AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಕೆಆರ್ ವಿರುದ್ಧ ದಾಖಲೆಗಳ ಮಳೆಗರೆಯಲ್ಲಿರುವ ಕಿಂಗ್ ಕೊಹ್ಲಿ

Virat Kohli: ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುವ 10ನೇ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ಪರ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಸೃಷ್ಟಿಸುವ ತವಕದಲ್ಲಿದ್ದಾರೆ.

ಪೃಥ್ವಿಶಂಕರ
|

Updated on:Apr 06, 2023 | 3:27 PM

Share
ಐಪಿಎಲ್​ನಲ್ಲಿ ಇಂದು ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುವ 10ನೇ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ಪರ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಸೃಷ್ಟಿಸುವ ತವಕದಲ್ಲಿದ್ದಾರೆ. ಅಂತಹ ಕೆಲವು ದಾಖಲೆಗಳ ವಿವರ ಇಲ್ಲಿದೆ.

ಐಪಿಎಲ್​ನಲ್ಲಿ ಇಂದು ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುವ 10ನೇ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ಪರ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಸೃಷ್ಟಿಸುವ ತವಕದಲ್ಲಿದ್ದಾರೆ. ಅಂತಹ ಕೆಲವು ದಾಖಲೆಗಳ ವಿವರ ಇಲ್ಲಿದೆ.

1 / 6
ಇಂದಿನ ಪಂದ್ಯದಲ್ಲಿ ಕೊಹ್ಲಿ ಕ್ಯಾಚ್​ಗಳ ಶತಕ ಪೂರೈಸಲು ಆರು ಕ್ಯಾಚ್‌ಗಳ ದೂರದಲ್ಲಿದ್ದಾರೆ. ವಿರಾಟ್ ಇದುವರೆಗೆ ಐಪಿಎಲ್‌ನಲ್ಲಿ 94 ಕ್ಯಾಚ್‌ಗಳನ್ನು ಹಿಡಿದಿದ್ದು, ಇಂದಿನ ಪಂದ್ಯದಲ್ಲಿ ಈ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿದ್ದಾರೆ.

ಇಂದಿನ ಪಂದ್ಯದಲ್ಲಿ ಕೊಹ್ಲಿ ಕ್ಯಾಚ್​ಗಳ ಶತಕ ಪೂರೈಸಲು ಆರು ಕ್ಯಾಚ್‌ಗಳ ದೂರದಲ್ಲಿದ್ದಾರೆ. ವಿರಾಟ್ ಇದುವರೆಗೆ ಐಪಿಎಲ್‌ನಲ್ಲಿ 94 ಕ್ಯಾಚ್‌ಗಳನ್ನು ಹಿಡಿದಿದ್ದು, ಇಂದಿನ ಪಂದ್ಯದಲ್ಲಿ ಈ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿದ್ದಾರೆ.

2 / 6
ಇನ್ನು ವಿಶ್ವದ ಈ ಶ್ರೀಮಂತ ಟಿ20 ಲೀಗ್‌ನಲ್ಲಿ ಕೊಹ್ಲಿ ಇಂದು ಆರ್‌ಸಿಬಿ ಪರ ಕಣಕ್ಕಿಳಿದರೆ, 225ನೇ ಪಂದ್ಯವನ್ನಾಡಿದ ದಾಖಲೆ ಬರೆಯಲಿದ್ದಾರೆ. ವಾಸ್ತವವಾಗಿ ಕೊಹ್ಲಿ 2008 ರಲ್ಲಿ ಇದೇ ಕೆಕೆಆರ್ ತಂಡದ ವಿರುದ್ಧ M.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನು ಆಡಿದ್ದರು.

ಇನ್ನು ವಿಶ್ವದ ಈ ಶ್ರೀಮಂತ ಟಿ20 ಲೀಗ್‌ನಲ್ಲಿ ಕೊಹ್ಲಿ ಇಂದು ಆರ್‌ಸಿಬಿ ಪರ ಕಣಕ್ಕಿಳಿದರೆ, 225ನೇ ಪಂದ್ಯವನ್ನಾಡಿದ ದಾಖಲೆ ಬರೆಯಲಿದ್ದಾರೆ. ವಾಸ್ತವವಾಗಿ ಕೊಹ್ಲಿ 2008 ರಲ್ಲಿ ಇದೇ ಕೆಕೆಆರ್ ತಂಡದ ವಿರುದ್ಧ M.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನು ಆಡಿದ್ದರು.

3 / 6
ಈ ಪಂದ್ಯದಲ್ಲಿ ಕೊಹ್ಲಿ 92 ರನ್ ಬಾರಿಸಿದರೆ, ಚುಟುಕು ಮಾದರಿಯಲ್ಲಿ 11,500 ರನ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಸೃಷ್ಟಿಸಲಿದ್ದಾರೆ. ಈ ಟೂರ್ನಿಯಲ್ಲಿ 6,700ಕ್ಕೂ ಹೆಚ್ಚು ರನ್ ಬಾರಿಸಿರುವ ಕೊಹ್ಲಿ, ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ ಬೆಂಗಳೂರು ಪರ 5 ಶತಕ ಮತ್ತು 45 ಅರ್ಧ ಶತಕಗಳನ್ನು ಸಿಡಿಸಿದ್ದಾರೆ.

ಈ ಪಂದ್ಯದಲ್ಲಿ ಕೊಹ್ಲಿ 92 ರನ್ ಬಾರಿಸಿದರೆ, ಚುಟುಕು ಮಾದರಿಯಲ್ಲಿ 11,500 ರನ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಸೃಷ್ಟಿಸಲಿದ್ದಾರೆ. ಈ ಟೂರ್ನಿಯಲ್ಲಿ 6,700ಕ್ಕೂ ಹೆಚ್ಚು ರನ್ ಬಾರಿಸಿರುವ ಕೊಹ್ಲಿ, ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ ಬೆಂಗಳೂರು ಪರ 5 ಶತಕ ಮತ್ತು 45 ಅರ್ಧ ಶತಕಗಳನ್ನು ಸಿಡಿಸಿದ್ದಾರೆ.

4 / 6
ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲ್ಲಿರುವ ಈ ಪಂದ್ಯದಲ್ಲಿ 500 ರನ್ ಪೂರ್ಣಗೊಳಿಸಿದ ದಾಖಲೆ ಬರೆಯಲು ಕೊಹ್ಲಿಗೆ ಇನ್ನು ಕೇವಲ 29 ರನ್​ಗಳಷ್ಟೇ ಬೇಕು. ಈ ಮೈದಾನದಲ್ಲಿ ಕೊಹ್ಲಿ ಇದುವರೆಗೆ 471 ರನ್ ಸಿಡಿಸಿದ್ದಾರೆ. ಈಡನ್ ಗಾರ್ಡನ್‌ನಲ್ಲಿ ಅದೇ ಮೈಲಿಗಲ್ಲನ್ನು ಪೂರ್ಣಗೊಳಿಸಲು ಕೆಕೆಆರ್‌ನ ಸ್ಟ್ಯಾಂಡ್-ಇನ್ ನಾಯಕ ನಿತೀಶ್ ರಾಣಾ ಕೇವಲ 8 ರನ್‌ಗಳ ಅಂತರದಲ್ಲಿದ್ದಾರೆ.

ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲ್ಲಿರುವ ಈ ಪಂದ್ಯದಲ್ಲಿ 500 ರನ್ ಪೂರ್ಣಗೊಳಿಸಿದ ದಾಖಲೆ ಬರೆಯಲು ಕೊಹ್ಲಿಗೆ ಇನ್ನು ಕೇವಲ 29 ರನ್​ಗಳಷ್ಟೇ ಬೇಕು. ಈ ಮೈದಾನದಲ್ಲಿ ಕೊಹ್ಲಿ ಇದುವರೆಗೆ 471 ರನ್ ಸಿಡಿಸಿದ್ದಾರೆ. ಈಡನ್ ಗಾರ್ಡನ್‌ನಲ್ಲಿ ಅದೇ ಮೈಲಿಗಲ್ಲನ್ನು ಪೂರ್ಣಗೊಳಿಸಲು ಕೆಕೆಆರ್‌ನ ಸ್ಟ್ಯಾಂಡ್-ಇನ್ ನಾಯಕ ನಿತೀಶ್ ರಾಣಾ ಕೇವಲ 8 ರನ್‌ಗಳ ಅಂತರದಲ್ಲಿದ್ದಾರೆ.

5 / 6
ಇದಕ್ಕೂ ಮೊದಲು, ಐಪಿಎಲ್‌ನಲ್ಲಿ 50 ಫಿಫ್ಟಿ ಪ್ಲಸ್ ಸ್ಕೋರ್‌ಗಳನ್ನು ದಾಖಲಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದರು. ಅಷ್ಟೇ ಅಲ್ಲದೆ ಐಪಿಎಲ್‌ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಕ್ಸರ್‌ಗಳ ಶತಕ ಗಳಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದಕ್ಕೂ ಮೊದಲು, ಐಪಿಎಲ್‌ನಲ್ಲಿ 50 ಫಿಫ್ಟಿ ಪ್ಲಸ್ ಸ್ಕೋರ್‌ಗಳನ್ನು ದಾಖಲಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದರು. ಅಷ್ಟೇ ಅಲ್ಲದೆ ಐಪಿಎಲ್‌ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಕ್ಸರ್‌ಗಳ ಶತಕ ಗಳಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

6 / 6

Published On - 3:27 pm, Thu, 6 April 23

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!