Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಿಂದ ಡೇವಿಡ್ ವಿಲ್ಲಿ ಹೊರ ನಡೆದಿದ್ದೇಕೆ? ಇಲ್ಲಿದೆ ಮಾಹಿತಿ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Updated By: ಝಾಹಿರ್ ಯೂಸುಫ್

Updated on: May 02, 2023 | 9:22 PM

IPL 2023: ಐಪಿಎಲ್​ನ ಮೊದಲಾರ್ಧದಲ್ಲಿ ಆರ್​ಸಿಬಿ ತಂಡದ ರಜತ್ ಪಾಟಿದಾರ್, ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಗಾಯದ ಕಾರಣ ಹೊರಗುಳಿದಿದ್ದರು. ಮತ್ತೊಂದೆಡೆ ಗಾಯದ ಹಿನ್ನೆಲೆ ಜೋಶ್ ಹ್ಯಾಝಲ್​ವುಡ್ ಮೊದಲ ಸುತ್ತಿನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ದ್ವಿತಿಯಾರ್ಧದ ಆರಂಭದ ಬೆನ್ನಲ್ಲೇ ಡೇವಿಡ್ ವಿಲ್ಲಿ ಕೂಡ ಐಪಿಎಲ್​ನಿಂದ ಹೊರ ನಡೆದಿದ್ದಾರೆ.

IPL 2023: ಐಪಿಎಲ್​ನ ಮೊದಲಾರ್ಧದಲ್ಲಿ ಆರ್​ಸಿಬಿ ತಂಡದ ರಜತ್ ಪಾಟಿದಾರ್, ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಗಾಯದ ಕಾರಣ ಹೊರಗುಳಿದಿದ್ದರು. ಮತ್ತೊಂದೆಡೆ ಗಾಯದ ಹಿನ್ನೆಲೆ ಜೋಶ್ ಹ್ಯಾಝಲ್​ವುಡ್ ಮೊದಲ ಸುತ್ತಿನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ದ್ವಿತಿಯಾರ್ಧದ ಆರಂಭದ ಬೆನ್ನಲ್ಲೇ ಡೇವಿಡ್ ವಿಲ್ಲಿ ಕೂಡ ಐಪಿಎಲ್​ನಿಂದ ಹೊರ ನಡೆದಿದ್ದಾರೆ.

1 / 7
ಆರ್​ಸಿಬಿ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿದ್ದ ವಿಲ್ ಜಾಕ್ಸ್ ಈ ಬಾರಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆಡಿದ 4 ಪಂದ್ಯಗಳಲ್ಲಿ ಒಟ್ಟು 15 ಓವರ್ ಬೌಲ್ ಮಾಡಿದ್ದ ವಿಲ್ಲಿ ನೀಡಿದ್ದು ಕೇವಲ 105 ರನ್​ ಮಾತ್ರ. ಅಲ್ಲದೆ ಈ ವೇಳೆ 3 ವಿಕೆಟ್ ಕೂಡ ಕಬಳಿಸಿದ್ದರು. ಆದರೆ ಬ್ಯಾಟಿಂಗ್​ನಲ್ಲಿ 3 ಇನಿಂಗ್ಸ್​ನಲ್ಲಿ ಒಟ್ಟು 35 ರನ್​ಗಳಿಸಿ ನಿರಾಸೆ ಮೂಡಿಸಿದ್ದರು.

ಆರ್​ಸಿಬಿ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿದ್ದ ವಿಲ್ ಜಾಕ್ಸ್ ಈ ಬಾರಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆಡಿದ 4 ಪಂದ್ಯಗಳಲ್ಲಿ ಒಟ್ಟು 15 ಓವರ್ ಬೌಲ್ ಮಾಡಿದ್ದ ವಿಲ್ಲಿ ನೀಡಿದ್ದು ಕೇವಲ 105 ರನ್​ ಮಾತ್ರ. ಅಲ್ಲದೆ ಈ ವೇಳೆ 3 ವಿಕೆಟ್ ಕೂಡ ಕಬಳಿಸಿದ್ದರು. ಆದರೆ ಬ್ಯಾಟಿಂಗ್​ನಲ್ಲಿ 3 ಇನಿಂಗ್ಸ್​ನಲ್ಲಿ ಒಟ್ಟು 35 ರನ್​ಗಳಿಸಿ ನಿರಾಸೆ ಮೂಡಿಸಿದ್ದರು.

2 / 7
ಇದಾಗ್ಯೂ ಡೇವಿಡ್ ವಿಲ್ಲಿ ಅವರ ಉಪಸ್ಥಿತಿಯು ಆರ್​ಸಿಬಿ ಬೌಲಿಂಗ್​ ಲೈನಪ್​ಗೆ ಅಗತ್ಯವಾಗಿತ್ತು. ಆದರೀಗ ಗಾಯದ ಕಾರಣ ಇಂಗ್ಲೆಂಡ್ ಆಟಗಾರ ತವರಿಗೆ ಮರಳಲಿದ್ದಾರೆ ಎಂಬುದನ್ನು ಆರ್​ಸಿಬಿ ಫ್ರಾಂಚೈಸ್ ಖಚಿತಪಡಿಸಿದೆ.

ಇದಾಗ್ಯೂ ಡೇವಿಡ್ ವಿಲ್ಲಿ ಅವರ ಉಪಸ್ಥಿತಿಯು ಆರ್​ಸಿಬಿ ಬೌಲಿಂಗ್​ ಲೈನಪ್​ಗೆ ಅಗತ್ಯವಾಗಿತ್ತು. ಆದರೀಗ ಗಾಯದ ಕಾರಣ ಇಂಗ್ಲೆಂಡ್ ಆಟಗಾರ ತವರಿಗೆ ಮರಳಲಿದ್ದಾರೆ ಎಂಬುದನ್ನು ಆರ್​ಸಿಬಿ ಫ್ರಾಂಚೈಸ್ ಖಚಿತಪಡಿಸಿದೆ.

3 / 7
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರ ಎಸೆದ ಬೌನ್ಸರ್​ ಎಸೆತವನ್ನು ಆಡುವಾಗ ಡೇವಿಡ್ ವಿಲ್ಲಿ ಅವರ ಬೆರಳಿಗೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಡೇವಿಡ್ ವಿಲ್ಲಿ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರ ಎಸೆದ ಬೌನ್ಸರ್​ ಎಸೆತವನ್ನು ಆಡುವಾಗ ಡೇವಿಡ್ ವಿಲ್ಲಿ ಅವರ ಬೆರಳಿಗೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಡೇವಿಡ್ ವಿಲ್ಲಿ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

4 / 7
ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಗೆ ಡೇವಿಡ್ ವಿಲ್ಲಿ ಅಲಭ್ಯರಾಗಲಿದ್ದಾರೆ. ಇತ್ತ ವಿಲ್ಲಿಯ ಅನುಪಸ್ಥಿತಿಯಲ್ಲಿ ಆರ್​ಸಿಬಿ ಬೌಲಿಂಗ್ ವಿಭಾಗವನ್ನು ಜೋಶ್ ಹ್ಯಾಝಲ್​ವುಡ್ ಮುನ್ನಡೆಸಲ್ಲಿದ್ದಾರೆ.

ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಗೆ ಡೇವಿಡ್ ವಿಲ್ಲಿ ಅಲಭ್ಯರಾಗಲಿದ್ದಾರೆ. ಇತ್ತ ವಿಲ್ಲಿಯ ಅನುಪಸ್ಥಿತಿಯಲ್ಲಿ ಆರ್​ಸಿಬಿ ಬೌಲಿಂಗ್ ವಿಭಾಗವನ್ನು ಜೋಶ್ ಹ್ಯಾಝಲ್​ವುಡ್ ಮುನ್ನಡೆಸಲ್ಲಿದ್ದಾರೆ.

5 / 7
ಹಾಗೆಯೇ ಇದೀಗ ಡೇವಿಡ್ ವಿಲ್ಲಿಯ ಬದಲಿಗೆ ಆರ್​ಸಿಬಿ ಫ್ರಾಂಚೈಸಿಯು 38 ವರ್ಷದ ಕೇದಾರ್ ಜಾಧವ್ ಅವರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ.

ಹಾಗೆಯೇ ಇದೀಗ ಡೇವಿಡ್ ವಿಲ್ಲಿಯ ಬದಲಿಗೆ ಆರ್​ಸಿಬಿ ಫ್ರಾಂಚೈಸಿಯು 38 ವರ್ಷದ ಕೇದಾರ್ ಜಾಧವ್ ಅವರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್, ಕೇದಾರ್ ಜಾಧವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್, ಕೇದಾರ್ ಜಾಧವ್.

7 / 7
Follow us
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ