AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಆಟಗಾರನ ಮಗನಿಗೆ ವಿಶೇಷ ಗಿಫ್ಟ್ ಕಳಿಸಿದ ವಿರಾಟ್ ಕೊಹ್ಲಿ

IPL 2023 Kannada: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಇರಾದೆಯಲ್ಲಿದೆ.

TV9 Web
| Edited By: |

Updated on: May 03, 2023 | 9:22 PM

Share
IPL 2023: ಐಪಿಎಲ್ ಸೀಸನ್​ 16 ರಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಆಡಿರುವ 9 ಪಂದ್ಯಗಳಲ್ಲಿ 5 ಅರ್ಧಶತಕ ಬಾರಿಸಿ ಅಬ್ಬರಿಸಿರುವ ಕಿಂಗ್ ಕೊಹ್ಲಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ.

IPL 2023: ಐಪಿಎಲ್ ಸೀಸನ್​ 16 ರಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಆಡಿರುವ 9 ಪಂದ್ಯಗಳಲ್ಲಿ 5 ಅರ್ಧಶತಕ ಬಾರಿಸಿ ಅಬ್ಬರಿಸಿರುವ ಕಿಂಗ್ ಕೊಹ್ಲಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ.

1 / 7
ಆದರೆ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಲ್​ರೌಂಡರ್ ಡೇವಿಡ್ ವಿಲ್ಲಿ ಅಲಭ್ಯರಾಗಿದ್ದಾರೆ. ಬೆರಳಿನ ಗಾಯಕ್ಕೆ ಒಳಗಾಗಿರುವ ವಿಲ್ಲಿ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಈಗಾಗಲೇ ಇಂಗ್ಲೆಂಡ್​ಗೆ ಮರಳಿದ್ದಾರೆ.

ಆದರೆ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಲ್​ರೌಂಡರ್ ಡೇವಿಡ್ ವಿಲ್ಲಿ ಅಲಭ್ಯರಾಗಿದ್ದಾರೆ. ಬೆರಳಿನ ಗಾಯಕ್ಕೆ ಒಳಗಾಗಿರುವ ವಿಲ್ಲಿ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಈಗಾಗಲೇ ಇಂಗ್ಲೆಂಡ್​ಗೆ ಮರಳಿದ್ದಾರೆ.

2 / 7
ಡೇವಿಡ್ ವಿಲ್ಲಿ ಆರ್​ಸಿಬಿ ತಂಡವನ್ನು ತೊರೆಯುವ ಮುನ್ನ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದರು. ವಿಲ್ಲಿಯ ಮಗ ಕ್ರಿಕೆಟ್ ಸೀಸನ್​ ಆರಂಭಿಸುತ್ತಿದ್ದು, ಇದಕ್ಕೆ ಶುಭಕೋರಿ ವಿರಾಟ್ ಕೊಹ್ಲಿ ಸಹಿ ಮಾಡಿರುವ ಬ್ಯಾಟ್ ಅನ್ನು ಕಳುಹಿಸಿಕೊಟ್ಟಿದ್ದಾರೆ.

ಡೇವಿಡ್ ವಿಲ್ಲಿ ಆರ್​ಸಿಬಿ ತಂಡವನ್ನು ತೊರೆಯುವ ಮುನ್ನ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದರು. ವಿಲ್ಲಿಯ ಮಗ ಕ್ರಿಕೆಟ್ ಸೀಸನ್​ ಆರಂಭಿಸುತ್ತಿದ್ದು, ಇದಕ್ಕೆ ಶುಭಕೋರಿ ವಿರಾಟ್ ಕೊಹ್ಲಿ ಸಹಿ ಮಾಡಿರುವ ಬ್ಯಾಟ್ ಅನ್ನು ಕಳುಹಿಸಿಕೊಟ್ಟಿದ್ದಾರೆ.

3 / 7
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಡೇವಿಡ್ ವಿಲ್ಲಿ, ನನ್ನ ಮಗುವಿಗೆ ಸೂಪರ್ ಸ್ಪೆಷಲ್ ಸರ್ಪ್ರೈಸ್. ಅವನು ತನ್ನ ಮೊದಲ ಕ್ರಿಕೆಟ್ ಸೀಸನ್​ ಅನ್ನು ಪ್ರಾರಂಭಿಸುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ವೈಯುಕ್ತಿಕ ಸಂದೇಶ ಬರೆದು, ಸಹಿ ಮಾಡಿ ಕಳುಹಿಸಿರುವ ವಿರಾಟ್ ಕೊಹ್ಲಿಗೆ ಧನ್ಯವಾದಗಳು ಎಂದು ವಿಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಡೇವಿಡ್ ವಿಲ್ಲಿ, ನನ್ನ ಮಗುವಿಗೆ ಸೂಪರ್ ಸ್ಪೆಷಲ್ ಸರ್ಪ್ರೈಸ್. ಅವನು ತನ್ನ ಮೊದಲ ಕ್ರಿಕೆಟ್ ಸೀಸನ್​ ಅನ್ನು ಪ್ರಾರಂಭಿಸುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ವೈಯುಕ್ತಿಕ ಸಂದೇಶ ಬರೆದು, ಸಹಿ ಮಾಡಿ ಕಳುಹಿಸಿರುವ ವಿರಾಟ್ ಕೊಹ್ಲಿಗೆ ಧನ್ಯವಾದಗಳು ಎಂದು ವಿಲ್ಲಿ ತಿಳಿಸಿದ್ದಾರೆ.

4 / 7
ಅಂದಹಾಗೆ ವಿರಾಟ್ ಕೊಹ್ಲಿ ಬೇರೆ ಆಟಗಾರರ ಮಕ್ಕಳಿಗೆ ವಿಶೇಷ ಉಡುಗೊರೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ಡೇವಿಡ್ ವಾರ್ನರ್ ಅವರ ಮಗಳಿಗೆ ಸಹಿ ಮಾಡಿರುವ ಜೆರ್ಸಿ ನೀಡಿ ಗಮನ ಸೆಳೆದಿದ್ದರು.

ಅಂದಹಾಗೆ ವಿರಾಟ್ ಕೊಹ್ಲಿ ಬೇರೆ ಆಟಗಾರರ ಮಕ್ಕಳಿಗೆ ವಿಶೇಷ ಉಡುಗೊರೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ಡೇವಿಡ್ ವಾರ್ನರ್ ಅವರ ಮಗಳಿಗೆ ಸಹಿ ಮಾಡಿರುವ ಜೆರ್ಸಿ ನೀಡಿ ಗಮನ ಸೆಳೆದಿದ್ದರು.

5 / 7
ಇದೀಗ ಬ್ಯಾಟ್ ಉಡುಗೊರೆ ನೀಡಿ ಡೇವಿಡ್ ವಿಲ್ಲಿಯ ಮಗನ ಹೊಸ ಜರ್ನಿಗೆ ಶುಭ ಹಾರೈಸಿದ್ದಾರೆ.

ಇದೀಗ ಬ್ಯಾಟ್ ಉಡುಗೊರೆ ನೀಡಿ ಡೇವಿಡ್ ವಿಲ್ಲಿಯ ಮಗನ ಹೊಸ ಜರ್ನಿಗೆ ಶುಭ ಹಾರೈಸಿದ್ದಾರೆ.

6 / 7
ಈಗಾಗಲೇ 9 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಇರಾದೆಯಲ್ಲಿದೆ.

ಈಗಾಗಲೇ 9 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಇರಾದೆಯಲ್ಲಿದೆ.

7 / 7
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್