AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಗಂಭೀರ್​ ವಿರುದ್ಧ ಸೇಡು ತೀರಿಸಿಕೊಂಡ ವಿರಾಟ್ ಕೊಹ್ಲಿ

IPL 2023- Virat Kohli vs Gautam Gambhir: ಆರ್​ಸಿಬಿ ನೀಡಿದ 127 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ತಂಡವು ಮೊದಲ ಓವರ್​ನಲ್ಲೇ ಕೈಲ್ ಮೇಯರ್ಸ್ ವಿಕೆಟ್ ಕಳೆದುಕೊಂಡಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on:May 02, 2023 | 1:11 AM

Share
IPL 2023 LSG vs RCB: ಏಪ್ರಿಲ್ 10 ರಂದು..ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 1 ವಿಕೆಟ್​ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲಿಸಿತ್ತು.

IPL 2023 LSG vs RCB: ಏಪ್ರಿಲ್ 10 ರಂದು..ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 1 ವಿಕೆಟ್​ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲಿಸಿತ್ತು.

1 / 8
ಈ ಗೆಲುವಿನ ಸಂಭ್ರಮದಲ್ಲಿದ್ದ ಲಕ್ನೋ ಸೂಪರ್​ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಆರ್​ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು.

ಈ ಗೆಲುವಿನ ಸಂಭ್ರಮದಲ್ಲಿದ್ದ ಲಕ್ನೋ ಸೂಪರ್​ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಆರ್​ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು.

2 / 8
ಇದೀಗ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೂ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ಅವರ ನಡೆಗೆ ಪ್ರತ್ಯುತ್ತರ ನೀಡಿದ್ದಾರೆ. ಅದು ಕೂಡ ಅದೇ ಸ್ಟೈಲ್​ನಲ್ಲಿ ಪ್ರೇಕ್ಷಕರತ್ತ ಸನ್ನೆ ಮಾಡುವ ಮೂಲಕ ಎಂಬುದು ವಿಶೇಷ.

ಇದೀಗ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೂ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ಅವರ ನಡೆಗೆ ಪ್ರತ್ಯುತ್ತರ ನೀಡಿದ್ದಾರೆ. ಅದು ಕೂಡ ಅದೇ ಸ್ಟೈಲ್​ನಲ್ಲಿ ಪ್ರೇಕ್ಷಕರತ್ತ ಸನ್ನೆ ಮಾಡುವ ಮೂಲಕ ಎಂಬುದು ವಿಶೇಷ.

3 / 8
ಆರ್​ಸಿಬಿ ನೀಡಿದ 127 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ತಂಡವು ಮೊದಲ ಓವರ್​ನಲ್ಲೇ ಕೈಲ್ ಮೇಯರ್ಸ್ ವಿಕೆಟ್ ಕಳೆದುಕೊಂಡಿತ್ತು. ಆ ಬಳಿಕ ಕ್ರೀಸ್​ಗೆ ಆಗಮಿಸಿದ ಕೃನಾಲ್ ಪಾಂಡ್ಯ ಸಿರಾಜ್ ಅವರ ಓವರ್​ನಲ್ಲಿ ಹ್ಯಾಟ್ರಿಕ್ ಬೌಂಡರಿ ಬಾರಿಸಿ ಅಬ್ಬರಿಸಿದ್ದರು. ಇತ್ತ ಪಾಂಡ್ಯ ಅಬ್ಬರದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಆರ್​ಸಿಬಿ ನೀಡಿದ 127 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ತಂಡವು ಮೊದಲ ಓವರ್​ನಲ್ಲೇ ಕೈಲ್ ಮೇಯರ್ಸ್ ವಿಕೆಟ್ ಕಳೆದುಕೊಂಡಿತ್ತು. ಆ ಬಳಿಕ ಕ್ರೀಸ್​ಗೆ ಆಗಮಿಸಿದ ಕೃನಾಲ್ ಪಾಂಡ್ಯ ಸಿರಾಜ್ ಅವರ ಓವರ್​ನಲ್ಲಿ ಹ್ಯಾಟ್ರಿಕ್ ಬೌಂಡರಿ ಬಾರಿಸಿ ಅಬ್ಬರಿಸಿದ್ದರು. ಇತ್ತ ಪಾಂಡ್ಯ ಅಬ್ಬರದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

4 / 8
ಆದರೆ ಮರು ಓವರ್​ನಲ್ಲೇ ಮ್ಯಾಕ್ಸ್​ವೆಲ್ ಎಸೆತದಲ್ಲಿ ಕೃನಾಲ್ ಪಾಂಡ್ಯ ಬೌಂಡರಿ ಲೈನ್​ನಲ್ಲಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕಿಂಗ್ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖ ಮಾಡಿದರು.

ಆದರೆ ಮರು ಓವರ್​ನಲ್ಲೇ ಮ್ಯಾಕ್ಸ್​ವೆಲ್ ಎಸೆತದಲ್ಲಿ ಕೃನಾಲ್ ಪಾಂಡ್ಯ ಬೌಂಡರಿ ಲೈನ್​ನಲ್ಲಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕಿಂಗ್ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖ ಮಾಡಿದರು.

5 / 8
ಅಭಿಮಾನಿಗಳತ್ತ ಮುಖ ಮಾಡಿದ ಕೊಹ್ಲಿ ಫ್ಲೈ ಕಿಸ್ ನೀಡಿ, ಬಾಯಿ ಮುಚ್ಕೊಂಡಿರಬೇಡಿ. ಎಲ್ಲರೂ ಸಂಭ್ರಮಿಸಿ ಎಂದು ಆರ್​ಸಿಬಿ ಲೋಗೋ ಮುಟ್ಟಿ ಸೂಚಿಸಿದರು. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೌತಮ್ ಗಂಭೀರ್ ​ಆರ್​ಸಿಬಿ ಅಭಿಮಾನಿಗಳಿಗೆ ಹೇಗೆ ಖಡಕ್ ಸೂಚನೆ ನೀಡಿದ್ದಾರೋ, ಅದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳನ್ನು ಹುರಿದುಂಬಿಸಿದರು.

ಅಭಿಮಾನಿಗಳತ್ತ ಮುಖ ಮಾಡಿದ ಕೊಹ್ಲಿ ಫ್ಲೈ ಕಿಸ್ ನೀಡಿ, ಬಾಯಿ ಮುಚ್ಕೊಂಡಿರಬೇಡಿ. ಎಲ್ಲರೂ ಸಂಭ್ರಮಿಸಿ ಎಂದು ಆರ್​ಸಿಬಿ ಲೋಗೋ ಮುಟ್ಟಿ ಸೂಚಿಸಿದರು. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೌತಮ್ ಗಂಭೀರ್ ​ಆರ್​ಸಿಬಿ ಅಭಿಮಾನಿಗಳಿಗೆ ಹೇಗೆ ಖಡಕ್ ಸೂಚನೆ ನೀಡಿದ್ದಾರೋ, ಅದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳನ್ನು ಹುರಿದುಂಬಿಸಿದರು.

6 / 8
ಇದೀಗ ಲಕ್ನೋನದಲ್ಲಿ ನೆರೆದಿದ್ದ ಪ್ರೇಕ್ಷಕರತ್ತ ವಿರಾಟ್ ಕೊಹ್ಲಿ ನೀಡಿದ ಸೂಚನೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿಗಳು ಕೊಹ್ಲಿಯ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಲಕ್ನೋನದಲ್ಲಿ ನೆರೆದಿದ್ದ ಪ್ರೇಕ್ಷಕರತ್ತ ವಿರಾಟ್ ಕೊಹ್ಲಿ ನೀಡಿದ ಸೂಚನೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿಗಳು ಕೊಹ್ಲಿಯ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

7 / 8
ಆದರೆ ಇತ್ತ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಯ ನಡೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಇದು ಗಂಭೀರ್​ಗೆ ನೀಡಿದ ಪ್ರತ್ಯುತ್ತರ ಎಂದು ಫುಲ್ ಖುಷಿ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ಇತ್ತ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಯ ನಡೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಇದು ಗಂಭೀರ್​ಗೆ ನೀಡಿದ ಪ್ರತ್ಯುತ್ತರ ಎಂದು ಫುಲ್ ಖುಷಿ ವ್ಯಕ್ತಪಡಿಸುತ್ತಿದ್ದಾರೆ.

8 / 8

Published On - 11:37 pm, Mon, 1 May 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು