AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹೊಸ ಆಟಗಾರನ ಹುಡುಕಾಟದಲ್ಲಿ CSK

IPL 2023 Kannada: ವಿದೇಶಿ ವೇಗಿಯನ್ನೇ ಆಯ್ಕೆ ಮಾಡಬೇಕಿರುವುದರಿಂದ ಚೆನ್ನೈ ಸೂಪರ್ ಕಿಂಗ್ಸ್​ ಅತ್ಯುತ್ತಮ ಆಯ್ಕೆಗಳ ಮೊರೆ ಹೋಗಿದೆ. ಈ ಪಟ್ಟಿಯಲ್ಲಿ ಮೂವರು ವಿದೇಶಿ ಬೌಲರ್​ಗಳ ಹೆಸರು ಮುಂಚೂಣಿಯಲ್ಲಿದೆ. ಅವರೆಂದರೆ....

TV9 Web
| Edited By: |

Updated on: Feb 22, 2023 | 7:24 PM

Share
ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಣಕ್ಕಿಳಿಯಲಿದೆ. ಆದರೆ ಅದಕ್ಕೂ ಮುನ್ನ ತಂಡಕ್ಕೆ ಹೊಸ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಿಎಸ್​ಕೆ ತಂಡದ ಮುಂದಿದೆ.

ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಣಕ್ಕಿಳಿಯಲಿದೆ. ಆದರೆ ಅದಕ್ಕೂ ಮುನ್ನ ತಂಡಕ್ಕೆ ಹೊಸ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಿಎಸ್​ಕೆ ತಂಡದ ಮುಂದಿದೆ.

1 / 7
ಹೌದು, ಈ ಬಾರಿಯ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಬದಲಿ ಆಟಗಾರನ ಆಯ್ಕೆಗೆ ಸಿಎಸ್​ಕೆ ತಂಡದ ಮುಂದಾಗಿದೆ.

ಹೌದು, ಈ ಬಾರಿಯ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಖರೀದಿಸಿದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಬದಲಿ ಆಟಗಾರನ ಆಯ್ಕೆಗೆ ಸಿಎಸ್​ಕೆ ತಂಡದ ಮುಂದಾಗಿದೆ.

2 / 7
ಇಲ್ಲಿ ವಿದೇಶಿ ವೇಗಿಯನ್ನೇ ಆಯ್ಕೆ ಮಾಡಬೇಕಿರುವುದರಿಂದ ಚೆನ್ನೈ ಸೂಪರ್ ಕಿಂಗ್ಸ್​ ಅತ್ಯುತ್ತಮ ಆಯ್ಕೆಗಳ ಮೊರೆ ಹೋಗಿದೆ. ಈ ಪಟ್ಟಿಯಲ್ಲಿ ಮೂವರು ವಿದೇಶಿ ಬೌಲರ್​ಗಳ ಹೆಸರು ಮುಂಚೂಣಿಯಲ್ಲಿದೆ. ಅವರೆಂದರೆ....

ಇಲ್ಲಿ ವಿದೇಶಿ ವೇಗಿಯನ್ನೇ ಆಯ್ಕೆ ಮಾಡಬೇಕಿರುವುದರಿಂದ ಚೆನ್ನೈ ಸೂಪರ್ ಕಿಂಗ್ಸ್​ ಅತ್ಯುತ್ತಮ ಆಯ್ಕೆಗಳ ಮೊರೆ ಹೋಗಿದೆ. ಈ ಪಟ್ಟಿಯಲ್ಲಿ ಮೂವರು ವಿದೇಶಿ ಬೌಲರ್​ಗಳ ಹೆಸರು ಮುಂಚೂಣಿಯಲ್ಲಿದೆ. ಅವರೆಂದರೆ....

3 / 7
ಆ್ಯಂಡ್ರ್ಯೂ ಟೈ: ಆಸ್ಟ್ರೇಲಿಯಾ ವೇಗಿ ಆ್ಯಂಡ್ರ್ಯೂ ಟೈ ಡೆತ್ ಓವರ್ ಸ್ಪೆಷಲಿಸ್ಟ್ ಬೌಲರ್. ಈ ಹಿಂದೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರೂ ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಆದರೆ ಇತ್ತೀಚೆಗೆ ಮುಕ್ತಾಯಗೊಂಡ ಬಿಗ್ ಬ್ಯಾಷ್​ ಲೀಗ್​ನಲ್ಲಿ 16 ಪಂದ್ಯಗಳಿಂದ 26 ವಿಕೆಟ್ ಕಬಳಿಸಿ ಮಿಂಚಿದ್ದರು. ಹಾಗೆಯೇ ಐಪಿಎಲ್​ನ 30 ಪಂದ್ಯಗಳಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಹೀಗಾಗಿ ಸಿಎಸ್​ಕೆ ಫ್ರಾಂಚೈಸಿ ಜೇಮಿಸನ್ ಬದಲಿಗೆ ಟೈ ಅವರನ್ನು ಆಯ್ಕೆ ಮಾಡಿದರೂ ಅಚ್ಚರಿಪಡಬೇಕಿಲ್ಲ.

ಆ್ಯಂಡ್ರ್ಯೂ ಟೈ: ಆಸ್ಟ್ರೇಲಿಯಾ ವೇಗಿ ಆ್ಯಂಡ್ರ್ಯೂ ಟೈ ಡೆತ್ ಓವರ್ ಸ್ಪೆಷಲಿಸ್ಟ್ ಬೌಲರ್. ಈ ಹಿಂದೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರೂ ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಆದರೆ ಇತ್ತೀಚೆಗೆ ಮುಕ್ತಾಯಗೊಂಡ ಬಿಗ್ ಬ್ಯಾಷ್​ ಲೀಗ್​ನಲ್ಲಿ 16 ಪಂದ್ಯಗಳಿಂದ 26 ವಿಕೆಟ್ ಕಬಳಿಸಿ ಮಿಂಚಿದ್ದರು. ಹಾಗೆಯೇ ಐಪಿಎಲ್​ನ 30 ಪಂದ್ಯಗಳಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಹೀಗಾಗಿ ಸಿಎಸ್​ಕೆ ಫ್ರಾಂಚೈಸಿ ಜೇಮಿಸನ್ ಬದಲಿಗೆ ಟೈ ಅವರನ್ನು ಆಯ್ಕೆ ಮಾಡಿದರೂ ಅಚ್ಚರಿಪಡಬೇಕಿಲ್ಲ.

4 / 7
ಜೆರಾಲ್ಡ್ ಕೊಟ್ಸಿ: ಸೌತ್ ಆಫ್ರಿಕಾದ 22ರ ಹರೆಯದ ಯುವ ವೇಗಿ ಜೆರಾಲ್ಡ್ ಕೊಟ್ಸಿ ಕೂಡ ಸಿಎಸ್​ಕೆ ತಂಡದ ಆಯ್ಕೆಯ ಲೀಸ್ಟ್​ನಲ್ಲಿದ್ದಾರೆ. ಏಕೆಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸಿಎಸ್​ಕೆ ಫ್ರಾಂಚೈಸಿಯ ಜೋಬರ್ಗ್​ ಸೂಪರ್ ಕಿಂಗ್ಸ್ ಪರ ಜೆರಾಲ್ಡ್ ಆಡಿದ್ದರು. ಈ ವೇಳೆ 9 ಪಂದ್ಯಗಳಿಂದ ಒಟ್ಟು 17 ವಿಕೆಟ್ ಕಬಳಿಸಿದ್ದರು. ಹೀಗಾಗಿ ಜೆರಾಲ್ಡ್ ಅವರನ್ನು ಜೇಮಿಸನ್ ಸ್ಥಾನದಲ್ಲಿ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಜೆರಾಲ್ಡ್ ಕೊಟ್ಸಿ: ಸೌತ್ ಆಫ್ರಿಕಾದ 22ರ ಹರೆಯದ ಯುವ ವೇಗಿ ಜೆರಾಲ್ಡ್ ಕೊಟ್ಸಿ ಕೂಡ ಸಿಎಸ್​ಕೆ ತಂಡದ ಆಯ್ಕೆಯ ಲೀಸ್ಟ್​ನಲ್ಲಿದ್ದಾರೆ. ಏಕೆಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸಿಎಸ್​ಕೆ ಫ್ರಾಂಚೈಸಿಯ ಜೋಬರ್ಗ್​ ಸೂಪರ್ ಕಿಂಗ್ಸ್ ಪರ ಜೆರಾಲ್ಡ್ ಆಡಿದ್ದರು. ಈ ವೇಳೆ 9 ಪಂದ್ಯಗಳಿಂದ ಒಟ್ಟು 17 ವಿಕೆಟ್ ಕಬಳಿಸಿದ್ದರು. ಹೀಗಾಗಿ ಜೆರಾಲ್ಡ್ ಅವರನ್ನು ಜೇಮಿಸನ್ ಸ್ಥಾನದಲ್ಲಿ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 7
ರಿಲೆ ಮೆರೆಡಿತ್: ಆಸ್ಟ್ರೇಲಿಯಾದ ಘಾತಕ ವೇಗಿ ರಿಲೆ ಮೆರೆಡಿತ್ ಹೆಸರು ಕೂಡ ಈ ಪಟ್ಟಿಯಲ್ಲಿ ಕೇಳಿ ಬರುತ್ತಿದೆ. 140 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ ಹೊಂದಿರುವ ಮೆರೆಡಿತ್ ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಇನ್ನು ಆಡಿದ 8 ಪಂದ್ಯಗಳಿಂದ 8 ವಿಕೆಟ್ ಕಬಳಿಸಲು ಮಾತ್ರ ಯಶಸ್ವಿಯಾಗಿದ್ದರು. ಇದಾಗ್ಯೂ ಅತ್ಯುತ್ತಮ ವೇಗದ ಬೌಲರ್​ನ ಆಯ್ಕೆಗೆ ಮುಂದಾದರೆ ಸಿಎಸ್​ಕೆ ರಿಲೆ ಮೆರೆಡಿತ್​ಗೆ ಮಣೆ ಹಾಕಬಹುದು.

ರಿಲೆ ಮೆರೆಡಿತ್: ಆಸ್ಟ್ರೇಲಿಯಾದ ಘಾತಕ ವೇಗಿ ರಿಲೆ ಮೆರೆಡಿತ್ ಹೆಸರು ಕೂಡ ಈ ಪಟ್ಟಿಯಲ್ಲಿ ಕೇಳಿ ಬರುತ್ತಿದೆ. 140 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ ಹೊಂದಿರುವ ಮೆರೆಡಿತ್ ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಇನ್ನು ಆಡಿದ 8 ಪಂದ್ಯಗಳಿಂದ 8 ವಿಕೆಟ್ ಕಬಳಿಸಲು ಮಾತ್ರ ಯಶಸ್ವಿಯಾಗಿದ್ದರು. ಇದಾಗ್ಯೂ ಅತ್ಯುತ್ತಮ ವೇಗದ ಬೌಲರ್​ನ ಆಯ್ಕೆಗೆ ಮುಂದಾದರೆ ಸಿಎಸ್​ಕೆ ರಿಲೆ ಮೆರೆಡಿತ್​ಗೆ ಮಣೆ ಹಾಕಬಹುದು.

6 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!