AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಆಡಿದ್ದೇ ದಾಖಲೆಗಾಗಿ ಎಂದ ಸೈಮನ್ ಡೌಲ್

IPL 2023 Kannada: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 15ನೇ ಪಂದ್ಯದಲ್ಲಿ ಆರ್​ಸಿಬಿ ನೀಡಿದ 213 ರನ್​ಗಳ ಗುರಿಯನ್ನು ಬೆನ್ನತ್ತಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತು.

TV9 Web
| Updated By: ಝಾಹಿರ್ ಯೂಸುಫ್

Updated on: Apr 11, 2023 | 2:58 PM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಬೃಹತ್ ಮೊತ್ತ ಪೇರಿಸಿತ್ತು.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಬೃಹತ್ ಮೊತ್ತ ಪೇರಿಸಿತ್ತು.

1 / 7
ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ್ದರು. 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಕೊಹ್ಲಿ ಆ ಬಳಿಕ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 4 ಫೋರ್​ನೊಂದಿಗೆ 61 ರನ್ ಬಾರಿಸಿ ಔಟಾಗಿದ್ದರು.

ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ್ದರು. 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಕೊಹ್ಲಿ ಆ ಬಳಿಕ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 4 ಫೋರ್​ನೊಂದಿಗೆ 61 ರನ್ ಬಾರಿಸಿ ಔಟಾಗಿದ್ದರು.

2 / 7
ಆದರೆ ಇದೀಗ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಅದರಲ್ಲೂ ಅತ್ಯುತ್ತಮ ಬ್ಯಾಟಿಂಗ್ ಟ್ರಾಕ್​ನಲ್ಲೂ ಕೊಹ್ಲಿ ದಾಖಲೆಗಳಿಗಾಗಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದಾರೆ ಎಂದು ಕಮೆಂಟೇಟರ್ ಸೈಮನ್ ಡೌಲ್ ಆರೋಪಿಸಿದ್ದಾರೆ.

ಆದರೆ ಇದೀಗ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಅದರಲ್ಲೂ ಅತ್ಯುತ್ತಮ ಬ್ಯಾಟಿಂಗ್ ಟ್ರಾಕ್​ನಲ್ಲೂ ಕೊಹ್ಲಿ ದಾಖಲೆಗಳಿಗಾಗಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದಾರೆ ಎಂದು ಕಮೆಂಟೇಟರ್ ಸೈಮನ್ ಡೌಲ್ ಆರೋಪಿಸಿದ್ದಾರೆ.

3 / 7
ಈ ಪಂದ್ಯದಲ್ಲಿ ನಿಧಾನಗತಿಯ ಆರಂಭದ ಪಡೆದ ಬಳಿಕ ವಿರಾಟ್ ಕೊಹ್ಲಿ ಎರಡನೇ ಓವರ್‌ನಲ್ಲಿ ಸತತ ಸಿಕ್ಸರ್ ಮತ್ತು ಫೋರ್‌ ಸಿಡಿಸಿದರು. ಅವೇಶ್ ಖಾನ್ ಎಸೆದ 4ನೇ ಓವರ್​ನಲ್ಲೂ ಮೂರು ಬೌಂಡರಿ ಬಾರಿಸಿದ್ದರು. ಅಲ್ಲದೆ ಕೃನಾಲ್ ಪಾಂಡ್ಯ ಹಾಗೂ ಮಾರ್ಕ್​ವುಡ್ ಎಸೆತಗಳಿಗೂ ಭರ್ಜರಿ ಉತ್ತರ ನೀಡಿದ್ದರು.

ಈ ಪಂದ್ಯದಲ್ಲಿ ನಿಧಾನಗತಿಯ ಆರಂಭದ ಪಡೆದ ಬಳಿಕ ವಿರಾಟ್ ಕೊಹ್ಲಿ ಎರಡನೇ ಓವರ್‌ನಲ್ಲಿ ಸತತ ಸಿಕ್ಸರ್ ಮತ್ತು ಫೋರ್‌ ಸಿಡಿಸಿದರು. ಅವೇಶ್ ಖಾನ್ ಎಸೆದ 4ನೇ ಓವರ್​ನಲ್ಲೂ ಮೂರು ಬೌಂಡರಿ ಬಾರಿಸಿದ್ದರು. ಅಲ್ಲದೆ ಕೃನಾಲ್ ಪಾಂಡ್ಯ ಹಾಗೂ ಮಾರ್ಕ್​ವುಡ್ ಎಸೆತಗಳಿಗೂ ಭರ್ಜರಿ ಉತ್ತರ ನೀಡಿದ್ದರು.

4 / 7
ಪವರ್​ಪ್ಲೇ ಮುಕ್ತಾಯದ ವೇಳೆಗೆ 42 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಆ ಬಳಿಕ ಮತ್ತಷ್ಟು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂದು ಸೈಮನ್ ಡೌಲ್ ಚಾಟಿ ಬೀಸಿದ್ದಾರೆ. ಏಕೆಂದರೆ ಕೊಹ್ಲಿ ಮುಂದಿನ 8 ರನ್​ಗಳನ್ನು ತೆಗೆದುಕೊಂಡಿದ್ದು ಬರೋಬ್ಬರಿ 10 ಎಸೆತಗಳನ್ನು.

ಪವರ್​ಪ್ಲೇ ಮುಕ್ತಾಯದ ವೇಳೆಗೆ 42 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಆ ಬಳಿಕ ಮತ್ತಷ್ಟು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂದು ಸೈಮನ್ ಡೌಲ್ ಚಾಟಿ ಬೀಸಿದ್ದಾರೆ. ಏಕೆಂದರೆ ಕೊಹ್ಲಿ ಮುಂದಿನ 8 ರನ್​ಗಳನ್ನು ತೆಗೆದುಕೊಂಡಿದ್ದು ಬರೋಬ್ಬರಿ 10 ಎಸೆತಗಳನ್ನು.

5 / 7
ಅಂದರೆ ಇಲ್ಲಿ ಅರ್ಧಶತಕ ಪೂರೈಸುವ ಸಲುವಾಗಿ ವಿರಾಟ್ ಕೊಹ್ಲಿ 10 ಎಸೆತಗಳಲ್ಲಿ ಕೇವಲ 8 ರನ್​ ಕಲೆಹಾಕಿದ್ದಾರೆ. ಕೊಹ್ಲಿ ತಮ್ಮ ವೈಯಕ್ತಿಕ ದಾಖಲೆಗಳಿಗಾಗಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರು. ಇಂತಹ ಆಟ ಉತ್ತಮ ನಡೆಯಲ್ಲ ಎಂದು ಸೈಮನ್ ಡೌಲ್ ಹೇಳಿದ್ದಾರೆ.

ಅಂದರೆ ಇಲ್ಲಿ ಅರ್ಧಶತಕ ಪೂರೈಸುವ ಸಲುವಾಗಿ ವಿರಾಟ್ ಕೊಹ್ಲಿ 10 ಎಸೆತಗಳಲ್ಲಿ ಕೇವಲ 8 ರನ್​ ಕಲೆಹಾಕಿದ್ದಾರೆ. ಕೊಹ್ಲಿ ತಮ್ಮ ವೈಯಕ್ತಿಕ ದಾಖಲೆಗಳಿಗಾಗಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರು. ಇಂತಹ ಆಟ ಉತ್ತಮ ನಡೆಯಲ್ಲ ಎಂದು ಸೈಮನ್ ಡೌಲ್ ಹೇಳಿದ್ದಾರೆ.

6 / 7
ಇದೀಗ ಸೈಮನ್ ಡೌಲ್ ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಕೆಲವರು ಅಂಕಿ ಅಂಶಗಳನ್ನು ಮುಂದಿಟ್ಟು ನ್ಯೂಜಿಲೆಂಡ್​ನ ಮಾಜಿ ಆಟಗಾರ ಮಾಡಿರುವ ಆರೋಪವನ್ನು ಒಪ್ಪಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ಇದೀಗ ಸೈಮನ್ ಡೌಲ್ ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಕೆಲವರು ಅಂಕಿ ಅಂಶಗಳನ್ನು ಮುಂದಿಟ್ಟು ನ್ಯೂಜಿಲೆಂಡ್​ನ ಮಾಜಿ ಆಟಗಾರ ಮಾಡಿರುವ ಆರೋಪವನ್ನು ಒಪ್ಪಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

7 / 7
Follow us
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ