AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕ್ವಾಲಿಫೈಯರ್ 1 ಗೆದ್ದ ತಂಡವೇ ಚಾಂಪಿಯನ್! ಇದು ಅಂಕಿ-ಅಂಶ ನುಡಿದ ಭವಿಷ್ಯ

IPL 2023: ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 9 ಬಾರಿ ಕ್ವಾಲಿಫೈಯರ್ 1ರಲ್ಲಿ ಆಡಿದ ತಂಡಗಳ ನಡುವೆ ಫೈನಲ್ ಪಂದ್ಯ ನಡೆದಿದೆ. ದಾಖಲೆಯ ಪ್ರಕಾರ, ಕ್ವಾಲಿಫೈಯರ್ 1 ಪಂದ್ಯವನ್ನು ಗೆದ್ದ ತಂಡವು 9 ಪಂದ್ಯಗಳಲ್ಲಿ 7 ರಲ್ಲಿ ಫೈನಲ್ ಪಂದ್ಯವನ್ನು ಗೆದ್ದಿದೆ.

ಪೃಥ್ವಿಶಂಕರ
|

Updated on: May 27, 2023 | 7:31 PM

Share
ಈ ಆವೃತ್ತಿಯ ಐಪಿಎಲ್​ನ ಫೈನಲ್ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೇ 28 ರಂದು ನಡೆಯಲಿದೆ. ಈ ಸೀಸನ್​ ಕೂಡ ಇದೇ ಎರಡು ತಂಡಗಳ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಯಿತು. ಆ ನಂತರ ಕ್ವಾಲಿಫೈಯರ್ 1 ಪಂದ್ಯ ಕೂಡ ಚೆನ್ನೈ ಮತ್ತು ಗುಜರಾತ್ ನಡುವೆ ನಡೆದಿತ್ತು. ಇದೀಗ ಈ ಎರಡು ತಂಡಗಳು ಫೈನಲ್ ಪಂದ್ಯದಲ್ಲಿ ಮತ್ತೆ ಮುಖಾಮುಖಿಯಾಗಲಿವೆ.

ಈ ಆವೃತ್ತಿಯ ಐಪಿಎಲ್​ನ ಫೈನಲ್ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೇ 28 ರಂದು ನಡೆಯಲಿದೆ. ಈ ಸೀಸನ್​ ಕೂಡ ಇದೇ ಎರಡು ತಂಡಗಳ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಯಿತು. ಆ ನಂತರ ಕ್ವಾಲಿಫೈಯರ್ 1 ಪಂದ್ಯ ಕೂಡ ಚೆನ್ನೈ ಮತ್ತು ಗುಜರಾತ್ ನಡುವೆ ನಡೆದಿತ್ತು. ಇದೀಗ ಈ ಎರಡು ತಂಡಗಳು ಫೈನಲ್ ಪಂದ್ಯದಲ್ಲಿ ಮತ್ತೆ ಮುಖಾಮುಖಿಯಾಗಲಿವೆ.

1 / 10
ಫೈನಲ್ ಪಂದ್ಯಕ್ಕೂ ಮುನ್ನ ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಆದರೆ ಐಪಿಎಲ್ ಅಂಕಿ ಅಂಶ ಹೇಳುವ ಪ್ರಕಾರ ಈ ಬಾರಿಯ ಚಾಂಪಿಯನ್ ಆಗಿ ಚೆನ್ನೈ ಸೂಪರ್ ಕಿಂಗ್ಸ್ ಹೊರಹೊಮ್ಮಲಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಆದರೆ ಐಪಿಎಲ್ ಅಂಕಿ ಅಂಶ ಹೇಳುವ ಪ್ರಕಾರ ಈ ಬಾರಿಯ ಚಾಂಪಿಯನ್ ಆಗಿ ಚೆನ್ನೈ ಸೂಪರ್ ಕಿಂಗ್ಸ್ ಹೊರಹೊಮ್ಮಲಿದೆ.

2 / 10
ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 9 ಬಾರಿ ಕ್ವಾಲಿಫೈಯರ್ 1ರಲ್ಲಿ ಆಡಿದ ತಂಡಗಳ ನಡುವೆ ಫೈನಲ್ ಪಂದ್ಯ ನಡೆದಿದೆ. ದಾಖಲೆಯ ಪ್ರಕಾರ, ಕ್ವಾಲಿಫೈಯರ್ 1 ಪಂದ್ಯವನ್ನು ಗೆದ್ದ ತಂಡವು 9 ಪಂದ್ಯಗಳಲ್ಲಿ 7 ರಲ್ಲಿ ಫೈನಲ್ ಪಂದ್ಯವನ್ನು ಗೆದ್ದಿದೆ.

ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 9 ಬಾರಿ ಕ್ವಾಲಿಫೈಯರ್ 1ರಲ್ಲಿ ಆಡಿದ ತಂಡಗಳ ನಡುವೆ ಫೈನಲ್ ಪಂದ್ಯ ನಡೆದಿದೆ. ದಾಖಲೆಯ ಪ್ರಕಾರ, ಕ್ವಾಲಿಫೈಯರ್ 1 ಪಂದ್ಯವನ್ನು ಗೆದ್ದ ತಂಡವು 9 ಪಂದ್ಯಗಳಲ್ಲಿ 7 ರಲ್ಲಿ ಫೈನಲ್ ಪಂದ್ಯವನ್ನು ಗೆದ್ದಿದೆ.

3 / 10
ಅಂದರೆ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಹೇಳುವುದಾದರೆ.. ಈ ಬಾರಿಯ ಕ್ವಾಲಿಫೈಯರ್ 1 ಪಂದ್ಯವನ್ನು ಗೆದ್ದ ಚೆನ್ನೈ ತಂಡವೇ ಫೈನಲ್​ ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ.

ಅಂದರೆ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಹೇಳುವುದಾದರೆ.. ಈ ಬಾರಿಯ ಕ್ವಾಲಿಫೈಯರ್ 1 ಪಂದ್ಯವನ್ನು ಗೆದ್ದ ಚೆನ್ನೈ ತಂಡವೇ ಫೈನಲ್​ ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ.

4 / 10
2022 ರ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯ ಗುಜರಾತ್ ಮತ್ತು ರಾಜಸ್ಥಾನ ತಂಡಗಳ ನಡುವೆ ನಡೆದಿತ್ತು. ಇದರಲ್ಲಿ ಗುಜರಾತ್ ಗೆದ್ದು ನೇರವಾಗಿ ಫೈನಲ್ ತಲುಪಿತ್ತು. ಆ ನಂತರ ಮತ್ತೆ ರಾಜಸ್ಥಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಗುಜರಾತ್ ಗೆದ್ದು ಟ್ರೋಫಿ ತನ್ನದಾಗಿಸಿಕೊಂಡಿತು.

2022 ರ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯ ಗುಜರಾತ್ ಮತ್ತು ರಾಜಸ್ಥಾನ ತಂಡಗಳ ನಡುವೆ ನಡೆದಿತ್ತು. ಇದರಲ್ಲಿ ಗುಜರಾತ್ ಗೆದ್ದು ನೇರವಾಗಿ ಫೈನಲ್ ತಲುಪಿತ್ತು. ಆ ನಂತರ ಮತ್ತೆ ರಾಜಸ್ಥಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಗುಜರಾತ್ ಗೆದ್ದು ಟ್ರೋಫಿ ತನ್ನದಾಗಿಸಿಕೊಂಡಿತು.

5 / 10
ಈ ನಿಟ್ಟಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ದಾಖಲೆಯನ್ನು ಗಮನಿಸಿದರೆ.. 2011ರ ಸೀಸನ್​ನಿಂದ 5 ಬಾರಿ ಕ್ವಾಲಿಫೈಯರ್ 1 ಪಂದ್ಯವನ್ನು ಆಡಿದ ಚೆನ್ನೈ, ಆ ಬಳಿಕ ಫೈನಲ್ ಪಂದ್ಯವನ್ನೂ ಆಡಿದೆ. ಇದರಲ್ಲಿ 2013 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಮುಂಬೈಯನ್ನು ಸೋಲಿಸಿದ್ದ ಚೆನ್ನೈ, ಫೈನಲ್‌ನಲ್ಲಿ ಮುಂಬೈ ವಿರುದ್ಧ 23 ರನ್‌ಗಳಿಂದ ಸೋಲಬೇಕಾಯಿತು.

ಈ ನಿಟ್ಟಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ದಾಖಲೆಯನ್ನು ಗಮನಿಸಿದರೆ.. 2011ರ ಸೀಸನ್​ನಿಂದ 5 ಬಾರಿ ಕ್ವಾಲಿಫೈಯರ್ 1 ಪಂದ್ಯವನ್ನು ಆಡಿದ ಚೆನ್ನೈ, ಆ ಬಳಿಕ ಫೈನಲ್ ಪಂದ್ಯವನ್ನೂ ಆಡಿದೆ. ಇದರಲ್ಲಿ 2013 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಮುಂಬೈಯನ್ನು ಸೋಲಿಸಿದ್ದ ಚೆನ್ನೈ, ಫೈನಲ್‌ನಲ್ಲಿ ಮುಂಬೈ ವಿರುದ್ಧ 23 ರನ್‌ಗಳಿಂದ ಸೋಲಬೇಕಾಯಿತು.

6 / 10
ಇನ್ನು 2011 ರ ಕ್ವಾಲಿಫೈಯರ್ 1 ಪಂದ್ಯವನ್ನು ಗೆದ್ದು ಬೀಗಿದ್ದ ಚೆನ್ನೈ, ಫೈನಲ್‌ನಲ್ಲಿ ಆರ್​ಸಿಬಿ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇನ್ನು 2011 ರ ಕ್ವಾಲಿಫೈಯರ್ 1 ಪಂದ್ಯವನ್ನು ಗೆದ್ದು ಬೀಗಿದ್ದ ಚೆನ್ನೈ, ಫೈನಲ್‌ನಲ್ಲಿ ಆರ್​ಸಿಬಿ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

7 / 10
ಆದರೆ 2015 ರ ಆವೃತ್ತಿಯಲ್ಲಿ ಕ್ವಾಲಿಫೈಯರ್ 1 ರಲ್ಲಿ ಗೆದ್ದಿದ್ದ ಚೆನ್ನೈ, ಮುಂಬೈ ವಿರುದ್ಧದ ಫೈನಲ್‌ನಲ್ಲಿ ಸೋಲನ್ನು ಅನುಭವಿಸಿತ್ತು.

ಆದರೆ 2015 ರ ಆವೃತ್ತಿಯಲ್ಲಿ ಕ್ವಾಲಿಫೈಯರ್ 1 ರಲ್ಲಿ ಗೆದ್ದಿದ್ದ ಚೆನ್ನೈ, ಮುಂಬೈ ವಿರುದ್ಧದ ಫೈನಲ್‌ನಲ್ಲಿ ಸೋಲನ್ನು ಅನುಭವಿಸಿತ್ತು.

8 / 10
2018 ರ ಕ್ವಾಲಿಫೈಯರ್ 1 ರಲ್ಲಿ ಹೈದರಾಬಾದ್ ತಂಡವನ್ನು ಸೋಲಿಸಿದ್ದ ಚೆನ್ನೈ ಫೈನಲ್‌ ಗೆದ್ದು ಚಾಂಪಿಯನ್ ಆಗಿತ್ತು.

2018 ರ ಕ್ವಾಲಿಫೈಯರ್ 1 ರಲ್ಲಿ ಹೈದರಾಬಾದ್ ತಂಡವನ್ನು ಸೋಲಿಸಿದ್ದ ಚೆನ್ನೈ ಫೈನಲ್‌ ಗೆದ್ದು ಚಾಂಪಿಯನ್ ಆಗಿತ್ತು.

9 / 10
ಹಾಗೆಯೇ 2019 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಚೆನ್ನೈ ತಂಡವನ್ನು ಮಣಿಸಿದ್ದ ಮುಂಬೈ, ಫೈನಲ್ ಪಂದ್ಯದಲ್ಲೂ ಚೆನ್ನೈ ತಂಡವನ್ನು ಸೋಲಿಸಿ ಕಪ್ ವಶ ಪಡಿಸಿಕೊಂಡಿತ್ತು.

ಹಾಗೆಯೇ 2019 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಚೆನ್ನೈ ತಂಡವನ್ನು ಮಣಿಸಿದ್ದ ಮುಂಬೈ, ಫೈನಲ್ ಪಂದ್ಯದಲ್ಲೂ ಚೆನ್ನೈ ತಂಡವನ್ನು ಸೋಲಿಸಿ ಕಪ್ ವಶ ಪಡಿಸಿಕೊಂಡಿತ್ತು.

10 / 10
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ