AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವನಿಂದು ಹಸರಂಗ RCB ತಂಡಕ್ಕೆ ಸೇರಿಕೊಳ್ಳುವುದು ಯಾವಾಗ?

IPL 2023 Kannada News: ಆರ್​ಸಿಬಿ ತಂಡವು 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಏಪ್ರಿಲ್ 6 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ.

TV9 Web
| Edited By: |

Updated on: Apr 05, 2023 | 10:08 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್​ಸಿಬಿ ಜಯ ಸಾಧಿಸಿದೆ. ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 8 ವಿಕೆಟ್​ಗಳಿಂದ ಜಯಭೇರಿ ಬಾರಿಸಿತ್ತು. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ಪರ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ ಕಣಕ್ಕಿಳಿದಿರಲಿಲ್ಲ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್​ಸಿಬಿ ಜಯ ಸಾಧಿಸಿದೆ. ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 8 ವಿಕೆಟ್​ಗಳಿಂದ ಜಯಭೇರಿ ಬಾರಿಸಿತ್ತು. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ಪರ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ ಕಣಕ್ಕಿಳಿದಿರಲಿಲ್ಲ.

1 / 7
ಇದೀಗ ಆರ್​ಸಿಬಿ ತಂಡವು 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಏಪ್ರಿಲ್ 6 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ. ಆದರೆ ಈ ಪಂದ್ಯಕ್ಕೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಇದರ ಬೆನ್ನಲ್ಲೇ ಲಂಕಾ ಸ್ಪಿನ್ನರ್ ಆರ್​ಸಿಬಿ ತಂಡವನ್ನು ಸೇರಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ.

ಇದೀಗ ಆರ್​ಸಿಬಿ ತಂಡವು 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಏಪ್ರಿಲ್ 6 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ. ಆದರೆ ಈ ಪಂದ್ಯಕ್ಕೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಇದರ ಬೆನ್ನಲ್ಲೇ ಲಂಕಾ ಸ್ಪಿನ್ನರ್ ಆರ್​ಸಿಬಿ ತಂಡವನ್ನು ಸೇರಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ.

2 / 7
ಈ ಪ್ರಶ್ನೆಗೆ ಸದ್ಯದ ಉತ್ತರ ಏಪ್ರಿಲ್ 8 ರ ಬಳಿಕ. ಏಕೆಂದರೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯು ಮುಕ್ತಾಯಗೊಳ್ಳುವುದು ಏಪ್ರಿಲ್ 8 ರಂದು. ಇದಾದ ಬಳಿಕವಷ್ಟೇ ವನಿಂದು ಹಸರಂಗ ಭಾರತದತ್ತ ಪ್ರಯಾಣ ಬೆಳೆಸಲಿದ್ದಾರೆ.

ಈ ಪ್ರಶ್ನೆಗೆ ಸದ್ಯದ ಉತ್ತರ ಏಪ್ರಿಲ್ 8 ರ ಬಳಿಕ. ಏಕೆಂದರೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯು ಮುಕ್ತಾಯಗೊಳ್ಳುವುದು ಏಪ್ರಿಲ್ 8 ರಂದು. ಇದಾದ ಬಳಿಕವಷ್ಟೇ ವನಿಂದು ಹಸರಂಗ ಭಾರತದತ್ತ ಪ್ರಯಾಣ ಬೆಳೆಸಲಿದ್ದಾರೆ.

3 / 7
ಅಂದರೆ ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಹಸರಂಗ ಲಭ್ಯರಿರಲಿದ್ದಾರೆ. ಆದರೆ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಲಿದೆಯಾ ಎಂಬುದೇ ಪ್ರಶ್ನೆ.

ಅಂದರೆ ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಹಸರಂಗ ಲಭ್ಯರಿರಲಿದ್ದಾರೆ. ಆದರೆ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಲಿದೆಯಾ ಎಂಬುದೇ ಪ್ರಶ್ನೆ.

4 / 7
ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಸ್ಪಿನ್ ಆಲ್​ರೌಂಡರ್​ ಆಗಿ ಕಣಕ್ಕಿಳಿದಿದ್ದ ಮೈಕೆಲ್ ಬ್ರೇಸ್​ವೆಲ್ 2 ಓವರ್​ನಲ್ಲಿ 16 ರನ್​ ನೀಡಿ 1 ವಿಕೆಟ್ ಪಡೆದಿದ್ದರು.

ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಸ್ಪಿನ್ ಆಲ್​ರೌಂಡರ್​ ಆಗಿ ಕಣಕ್ಕಿಳಿದಿದ್ದ ಮೈಕೆಲ್ ಬ್ರೇಸ್​ವೆಲ್ 2 ಓವರ್​ನಲ್ಲಿ 16 ರನ್​ ನೀಡಿ 1 ವಿಕೆಟ್ ಪಡೆದಿದ್ದರು.

5 / 7
ಅತ್ತ ಸ್ಪೋಟಕ ಬ್ಯಾಟರ್ ಎನಿಸಿಕೊಂಡಿರುವ ಮೈಕೆಲ್ ಬ್ರೇಸ್​ವೆಲ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಬೀಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಹಸರಂಗ ಅವರನ್ನು ಕಣಕ್ಕಿಳಿಸಲು ಬ್ರೇಸ್​ವೆಲ್ ಅವರನ್ನು ಕೈ ಬಿಡಲಿದ್ದಾರಾ ಎಂಬುದೇ ಪ್ರಶ್ನೆ.

ಅತ್ತ ಸ್ಪೋಟಕ ಬ್ಯಾಟರ್ ಎನಿಸಿಕೊಂಡಿರುವ ಮೈಕೆಲ್ ಬ್ರೇಸ್​ವೆಲ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಬೀಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಹಸರಂಗ ಅವರನ್ನು ಕಣಕ್ಕಿಳಿಸಲು ಬ್ರೇಸ್​ವೆಲ್ ಅವರನ್ನು ಕೈ ಬಿಡಲಿದ್ದಾರಾ ಎಂಬುದೇ ಪ್ರಶ್ನೆ.

6 / 7
ಇದಾಗ್ಯೂ ಓರ್ವ ವಿದೇಶಿ ವೇಗದ ಬೌಲರ್​ ಅನ್ನು ಕಡಿತಗೊಳಿಸಿದರೂ ಹಸರಂಗಗೆ ಚಾನ್ಸ್ ನೀಡಬಹುದು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರ್​ಸಿಬಿ ಬದಲಾವಣೆ ಮಾಡಲಿದೆಯಾ ಕಾದು ನೋಡಬೇಕಿದೆ.

ಇದಾಗ್ಯೂ ಓರ್ವ ವಿದೇಶಿ ವೇಗದ ಬೌಲರ್​ ಅನ್ನು ಕಡಿತಗೊಳಿಸಿದರೂ ಹಸರಂಗಗೆ ಚಾನ್ಸ್ ನೀಡಬಹುದು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರ್​ಸಿಬಿ ಬದಲಾವಣೆ ಮಾಡಲಿದೆಯಾ ಕಾದು ನೋಡಬೇಕಿದೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ