾಡಿದರು. ಅದರಲ್ಲೂ ಪ್ರತಿ ವಿಕೆಟ್ ಬೀಳುತ್ತಿದ್ದಂತೆ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿಯ ಸಂಭ್ರಮ ಮುಗಿಲು ಮುಟ್ಟಿತ್ತು.

2 / 8
ಪ್ರತಿ ಸಂಭ್ರಮದಲ್ಲೂ ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಟಾರ್ಗೆಟ್ ಮಾಡಿದ್ದರು. ಅದರಲ್ಲೂ ಕೆಲವೊಮ್ಮೆ ಲಕ್ನೋ ತಂಡದ ಡಗೌಟ್​ನತ್ತ ಮುಖ ಮಾಡಿ ಆಕ್ರೋಶಭರಿತರಾಗಿ ಸಂಭ್ರಮಿಸಿದ್ದರು. ಕೊಹ್ಲಿಯ ಇಂತಹ ಸಂಭ್ರಮಕ್ಕೆ ಮುಖ್ಯ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ನೋ ಆಟಗಾರರ ಸಂಭ್ರಮ.

ಪ್ರತಿ ಸಂಭ್ರಮದಲ್ಲೂ ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಟಾರ್ಗೆಟ್ ಮಾಡಿದ್ದರು. ಅದರಲ್ಲೂ ಕೆಲವೊಮ್ಮೆ ಲಕ್ನೋ ತಂಡದ ಡಗೌಟ್​ನತ್ತ ಮುಖ ಮಾಡಿ ಆಕ್ರೋಶಭರಿತರಾಗಿ ಸಂಭ್ರಮಿಸಿದ್ದರು. ಕೊಹ್ಲಿಯ ಇಂತಹ ಸಂಭ್ರಮಕ್ಕೆ ಮುಖ್ಯ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ನೋ ಆಟಗಾರರ ಸಂಭ್ರಮ.

3 / 8
ಹೌದು, ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​​ 1 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಈ ವೇಳೆ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ನಿಕೋಲಸ್ ಪೂರನ್ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಸಂಭ್ರಮಿಸಿದ್ದರು.

ಹೌದು, ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​​ 1 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಈ ವೇಳೆ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ನಿಕೋಲಸ್ ಪೂರನ್ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಸಂಭ್ರಮಿಸಿದ್ದರು.

4 / 8
ಇನ್ನು ಪಂದ್ಯ ಗೆಲ್ಲುತ್ತಿದ್ದಂತೆ ರವಿ ಬಿಷ್ಣೋಯ್ ಕೂಡ ಕ್ಯಾಮೆರಾ ನೋಡಿ ಕುಣಿದು ಕುಪ್ಪಳಿಸಿದರು. ಅಲ್ಲದೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಟಾರ್ಗೆಟ್ ಮಾಡಿದ್ದರು.

ಇನ್ನು ಪಂದ್ಯ ಗೆಲ್ಲುತ್ತಿದ್ದಂತೆ ರವಿ ಬಿಷ್ಣೋಯ್ ಕೂಡ ಕ್ಯಾಮೆರಾ ನೋಡಿ ಕುಣಿದು ಕುಪ್ಪಳಿಸಿದರು. ಅಲ್ಲದೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಟಾರ್ಗೆಟ್ ಮಾಡಿದ್ದರು.

5 / 8
ಗೆಲುವಿನ ಸಂಭ್ರಮದ ನಡುವೆ ಗಂಭೀರ್ ಆರ್​ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು. ಇದೆಲ್ಲವನ್ನೂ ವೀಕ್ಷಿಸುತ್ತಾ ಅಂದು ವಿರಾಟ್ ಕೊಹ್ಲಿ ಮೈದಾನದಿಂದ ಹೊರ ನಡೆದಿದ್ದರು.

ಗೆಲುವಿನ ಸಂಭ್ರಮದ ನಡುವೆ ಗಂಭೀರ್ ಆರ್​ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು. ಇದೆಲ್ಲವನ್ನೂ ವೀಕ್ಷಿಸುತ್ತಾ ಅಂದು ವಿರಾಟ್ ಕೊಹ್ಲಿ ಮೈದಾನದಿಂದ ಹೊರ ನಡೆದಿದ್ದರು.

6 / 8
ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರು ಮೈದಾನದಲ್ಲೇ ಬಗ್ಗು ಬಡಿಯುವ ಮೂಲಕ ಕಿಂಗ್ ಕೊಹ್ಲಿ ತಿರುಗೇಟು ನೀಡಿದ್ದಾರೆ. ಅದು ಕೂಡ ಗೌತಮ್ ಗಂಭೀರ್​ ಅವರ ಸೈಲೆನ್ಸ್ ಸಂಭ್ರಮ...ನಿಕೋಲಸ್ ಪೂರನ್​ರ ಫ್ಲೈ ಕಿಸ್ ಸೆಲೆಬ್ರೇಷನ್ ಹಾಗೂ ರವಿ ಬಿಷ್ಣೋಯ್ ಅವರ ಆಕ್ರೋಶಭರಿತ ಸಂಭ್ರಮದ ಮೂಲಕ ಎಂಬುದು ವಿಶೇಷ.

ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರು ಮೈದಾನದಲ್ಲೇ ಬಗ್ಗು ಬಡಿಯುವ ಮೂಲಕ ಕಿಂಗ್ ಕೊಹ್ಲಿ ತಿರುಗೇಟು ನೀಡಿದ್ದಾರೆ. ಅದು ಕೂಡ ಗೌತಮ್ ಗಂಭೀರ್​ ಅವರ ಸೈಲೆನ್ಸ್ ಸಂಭ್ರಮ...ನಿಕೋಲಸ್ ಪೂರನ್​ರ ಫ್ಲೈ ಕಿಸ್ ಸೆಲೆಬ್ರೇಷನ್ ಹಾಗೂ ರವಿ ಬಿಷ್ಣೋಯ್ ಅವರ ಆಕ್ರೋಶಭರಿತ ಸಂಭ್ರಮದ ಮೂಲಕ ಎಂಬುದು ವಿಶೇಷ.

7 / 8
ಇದೀಗ ವಿರಾಟ್ ಕೊಹ್ಲಿಯ ಈ ಭರ್ಜರಿ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್​ಗೆ ಬಡ್ಡಿ ಸಮೇತ ಈಗ ತಿರುಗಿಸಿಕೊಟ್ಟಿದ್ದಾರೆ ಎಂದು ಆರ್​ಸಿಬಿ ಅಭಿಮಾನಿಗಳು ಈ ಸಂಭ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ವಿರಾಟ್ ಕೊಹ್ಲಿಯ ಈ ಭರ್ಜರಿ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್​ಗೆ ಬಡ್ಡಿ ಸಮೇತ ಈಗ ತಿರುಗಿಸಿಕೊಟ್ಟಿದ್ದಾರೆ ಎಂದು ಆರ್​ಸಿಬಿ ಅಭಿಮಾನಿಗಳು ಈ ಸಂಭ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

8 / 8

Published On - 3:56 pm, Tue, 2 May 23

Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್