AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಿಂದ ಡೇವಿಡ್ ವಿಲ್ಲಿ ಹೊರ ನಡೆದಿದ್ದೇಕೆ? ಇಲ್ಲಿದೆ ಮಾಹಿತಿ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on: May 02, 2023 | 9:22 PM

Share
IPL 2023: ಐಪಿಎಲ್​ನ ಮೊದಲಾರ್ಧದಲ್ಲಿ ಆರ್​ಸಿಬಿ ತಂಡದ ರಜತ್ ಪಾಟಿದಾರ್, ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಗಾಯದ ಕಾರಣ ಹೊರಗುಳಿದಿದ್ದರು. ಮತ್ತೊಂದೆಡೆ ಗಾಯದ ಹಿನ್ನೆಲೆ ಜೋಶ್ ಹ್ಯಾಝಲ್​ವುಡ್ ಮೊದಲ ಸುತ್ತಿನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ದ್ವಿತಿಯಾರ್ಧದ ಆರಂಭದ ಬೆನ್ನಲ್ಲೇ ಡೇವಿಡ್ ವಿಲ್ಲಿ ಕೂಡ ಐಪಿಎಲ್​ನಿಂದ ಹೊರ ನಡೆದಿದ್ದಾರೆ.

IPL 2023: ಐಪಿಎಲ್​ನ ಮೊದಲಾರ್ಧದಲ್ಲಿ ಆರ್​ಸಿಬಿ ತಂಡದ ರಜತ್ ಪಾಟಿದಾರ್, ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಗಾಯದ ಕಾರಣ ಹೊರಗುಳಿದಿದ್ದರು. ಮತ್ತೊಂದೆಡೆ ಗಾಯದ ಹಿನ್ನೆಲೆ ಜೋಶ್ ಹ್ಯಾಝಲ್​ವುಡ್ ಮೊದಲ ಸುತ್ತಿನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ದ್ವಿತಿಯಾರ್ಧದ ಆರಂಭದ ಬೆನ್ನಲ್ಲೇ ಡೇವಿಡ್ ವಿಲ್ಲಿ ಕೂಡ ಐಪಿಎಲ್​ನಿಂದ ಹೊರ ನಡೆದಿದ್ದಾರೆ.

1 / 7
ಆರ್​ಸಿಬಿ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿದ್ದ ವಿಲ್ ಜಾಕ್ಸ್ ಈ ಬಾರಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆಡಿದ 4 ಪಂದ್ಯಗಳಲ್ಲಿ ಒಟ್ಟು 15 ಓವರ್ ಬೌಲ್ ಮಾಡಿದ್ದ ವಿಲ್ಲಿ ನೀಡಿದ್ದು ಕೇವಲ 105 ರನ್​ ಮಾತ್ರ. ಅಲ್ಲದೆ ಈ ವೇಳೆ 3 ವಿಕೆಟ್ ಕೂಡ ಕಬಳಿಸಿದ್ದರು. ಆದರೆ ಬ್ಯಾಟಿಂಗ್​ನಲ್ಲಿ 3 ಇನಿಂಗ್ಸ್​ನಲ್ಲಿ ಒಟ್ಟು 35 ರನ್​ಗಳಿಸಿ ನಿರಾಸೆ ಮೂಡಿಸಿದ್ದರು.

ಆರ್​ಸಿಬಿ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿದ್ದ ವಿಲ್ ಜಾಕ್ಸ್ ಈ ಬಾರಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆಡಿದ 4 ಪಂದ್ಯಗಳಲ್ಲಿ ಒಟ್ಟು 15 ಓವರ್ ಬೌಲ್ ಮಾಡಿದ್ದ ವಿಲ್ಲಿ ನೀಡಿದ್ದು ಕೇವಲ 105 ರನ್​ ಮಾತ್ರ. ಅಲ್ಲದೆ ಈ ವೇಳೆ 3 ವಿಕೆಟ್ ಕೂಡ ಕಬಳಿಸಿದ್ದರು. ಆದರೆ ಬ್ಯಾಟಿಂಗ್​ನಲ್ಲಿ 3 ಇನಿಂಗ್ಸ್​ನಲ್ಲಿ ಒಟ್ಟು 35 ರನ್​ಗಳಿಸಿ ನಿರಾಸೆ ಮೂಡಿಸಿದ್ದರು.

2 / 7
ಇದಾಗ್ಯೂ ಡೇವಿಡ್ ವಿಲ್ಲಿ ಅವರ ಉಪಸ್ಥಿತಿಯು ಆರ್​ಸಿಬಿ ಬೌಲಿಂಗ್​ ಲೈನಪ್​ಗೆ ಅಗತ್ಯವಾಗಿತ್ತು. ಆದರೀಗ ಗಾಯದ ಕಾರಣ ಇಂಗ್ಲೆಂಡ್ ಆಟಗಾರ ತವರಿಗೆ ಮರಳಲಿದ್ದಾರೆ ಎಂಬುದನ್ನು ಆರ್​ಸಿಬಿ ಫ್ರಾಂಚೈಸ್ ಖಚಿತಪಡಿಸಿದೆ.

ಇದಾಗ್ಯೂ ಡೇವಿಡ್ ವಿಲ್ಲಿ ಅವರ ಉಪಸ್ಥಿತಿಯು ಆರ್​ಸಿಬಿ ಬೌಲಿಂಗ್​ ಲೈನಪ್​ಗೆ ಅಗತ್ಯವಾಗಿತ್ತು. ಆದರೀಗ ಗಾಯದ ಕಾರಣ ಇಂಗ್ಲೆಂಡ್ ಆಟಗಾರ ತವರಿಗೆ ಮರಳಲಿದ್ದಾರೆ ಎಂಬುದನ್ನು ಆರ್​ಸಿಬಿ ಫ್ರಾಂಚೈಸ್ ಖಚಿತಪಡಿಸಿದೆ.

3 / 7
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರ ಎಸೆದ ಬೌನ್ಸರ್​ ಎಸೆತವನ್ನು ಆಡುವಾಗ ಡೇವಿಡ್ ವಿಲ್ಲಿ ಅವರ ಬೆರಳಿಗೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಡೇವಿಡ್ ವಿಲ್ಲಿ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರ ಎಸೆದ ಬೌನ್ಸರ್​ ಎಸೆತವನ್ನು ಆಡುವಾಗ ಡೇವಿಡ್ ವಿಲ್ಲಿ ಅವರ ಬೆರಳಿಗೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಡೇವಿಡ್ ವಿಲ್ಲಿ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

4 / 7
ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಗೆ ಡೇವಿಡ್ ವಿಲ್ಲಿ ಅಲಭ್ಯರಾಗಲಿದ್ದಾರೆ. ಇತ್ತ ವಿಲ್ಲಿಯ ಅನುಪಸ್ಥಿತಿಯಲ್ಲಿ ಆರ್​ಸಿಬಿ ಬೌಲಿಂಗ್ ವಿಭಾಗವನ್ನು ಜೋಶ್ ಹ್ಯಾಝಲ್​ವುಡ್ ಮುನ್ನಡೆಸಲ್ಲಿದ್ದಾರೆ.

ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಗೆ ಡೇವಿಡ್ ವಿಲ್ಲಿ ಅಲಭ್ಯರಾಗಲಿದ್ದಾರೆ. ಇತ್ತ ವಿಲ್ಲಿಯ ಅನುಪಸ್ಥಿತಿಯಲ್ಲಿ ಆರ್​ಸಿಬಿ ಬೌಲಿಂಗ್ ವಿಭಾಗವನ್ನು ಜೋಶ್ ಹ್ಯಾಝಲ್​ವುಡ್ ಮುನ್ನಡೆಸಲ್ಲಿದ್ದಾರೆ.

5 / 7
ಹಾಗೆಯೇ ಇದೀಗ ಡೇವಿಡ್ ವಿಲ್ಲಿಯ ಬದಲಿಗೆ ಆರ್​ಸಿಬಿ ಫ್ರಾಂಚೈಸಿಯು 38 ವರ್ಷದ ಕೇದಾರ್ ಜಾಧವ್ ಅವರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ.

ಹಾಗೆಯೇ ಇದೀಗ ಡೇವಿಡ್ ವಿಲ್ಲಿಯ ಬದಲಿಗೆ ಆರ್​ಸಿಬಿ ಫ್ರಾಂಚೈಸಿಯು 38 ವರ್ಷದ ಕೇದಾರ್ ಜಾಧವ್ ಅವರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್, ಕೇದಾರ್ ಜಾಧವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್, ಕೇದಾರ್ ಜಾಧವ್.

7 / 7
Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ