AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಆಟಗಾರನ ಮಗನಿಗೆ ವಿಶೇಷ ಗಿಫ್ಟ್ ಕಳಿಸಿದ ವಿರಾಟ್ ಕೊಹ್ಲಿ

IPL 2023 Kannada: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಇರಾದೆಯಲ್ಲಿದೆ.

TV9 Web
| Edited By: |

Updated on: May 03, 2023 | 9:22 PM

Share
IPL 2023: ಐಪಿಎಲ್ ಸೀಸನ್​ 16 ರಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಆಡಿರುವ 9 ಪಂದ್ಯಗಳಲ್ಲಿ 5 ಅರ್ಧಶತಕ ಬಾರಿಸಿ ಅಬ್ಬರಿಸಿರುವ ಕಿಂಗ್ ಕೊಹ್ಲಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ.

IPL 2023: ಐಪಿಎಲ್ ಸೀಸನ್​ 16 ರಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಆಡಿರುವ 9 ಪಂದ್ಯಗಳಲ್ಲಿ 5 ಅರ್ಧಶತಕ ಬಾರಿಸಿ ಅಬ್ಬರಿಸಿರುವ ಕಿಂಗ್ ಕೊಹ್ಲಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ.

1 / 7
ಆದರೆ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಲ್​ರೌಂಡರ್ ಡೇವಿಡ್ ವಿಲ್ಲಿ ಅಲಭ್ಯರಾಗಿದ್ದಾರೆ. ಬೆರಳಿನ ಗಾಯಕ್ಕೆ ಒಳಗಾಗಿರುವ ವಿಲ್ಲಿ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಈಗಾಗಲೇ ಇಂಗ್ಲೆಂಡ್​ಗೆ ಮರಳಿದ್ದಾರೆ.

ಆದರೆ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಲ್​ರೌಂಡರ್ ಡೇವಿಡ್ ವಿಲ್ಲಿ ಅಲಭ್ಯರಾಗಿದ್ದಾರೆ. ಬೆರಳಿನ ಗಾಯಕ್ಕೆ ಒಳಗಾಗಿರುವ ವಿಲ್ಲಿ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಈಗಾಗಲೇ ಇಂಗ್ಲೆಂಡ್​ಗೆ ಮರಳಿದ್ದಾರೆ.

2 / 7
ಡೇವಿಡ್ ವಿಲ್ಲಿ ಆರ್​ಸಿಬಿ ತಂಡವನ್ನು ತೊರೆಯುವ ಮುನ್ನ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದರು. ವಿಲ್ಲಿಯ ಮಗ ಕ್ರಿಕೆಟ್ ಸೀಸನ್​ ಆರಂಭಿಸುತ್ತಿದ್ದು, ಇದಕ್ಕೆ ಶುಭಕೋರಿ ವಿರಾಟ್ ಕೊಹ್ಲಿ ಸಹಿ ಮಾಡಿರುವ ಬ್ಯಾಟ್ ಅನ್ನು ಕಳುಹಿಸಿಕೊಟ್ಟಿದ್ದಾರೆ.

ಡೇವಿಡ್ ವಿಲ್ಲಿ ಆರ್​ಸಿಬಿ ತಂಡವನ್ನು ತೊರೆಯುವ ಮುನ್ನ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದರು. ವಿಲ್ಲಿಯ ಮಗ ಕ್ರಿಕೆಟ್ ಸೀಸನ್​ ಆರಂಭಿಸುತ್ತಿದ್ದು, ಇದಕ್ಕೆ ಶುಭಕೋರಿ ವಿರಾಟ್ ಕೊಹ್ಲಿ ಸಹಿ ಮಾಡಿರುವ ಬ್ಯಾಟ್ ಅನ್ನು ಕಳುಹಿಸಿಕೊಟ್ಟಿದ್ದಾರೆ.

3 / 7
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಡೇವಿಡ್ ವಿಲ್ಲಿ, ನನ್ನ ಮಗುವಿಗೆ ಸೂಪರ್ ಸ್ಪೆಷಲ್ ಸರ್ಪ್ರೈಸ್. ಅವನು ತನ್ನ ಮೊದಲ ಕ್ರಿಕೆಟ್ ಸೀಸನ್​ ಅನ್ನು ಪ್ರಾರಂಭಿಸುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ವೈಯುಕ್ತಿಕ ಸಂದೇಶ ಬರೆದು, ಸಹಿ ಮಾಡಿ ಕಳುಹಿಸಿರುವ ವಿರಾಟ್ ಕೊಹ್ಲಿಗೆ ಧನ್ಯವಾದಗಳು ಎಂದು ವಿಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಡೇವಿಡ್ ವಿಲ್ಲಿ, ನನ್ನ ಮಗುವಿಗೆ ಸೂಪರ್ ಸ್ಪೆಷಲ್ ಸರ್ಪ್ರೈಸ್. ಅವನು ತನ್ನ ಮೊದಲ ಕ್ರಿಕೆಟ್ ಸೀಸನ್​ ಅನ್ನು ಪ್ರಾರಂಭಿಸುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ವೈಯುಕ್ತಿಕ ಸಂದೇಶ ಬರೆದು, ಸಹಿ ಮಾಡಿ ಕಳುಹಿಸಿರುವ ವಿರಾಟ್ ಕೊಹ್ಲಿಗೆ ಧನ್ಯವಾದಗಳು ಎಂದು ವಿಲ್ಲಿ ತಿಳಿಸಿದ್ದಾರೆ.

4 / 7
ಅಂದಹಾಗೆ ವಿರಾಟ್ ಕೊಹ್ಲಿ ಬೇರೆ ಆಟಗಾರರ ಮಕ್ಕಳಿಗೆ ವಿಶೇಷ ಉಡುಗೊರೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ಡೇವಿಡ್ ವಾರ್ನರ್ ಅವರ ಮಗಳಿಗೆ ಸಹಿ ಮಾಡಿರುವ ಜೆರ್ಸಿ ನೀಡಿ ಗಮನ ಸೆಳೆದಿದ್ದರು.

ಅಂದಹಾಗೆ ವಿರಾಟ್ ಕೊಹ್ಲಿ ಬೇರೆ ಆಟಗಾರರ ಮಕ್ಕಳಿಗೆ ವಿಶೇಷ ಉಡುಗೊರೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ಡೇವಿಡ್ ವಾರ್ನರ್ ಅವರ ಮಗಳಿಗೆ ಸಹಿ ಮಾಡಿರುವ ಜೆರ್ಸಿ ನೀಡಿ ಗಮನ ಸೆಳೆದಿದ್ದರು.

5 / 7
ಇದೀಗ ಬ್ಯಾಟ್ ಉಡುಗೊರೆ ನೀಡಿ ಡೇವಿಡ್ ವಿಲ್ಲಿಯ ಮಗನ ಹೊಸ ಜರ್ನಿಗೆ ಶುಭ ಹಾರೈಸಿದ್ದಾರೆ.

ಇದೀಗ ಬ್ಯಾಟ್ ಉಡುಗೊರೆ ನೀಡಿ ಡೇವಿಡ್ ವಿಲ್ಲಿಯ ಮಗನ ಹೊಸ ಜರ್ನಿಗೆ ಶುಭ ಹಾರೈಸಿದ್ದಾರೆ.

6 / 7
ಈಗಾಗಲೇ 9 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಇರಾದೆಯಲ್ಲಿದೆ.

ಈಗಾಗಲೇ 9 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಇರಾದೆಯಲ್ಲಿದೆ.

7 / 7
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ