AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸತತ ಸೋಲಿನ ಬೆನ್ನಲ್ಲೇ RCB ತಂಡಕ್ಕೆ ಸ್ಟಾರ್ ಆಟಗಾರ ಎಂಟ್ರಿ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on: Apr 11, 2023 | 10:07 PM

Share
IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿದೆ.

IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿದೆ.

1 / 7
ಸತತ ಎರಡು ಸೋಲುಗಳ ಕಂಗೆಟ್ಟಿರುವ ಆರ್​ಸಿಬಿ ಸದ್ಯ ಪಾಯಿಂಟ್ಸ್​ ಟೇಬಲ್​ನಲ್ಲಿ 7ನೇ ಸ್ಥಾನದಲ್ಲಿದೆ. ಈ ಸೋಲುಗಳ ಬೆನ್ನಲ್ಲೇ ಇದೀಗ ಆರ್​ಸಿಬಿ ತಂಡಕ್ಕೆ ಮ್ಯಾಚ್ ವಿನ್ನರ್ ಆಟಗಾರ ಎಂಟ್ರಿ ಕೊಟ್ಟಿರುವುದು ವಿಶೇಷ.

ಸತತ ಎರಡು ಸೋಲುಗಳ ಕಂಗೆಟ್ಟಿರುವ ಆರ್​ಸಿಬಿ ಸದ್ಯ ಪಾಯಿಂಟ್ಸ್​ ಟೇಬಲ್​ನಲ್ಲಿ 7ನೇ ಸ್ಥಾನದಲ್ಲಿದೆ. ಈ ಸೋಲುಗಳ ಬೆನ್ನಲ್ಲೇ ಇದೀಗ ಆರ್​ಸಿಬಿ ತಂಡಕ್ಕೆ ಮ್ಯಾಚ್ ವಿನ್ನರ್ ಆಟಗಾರ ಎಂಟ್ರಿ ಕೊಟ್ಟಿರುವುದು ವಿಶೇಷ.

2 / 7
ಹೌದು, ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ ಬೆಂಗಳೂರಿನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಆರ್​ಸಿಬಿ ತಂಡದ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದರು.

ಹೌದು, ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ ಬೆಂಗಳೂರಿನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಆರ್​ಸಿಬಿ ತಂಡದ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದರು.

3 / 7
ಇದೀಗ ವನಿಂದು ಹಸರಂಗ  ಆರ್​ಸಿಬಿ ಬಳಗವನ್ನು ಕೂಡಿಕೊಂಡಿದ್ದು, ಏಪ್ರಿಲ್ 15 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ. ಇದರಿಂದ ಆರ್​​ಸಿಬಿ ಪ್ಲೇಯಿಂಗ್ ಇಲೆವೆನ್ ಮತ್ತಷ್ಟು ಬಲಿಷ್ಠವಾಗಲಿದೆ.

ಇದೀಗ ವನಿಂದು ಹಸರಂಗ ಆರ್​ಸಿಬಿ ಬಳಗವನ್ನು ಕೂಡಿಕೊಂಡಿದ್ದು, ಏಪ್ರಿಲ್ 15 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ. ಇದರಿಂದ ಆರ್​​ಸಿಬಿ ಪ್ಲೇಯಿಂಗ್ ಇಲೆವೆನ್ ಮತ್ತಷ್ಟು ಬಲಿಷ್ಠವಾಗಲಿದೆ.

4 / 7
ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 16 ಪಂದ್ಯಗಳನ್ನಾಡಿದ್ದ ಹಸರಂಗ ಒಟ್ಟು 26 ವಿಕೆಟ್ ಕಬಳಿಸಿದ್ದರು. ಅಲ್ಲದೆ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 16 ಪಂದ್ಯಗಳನ್ನಾಡಿದ್ದ ಹಸರಂಗ ಒಟ್ಟು 26 ವಿಕೆಟ್ ಕಬಳಿಸಿದ್ದರು. ಅಲ್ಲದೆ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

5 / 7
ಸದ್ಯ ಆರ್​ಸಿಬಿ ತಂಡದ ಕಳಪೆ ಬೌಲಿಂಗ್ ಲೈನಪ್​ನಿಂದ ಕಂಗೆಟ್ಟಿದೆ. ಇದೀಗ ಸ್ಪಿನ್ ಮೋಡಿಗಾರ ವನಿಂದು ಹಸರಂಗ ಆರ್​ಸಿಬಿ ತಂಡವನ್ನು ಸೇರಿಕೊಂಡಿರುವುದು ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.

ಸದ್ಯ ಆರ್​ಸಿಬಿ ತಂಡದ ಕಳಪೆ ಬೌಲಿಂಗ್ ಲೈನಪ್​ನಿಂದ ಕಂಗೆಟ್ಟಿದೆ. ಇದೀಗ ಸ್ಪಿನ್ ಮೋಡಿಗಾರ ವನಿಂದು ಹಸರಂಗ ಆರ್​ಸಿಬಿ ತಂಡವನ್ನು ಸೇರಿಕೊಂಡಿರುವುದು ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

7 / 7
Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ